ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೆಟ್ಟ ದಾಖಲೆ; ರೋಹಿತ್ ಶರ್ಮಾ ಜೊತೆ ದೀರ್ಘ ಮಾತುಕತೆ!

March 28, 2024
Share on WhatsappShare on FacebookShare on Twitter

ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಬೌಲಿಂಗ್ ಗೆ ಕಾರಣವಾಗಿರುವ ಮುಂಬೈ ತಂಡಕ್ಕೆ ತೀವ್ರ ಆಘಾತ ಉಂಟಾಗಿದೆ.

5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ನೋವು ಎದುರಾಗಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 277 ರನ್ ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಈ ಅಪಕೀರ್ತಿ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 31 ರನ್ ಗಳಿಂದ ಸೋಲು ಕಂಡಿದೆ. ಈ ಸೋಲಿನ ಬೆನ್ನಲ್ಲೇ ಮುಂಬೈ ತಂಡದ ಮಾಲೀಕರಾದ ಆಕಾಶ್ ಅಂಬಾನಿ ರೋಹಿತ್ ಶರ್ಮಾ ಅವರೊಂದಿಗೆ ದೀರ್ಘಕಾಲದ ಚರ್ಚೆ ನಡೆಸಿದ್ದಾರೆ.

ಈ ಚರ್ಚೆಯ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗೆ ಇಳಿಸಿ ಹಾರ್ದಿಕ ಪಾಂಡ್ಯಗೆ ಅವಕಾಶ ನೀಡಿತ್ತು. ಆದರೆ, ಮೊದಲೆರಡು ಪಂದ್ಯಗಳಲ್ಲಿ ಮುಂಬೈ ನಿರೀಕ್ಷಿತ ಫಲಿತಾಂಶ ತೋರಿಸಿಲ್ಲ. ಅದರಲ್ಲೂ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ನೀಡಿದ ಅಪಖ್ಯಾತಿ ಮುಂಬೈ ಇಂಡಿಯನ್ಸ್ ಪಾಲಾಗಿದ್ದಕ್ಕೆ ಫ್ರಾಂಚೈಸಿಯ ಬೇಸರಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆಕಾಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೋಹಿತ್ ಶರ್ಮಾರೊಂದಿಗೆ ಚರ್ಚೆ ನಡೆಸಿದ್ದಾರೆ.

ಇದು ನಾಯಕತ್ವ ಬದಲಾವಣೆಯ ಮುನ್ಸೂಚನೆ ಎಂದು ರೋಹಿತ್ ಶರ್ಮಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Tags: AmbaniHSRIPLMIRohitSharma
SendShareTweet
Previous Post

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ; ಮತ್ತಿಬ್ಬರು ಎನ್ ಐಎ ವಶಕ್ಕೆ!

Next Post

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ; ನಿರ್ಮಲಾ ಸೀತಾರಾಮನ್

Related Posts

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!
ಕ್ರೀಡೆ

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!
ಕ್ರೀಡೆ

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!
ಕ್ರೀಡೆ

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ
ಕ್ರೀಡೆ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

Next Post
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಷ್ಟು ಹಣ ನನ್ನ ಬಳಿ ಇಲ್ಲ; ನಿರ್ಮಲಾ ಸೀತಾರಾಮನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat