ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಭಿಮಾನಿಗಳನ್ನು ರಂಜಿಸಿದ ಧೋನಿ; ಬಿರುಗಾಳಿ ಬ್ಯಾಟಿಂಗ್ ಗೆ ಒಲಿದ ದಾಖಲೆ!

April 19, 2024
Share on WhatsappShare on FacebookShare on Twitter

ಐಪಿಎಲ್ ನ 32ನೇ ಪಂದ್ಯದಲ್ಲಿ ಲಕ್ನೋ ಹಾಗೂ ಚೆನ್ನೈ ತಂಡಗಳು ಪರಸ್ಪರ ಸೆಣಸಾಟ ನಡೆಸಿವೆ. ಈ ಪಂದ್ಯದಲ್ಲಿ ಬಿರುಗಾಳಿಯಂತೆ ಬ್ಯಾಟ್ ಬೀಸಿದ ಎಂ.ಎಸ್. ಧೋನಿ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಸಿಎಸ್ ಕೆ ಈ ಪಂದ್ಯದಲ್ಲಿ 176 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಲಕ್ನೋ 2 ವಿಕೆಟ್ ಕಳೆದುಕೊಂಡು ಒಂದು ಓವರ್ ಬಾಕಿ ಇರುವಂತೆ 180 ರನ್ ಗಳಿಸಿ ಗೆಲುವು ಸಾಧಿಸಿತು. ಚೆನ್ನೈ ಪರ ರವೀಂದ್ರ ಜಡೇಜಾ 57 ರನ್ ಗಳಿಸಿದರು. ಅಲ್ಲದೇ, ಮೊಯಿನ್ ಅಲಿ 30 ರನ್ ಸಿಡಿಸಿ ಮಿಂಚಿದರು. ಈ ಸಂದರ್ಭದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ಧೋನಿ ಔಟ್ ಆಗದೆ ಕೇವಲ 9 ಬೌಲ್ ಗಳಲ್ಲಿ 28 ರನ್ ಗಳಿಸಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ.

ಕೇವಲ 9 ಎಸೆತ ಎದುರಿಸಿದ ಧೋನಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 28 ರನ್ ಗಳಿಸಿದ್ದಾರೆ. ಈ ಮೂಲಕ ಧೋನಿ ಐಪಿಎಲ್‌ ನಲ್ಲಿ 5 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಎಂಬ ದಾಖಲೆ ಬರೆದಿದ್ದಾರೆ. ಅಲ್ಲದೇ, ಎಬಿ ಡಿವಿಲಿಯರ್ಸ್ ದಾಖಲೆಯನ್ನೂ ಮುರಿದಿದ್ದಾರೆ. ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ 5162 ರನ್ ಗಳಿಸಿದ್ದರು. ಧೋನಿ ಈಗ 5169 ರನ್ ಗಳಿಸಿದ್ದಾರೆ.
ಐಪಿಎಲ್‌ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೂಡ ಧೋನಿ 6ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

Tags: chennaiCricketCSKDhoniIPL
SendShareTweet
Previous Post

ಮಾರುಕಟ್ಟೆಯಲ್ಲಿಯೇ ಲಾರಿ ಬ್ರೇಕ್ ಫೇಲ್; ಮುಂದೇನಾಯ್ತು?

Next Post

ನೇಹಾ ಹತ್ಯೆ ವಿರುದ್ಧ ಕೂಗು ಎತ್ತಿದ ನಟ ಧ್ರುವ ಸರ್ಜಾ!

Related Posts

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?
ಕ್ರೀಡೆ

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

‘ನನಗೂ ಅದಕ್ಕೂ ಏನ್ ಸಂಬಂಧ? ರಾಜಕೀಯ ನನಗ್ಯಾಕೆ?’ | ಪತ್ರಕರ್ತನ ಪ್ರಶ್ನೆಗೆ ಗರಂ ಆದ ಮೊಹಮ್ಮದ್ ನಬಿ
ಕ್ರೀಡೆ

‘ನನಗೂ ಅದಕ್ಕೂ ಏನ್ ಸಂಬಂಧ? ರಾಜಕೀಯ ನನಗ್ಯಾಕೆ?’ | ಪತ್ರಕರ್ತನ ಪ್ರಶ್ನೆಗೆ ಗರಂ ಆದ ಮೊಹಮ್ಮದ್ ನಬಿ

2027ರ ವಿಶ್ವಕಪ್ ಆಚೆಗೂ ಕೊಹ್ಲಿ ಆಟ? ನಿವೃತ್ತಿ ಮುಂದೂಡುವ ಮುನ್ಸೂಚನೆ ನೀಡಿದ ಮೊಹಮ್ಮದ್ ಕೈಫ್!
ಕ್ರೀಡೆ

2027ರ ವಿಶ್ವಕಪ್ ಆಚೆಗೂ ಕೊಹ್ಲಿ ಆಟ? ನಿವೃತ್ತಿ ಮುಂದೂಡುವ ಮುನ್ಸೂಚನೆ ನೀಡಿದ ಮೊಹಮ್ಮದ್ ಕೈಫ್!

ಐಸಿಸಿ ಅಸ್ತಿತ್ವಕ್ಕೆ ಅರ್ಥವೇ ಇಲ್ಲ | ಇದು ಭಾರತೀಯರ ಕೈಗೊಂಬೆ : ಪಾಕ್​ ಆಟಗಾರ ಕಾಲಕ್ಷೇಪ!
ಕ್ರೀಡೆ

ಐಸಿಸಿ ಅಸ್ತಿತ್ವಕ್ಕೆ ಅರ್ಥವೇ ಇಲ್ಲ | ಇದು ಭಾರತೀಯರ ಕೈಗೊಂಬೆ : ಪಾಕ್​ ಆಟಗಾರ ಕಾಲಕ್ಷೇಪ!

ಭಾರತದಲ್ಲೇ ಬಾಂಗ್ಲಾ ಪಂದ್ಯಗಳು | ಆಟದ ತಾಣ ಬದಲಾವಣೆ ಬೇಡಿಕೆಯನ್ನು ತಳ್ಳಿಹಾಕಿದ ICC
ಕ್ರೀಡೆ

ಭಾರತದಲ್ಲೇ ಬಾಂಗ್ಲಾ ಪಂದ್ಯಗಳು | ಆಟದ ತಾಣ ಬದಲಾವಣೆ ಬೇಡಿಕೆಯನ್ನು ತಳ್ಳಿಹಾಕಿದ ICC

ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದು ಅಸಾಧ್ಯ, ಪಾಕಿಸ್ತಾನದಲ್ಲಿ ಆಡಲು ಸಿದ್ಧ | ಬಾಂಗ್ಲಾದೇಶದ ಕರಾಮತ್ತು
ಕ್ರೀಡೆ

ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದು ಅಸಾಧ್ಯ, ಪಾಕಿಸ್ತಾನದಲ್ಲಿ ಆಡಲು ಸಿದ್ಧ | ಬಾಂಗ್ಲಾದೇಶದ ಕರಾಮತ್ತು

Next Post
ನೇಹಾ ಹತ್ಯೆ ವಿರುದ್ಧ ಕೂಗು ಎತ್ತಿದ ನಟ ಧ್ರುವ ಸರ್ಜಾ!

ನೇಹಾ ಹತ್ಯೆ ವಿರುದ್ಧ ಕೂಗು ಎತ್ತಿದ ನಟ ಧ್ರುವ ಸರ್ಜಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

“ಸುವರ್ಣ ಸಂಕ್ರಾಂತಿ ಸಂಭ್ರಮ” ಝಲಕ್ ನೋಡಿ!

“ಸುವರ್ಣ ಸಂಕ್ರಾಂತಿ ಸಂಭ್ರಮ” ಝಲಕ್ ನೋಡಿ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

Recent News

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

“ಸುವರ್ಣ ಸಂಕ್ರಾಂತಿ ಸಂಭ್ರಮ” ಝಲಕ್ ನೋಡಿ!

“ಸುವರ್ಣ ಸಂಕ್ರಾಂತಿ ಸಂಭ್ರಮ” ಝಲಕ್ ನೋಡಿ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆ | 22 ಸಾವಿರ ರೂಪಾಯಿ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat