ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಜೈಲಿನಲ್ಲೇ ‘ಇಡಿ’ ಅಧಿಕಾರ ನಂದೇ ಎನ್ನುತ್ತಿರುವ ಕೇಜ್ರಿವಾಲ್!! ಜೈಲಲ್ಲಿದ್ದರೂ ಅಧಿಕಾರ ದಾಹ? ಹಾಗಾದರೆ ಈ ಪ್ರಕರಣದ ಸತ್ಯಾಸತ್ಯತೆ ಏನು?

March 28, 2024
Share on WhatsappShare on FacebookShare on Twitter

ಕೇಂದ್ರ ತನಿಖಾ ತಂಡದ 9 ಸಮನ್ಸ್ ಗೆ ಕ್ಯಾರೇ ಅನ್ನದ ನಾಯಕ, 7 ದಿನ ಅದರ ಬಂಧಿ! ಈಗ ಮತ್ತೆ ನಾಲ್ಕು ದಿನ ಬಂಧಿಯಾಗಲಿದ್ದಾರೆ. ಪ್ರಾಮಾಣಿಕತೆ ಬೋಧಿಸುತ್ತಿದ್ದ ನಾಯಕ, ಈಗ ಅದೇ ಸುಳಿಯಲ್ಲಿ ಸಿಲುಕಿದ್ದಾರೆ. ಹಾಗಾದರೆ ಕೇಜ್ರಿ ಮೇಲಿರುವ ಕ್ರೇಜಿ ಭ್ರಷ್ಟಾಚಾರ ಏನು?
ಅಬಕಾರಿ ವಲಯದ ಸುಧಾರಣೆಗಾಗಿ ದೆಹಲಿ ಆಪ್ ಸರ್ಕಾರ 2021ರಲ್ಲಿ ದಿಲ್ಲಿ ಅಬಕಾರಿ ನೀತಿ ಜಾರಿಗೆ ತಂದಿತ್ತು. ಇದರ ಮೂಲಕ ಖಾಸಗಿ ಕಂಪನಿಗಳು ಮತ್ತು ಉದ್ಯಮಗಳಿಗೆ ಚಿಲ್ಲರೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಯಿತು.

ಇದರ ಮೂಲಕ ಆಪ್ ಸರ್ಕಾರ ಹಾಗೂ ನಾಯಕರು ಲಂಚ ಪಡೆದು, ತನ್ನ ಪರವಾಗಿರುವ ಕಂಪನಿಗಳು, ಉದ್ಯಮಗಳ ಮಾಲೀಕರಿಗೆ ನೆರವು ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿತು. ಈ ಆರೋಪ ಜೋರಾಗುತ್ತಿದ್ದಂತೆ ಅಂದಿನ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಹೀಗಾಗಿ ಮುಂದಿನ ಅಪಾಯದ ಸುಳಿವು ಪಡೆದ ಸರ್ಕಾರವು 2022ರಲ್ಲಿ ತಾನೇ ತಂದಿದ್ದ ಹೊಸ ನೀತಿ ರದ್ದು ಮಾಡಿತು.

ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಆಗಿದ್ದ ಮನೀಶ್ ಸಿಸೋಡಿಯಾ, ಆಪ್ ನಾಯಕ ಸಂಜಯ್ ಸಿಂಗ್, ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ.ಕವಿತಾ ಮತ್ತು ಅರಬಿಂದೋ ಫಾರ್ಮಾ ಡೈರೆಕ್ಟರ್ ಪಿ ಶರತ್ ಚಂದ್ರ ರೆಡ್ಡಿ ಸೇರಿದಂತೆ ಈಗಾಗಲೇ ಹಲವರು ಅರೆಸ್ಟ್ ಆಗಿದ್ದಾರೆ. ಸದ್ಯ ಸಿಎಂ ಅರವಿಂದ್ ಈ ಸಾಲಿಗೆ ಸೇರಿದ್ದಾರೆ. ಇಷ್ಟೆಲ್ಲಾ ಘಟನೆಗಳು ಆಗೋದಕ್ಕೆ ಮುಕ್ಯ ಕಾರಣವಾದದ್ದು ಅರವಿಂದ್ ಕೇಜ್ರಿವಾಲ್ ಸರ್ಕಾರ 2021 ರಲ್ಲಿ ಜಾರಿಗೆ ತಂದ ನೂತನ ಮದ್ಯ ಮಾರಾಟ ನೀತಿ ಹಳೆಯ ಕಾನೂನಿಗೆ ತಿದ್ದುಪಡಿ ತಂದು, ಹೊಸ ಕಾನೂನು ಜಾರಿ ಮಾಡಿತ್ತು. ಆ ಮೂಲಕ ಖಾಸಗಿ ಸಂಸ್ಥೆಗಳು ರೀಟೇಲ್ ಲಿಕ್ಕರ್ ವಲಯಕ್ಕೆ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟಿತ್ತು. ಆಗ ವರ್ಷಕ್ಕೆ 9,500 ಕೋಟಿ ರೂ. ಲಾಭ ಬರಲಿದೆ ಎಂದು ಆಪ್ ಹೇಳಿತ್ತು. ಇನ್ನೊಂದೆಡೆ ನಾಯಕರ ಜೇಬು ಕೂಡ ತುಂಬಿರುವುದು ತನಿಖೆಯಿಂದ ಬಯಲಾಗುತ್ತಾ ಹೋಯ್ತು.

ಈ ಎಲ್ಲ ವಿಷಯಗಳಲ್ಲಿ ಲಂಚ ಪಡೆದು, ಕಂಪೆನಿಗಳಿಗೆ ಸಾಕಷ್ಟು ಅನುಕೂಲ ಮಾಡಿಕೊಡಲಾಗಿದೆ ಎಂಬುವುದು ಎದುರಾಳಿ ಪಕ್ಷಗಳ ಆರೋಪವಾಗಿತ್ತು. ಆನಂತರ ತನಿಖೆಗೆ ಇಳಿದ ಕೇಂದ್ರ ತನಿಖಾ ಸಂಸ್ಥೆ, 15 ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿ, ಹಣ ಪಡೆದಿರುವುದನ್ನು ಸಾಬೀತು ಮಾಡಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಆಪ್ ಸರ್ಕಾರ ಈ ಸಂಬಂಧ ಕೈಗೊಂಡ ಕೆಲವು ಕ್ರಮಗಳು ಭ್ರಷ್ಟಾಚಾರ ಆರೋಪಗಳಿಗೆ ಪುಷ್ಟಿ ನೀಡಿದ್ವು. ಹೀಗೆ ಭ್ರಷ್ಟಾಚಾರ ನಡೆದಿರುವ ಆರೋಪಗಳು ಬಲಗೊಳ್ಳುತ್ತಲೇ ಇನ್ನಷ್ಟು ಮಾಹಿತಿ ಬಹಿರಂಗವಾದವು. ಲಂಚವನ್ನೇ ಕಾನೂನುಬದ್ಧಗೊಳಿಸಲು ಪ್ರಯತ್ನಿಸಲಾಗುತ್ತದೆ.ಎಂಬ ಆರೋಪ ಇವುಗಳಲ್ಲಿ ಬಹಳ ಮುಖ್ಯವಾದದ್ದು.

ಅಲ್ಲದೇ, ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಸಿಸೋಡಿಯಾ ಆಪ್ತ ಹಾಗೂ ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ ಎಂಬ ಆರೋಪ ಇಡಿ(ED)ಯದ್ದಾಗಿದೆ. ಆಮ್ ಆದ್ಮಿ ಪಕ್ಷದ ಚುನಾವಣಾ ವೆಚ್ಚಗಳನ್ನು ನೋಡುತ್ತಿದ್ದ ವಿಜಯ್ ನಾಯರ್ಗೆ ಕಂಪನಿಗಳು ಲೈಸೆನ್ಸ್ ಪಡೆಯಲು ಕಿಕ್ ಬ್ಯಾಕ್ ನೀಡಿವೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಕೇಜ್ರಿವಾಲ್ ಆಪ್ತ ಮಂತ್ರಿಗಳಿಗೆ, ಆಪ್ತರಿಗೆ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ.

ಅಲ್ಲದೇ, ಎಎಪಿ ನಾಯಕ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ 2023 ರಲ್ಲಿ ಅಬಕಾರಿ ನೀತಿಯಲ್ಲಿ ಉತ್ಪತ್ತಿಯಾದ 45 ಕೋಟಿ ರೂಪಾಯಿ ಕಿಕ್ ಬ್ಯಾಕ್ ಅನ್ನು 2022 ರಲ್ಲಿ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡಲು ತಂತ್ರ ರೂಪಿಸಿರುವ ಆರೋಪ ತನಿಖೆಯಿಂದ ಕೇಳಿ ಬಂದಿದೆ. ಇದಕ್ಕಾಗಿ ಸಂಜಯ್ ಸಿಂಗ್ 2 ಕೋಟಿ ರೂ. ಲಂಚ ಪಡೆದಿದ್ದರು ಎಂಬುವುದು ಬಹಿರಂಗವಾಗಿದೆ.
ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಆರ್ ಎಸ್ ನಾಯಕಿ ಕೆ. ಕವಿತಾ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿಜಯ್ ನಾಯರ್ ಜೊತೆ ಸಂಪರ್ಕದಲ್ಲಿದ್ದರು. ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿ ಕಿಕ್ಬ್ಯಾಕ್ ಪಡೆದಿರುವ ವಿಷಯಕ್ಕೆ ಸಂಬಂಧಿಸಿದಂತೆ 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ. ಹೀಗಾಗಿಯೇ ಇಡಿ ಅವರನ್ನು ಬಂಧಿಸಿದೆ.

ಈ ಪ್ರಕರಣ ಕೇವಲ ಆಪ್ ಸರ್ಕಾರದ ನಾಯಕರು 100 ಕೋಟಿ ಲಂಚ ಪಡೆದುಕೊಂಡಿರುವುದು ಮಾತ್ರವಲ್ಲ. ಈ ಅಬಕಾರಿ ನೀತಿಯಿಂದ ಮದ್ಯ ಕಂಪನಿಗಳು 600 ಕೋಟಿ ರೂಪಾಯಿ ಅಸಾಧಾರಣ ಲಾಭ ಪಡೆದುಕೊಂಡಿವೆ ಎಂದು ತನಿಖಾ ಏಜೆನ್ಸಿ ಇಡಿ ವಿಚಾರಣೆ ಸಂದರ್ಭದಲ್ಲಿ ಹೇಳಿಕೊಂಡಿದೆ.
2022ರಲ್ಲಿ ಮದ್ಯ ಹಗರಣ ಪ್ರಕರಣದಲ್ಲಿ ಸಮೀರ್ ಮಹೇಂದ್ರು ಮೊದಲು ಬಂಧಿಯಾದ ವ್ಯಕ್ತಿ. ಈತನ ಮೇಲೆ ಎರಡು ಬಾರಿ ಲಂಚ ನೀಡಿದ ಆರೋಪವಿದೆ. ಮೊದಲ ಪಾವತಿಯಾಗಿ 1 ಕೋಟಿ ರೂ.ಗಳನ್ನು ಅಂದಿನ ದೆಹಲಿಯ ಡಿಸಿಎಂ ಮನೀಶ್ ಸಿಸೋಡಿಯಾ ಅವರ ನಿಕಟವರ್ತಿ ದಿನೇಶ್ ಅರೋರಾ ಅವರಿಗೆ ನೀಡಿದ್ದರು ಎನ್ನಲಾಗಿದೆ. ಎರಡನೇ ಬಾರಿಗೆ ಗುರುಗ್ರಾಮ್ನ ಮಧ್ಯವರ್ತಿ ಅರ್ಜುನ್ ಗೆ 2 ರಿಂದ 4 ಕೋಟಿ ರೂ. ನೀಡಿದ್ದರು ಎಂಬುವುದು ತನಿಖೆಯಿಂದ ತಿಳಿದಿದೆ.

ಸದ್ಯ ಈ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಎಷ್ಟು ಪಾಲು ಹೋಗಿದೆ ಎಂಬುವುದನ್ನು ಮಾತ್ರ ಇಡೀ ಸ್ಪಷ್ಟಪಡಿಸಿಲ್ಲ. ಆದ್ರೆ ವಿಚಾರಣೆ ಸಂದರ್ಭದಲ್ಲಿ ಈ ಪ್ರಕರಣದ ಕಿಂಗ್ ಪಿನ್ನೇ ಕೇಜ್ರಿವಾಲ್ ಎಂದು ಇಡಿ ವಾದಿಸುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದ ವಿಷಯ ಕೇಜ್ರಿವಾಲ್ ಗೆ ಗೊತ್ತಿತ್ತು. ಮಧ್ಯವರ್ತಿ ವಿಜಯ್ ನಾಯರ್ ಕೇಜ್ರಿವಾಲ್ ರನ್ನು ಭೇಟಿ ಮಾಡಿದ್ದ ಅಂಶವೂ ಬಯಲಾಗಿದೆ.

ಇಷ್ಟೆಲ್ಲಾ ಹೇಳಿದ ಮೇಲೆ… “ಇದ್ದಿಲು ಮಸಿಗೆ ಬುದ್ಧಿ ಹೇಳಿತು ಅಂತಾರಲ್ಲ, ಹಾಗೆ ಆಗೋಯ್ತಾ ಈ ಪ್ರಕರಣ” ಅಂತ ಅನಿಸದೇ ಇರೋಲ್ಲ. ಭ್ರಷ್ಟಾಚಾರದ ವಿರುದ್ಧವೇ ದನಿ ಎತ್ತಿ ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬ ಕೊನೆಗೆ ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲು ಸೇರುವಂಥಾದದ್ದು, ಈ ದೇಶದ ರಾಜಕೀಯದಲ್ಲೊಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ.

Tags: DelhiEDKejrival
SendShareTweet
Previous Post

ಲೋಕಸಭೆಯಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯಗೆ ಗುದ್ದು ಗ್ಯಾರಂಟಿನಾ? ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ?

Next Post

ಬೆಟ್ಟದ ಹೂವು ಅಪ್ಪು!! ಪುನೀತ್ ಗಾಗಿ ಹಾಗೆಯೇ ಇವೆ ಆ ಚಿತ್ರದ ನೆನಪುಗಳು!

Related Posts

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!
ರಾಜಕೀಯ

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು
ರಾಜಕೀಯ

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!
ರಾಜಕೀಯ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!

Next Post
ಬೆಟ್ಟದ ಹೂವು ಅಪ್ಪು!! ಪುನೀತ್ ಗಾಗಿ ಹಾಗೆಯೇ ಇವೆ ಆ ಚಿತ್ರದ ನೆನಪುಗಳು!

ಬೆಟ್ಟದ ಹೂವು ಅಪ್ಪು!! ಪುನೀತ್ ಗಾಗಿ ಹಾಗೆಯೇ ಇವೆ ಆ ಚಿತ್ರದ ನೆನಪುಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

Recent News

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat