ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಡೀ ಭಾರತಕ್ಕೆ ವಿಶೇಷ ರಾಮನವಮಿ; ಶುಭಾಶಯ ತಿಳಿಸಿದ ಪ್ರಧಾನಿ!

April 17, 2024
Share on WhatsappShare on FacebookShare on Twitter

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ನಂತರ ಇದೇ ಮೊದಲ ಬಾರಿಗೆ ರಾಮ ನವಮಿ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ವಿಶೇಷವಾಗಿ ಶುಭಕೋರಿದ್ದಾರೆ. ಈ ವರ್ಷದ ಆರಂಭದಲ್ಲಿ ರಾಮ ಮಂದಿರ ಉದ್ಘಾಟನೆ ನೆರವೇರಿಸಲಾಯಿತು ಬಳಿಕ ಈಗ ಮೊದಲ ರಾಮನವಮಿ ಆಚರಣೆ ಮಾಡಲಾಗುತ್ತಿದೆ. ಐದು ಶತಮಾನಗಳ ಕಾಯುವಿಕೆಯ ನಂತರ ಇಂದು ಅಯೋಧ್ಯೆಯಲ್ಲಿ ಈ ರೀತಿ ರಾಮನವಮಿಯನ್ನು ಆಚರಿಸುವ ಸೌಭಾಗ್ಯ ನಮಗೆ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಅಸಂಖ್ಯಾತ ರಾಮನ ಭಕ್ತರು ಮತ್ತು ರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಸಂತರನ್ನು ನೆನಪಿಸಿಕೊಳ್ಳುವ ಮತ್ತು ಗೌರವ ಸಲ್ಲಿಸುವ ಸಂದರ್ಭವೂ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರೀರಾಮನು ದೇಶದ ಜನರ ಮನದಲ್ಲಿ ನೆಲೆ ನಿಂತಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಖುಷಿಯಿಂದ ರಾಮನವಮಿಯಲ್ಲಿ ಭಾಗವಹಿಸುತ್ತಿದ್ದಾರೆ. ಮಂದಿರದಲ್ಲಿ ವಿವಿಧ ಖಾದ್ಯಗಳನ್ನು ರಾಮನಿಗಾಗಿ ಸಿದ್ಧಪಡಿಸಲಾಗಿದೆ. ದೇಶವಾಸಿಗಳು ಕೂಡ ಮನೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ಕೈಗೊಂಡಿದ್ದಾರೆ.

Tags: AyodhyamodiRamanavami
SendShareTweet
Previous Post

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ!

Next Post

ಇಡೀ ಊರಿನ ಕರೆಂಟ್ ಕಟ್ ಮಾಡಿ, ಸೋದರ ಮಾವನ ಮನೆ ದೋಚಿದ ಅಳಿಯ!

Related Posts

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್
ದೇಶ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!
ದೇಶ

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!
ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

Next Post
ಇಡೀ ಊರಿನ ಕರೆಂಟ್ ಕಟ್ ಮಾಡಿ, ಸೋದರ ಮಾವನ ಮನೆ ದೋಚಿದ ಅಳಿಯ!

ಇಡೀ ಊರಿನ ಕರೆಂಟ್ ಕಟ್ ಮಾಡಿ, ಸೋದರ ಮಾವನ ಮನೆ ದೋಚಿದ ಅಳಿಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

Recent News

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat