ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಕೇಜ್ರಿವಾಲ್ ನಿಮ್ಮ ವ್ಯಕ್ತಿತ್ವಕ್ಕೆ ಈ ಮಾತು ಸರೀನಾ? ನೀವೇ ಉತ್ತರಿಸ್ತೀರಾ?

March 17, 2024
Share on WhatsappShare on FacebookShare on Twitter

ಸಿಎಎ ವಿರುದ್ಧ ಮಾತನಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಿವಿಲ್ ಲೈನ್ಸ್ ನಿವಾಸದ ಎದುರು ಪಾಕಿಸ್ತಾನಿ ಹಿಂದೂ, ಸಿಖ್ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದ್ದರು. ಪೌರತ್ವ ಕಾಯ್ದೆ ಅನುಷ್ಠಾನದ ವಿರುದ್ಧ ಕ್ಷಮೆ ಯಾಚಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಆದರೆ, ಕೇಜ್ರಿವಾಲ್ ಮತ್ತಷ್ಟು ಉದ್ಧಟತನದ ಮಾತುಗಳನ್ನಾಡಿ ವಿವಾದಕ್ಕೆ ಕಾರಣವಾಗಿದ್ದಾರೆ. ಪ್ರತಿಭಟನಾಕಾರಾರು ಪಾಕಿಸ್ತಾನಿಗಳು. ಇವರೆಲ್ಲ ಜೈಲಿನಲ್ಲಿರಬೇಕು. ಇವರು ಬಿಜೆಪಿಯ ಮತ ಬ್ಯಾಂಕ್ ಎಂದು ಹೇಳುವ ಮೂಲಕ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಮಗೆ ಪೌರತ್ವ ನೀಡುತ್ತಿದ್ದರೆ, ಕೇಜ್ರಿವಾಲ್‌ ನಮಗೆ ಉದ್ಯೋಗ, ಮನೆ ಯಾರು ನೀಡುತ್ತಿದ್ದಾರೆ ಎಂದು ಕೇಳುತ್ತಿದ್ದಾರೆ. ಅವರಿಗೆ ನಮ್ಮ ನೋವು ಅರ್ಥವಾಗುತ್ತಿಲ್ಲ ಎಂದು ಪ್ರತಿಭಟನಕಾರರ ಪೈಕಿ ಪಂಜುರಾಮ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನಿಗಳಿಗೆ ಪೂರ್ಣ ಪೊಲೀಸ್‌ ರಕ್ಷಣೆ ಹಾಗೂ ಗೌರವದೊಂದಿಗೆ ನನ್ನ ಮನೆಯ ಹೊರಗೆ ಪ್ರತಿಭಟಿಸಲು ಅವಕಾಶ ನೀಡಲಾಗಿದೆ. ಪಾಕಿಸ್ತಾನಿಗಳಿಗೆ ಹೇಗೆ ಭಾರಿ ಗೌರವ? ಎಂದು ಕೇಜ್ರಿವಾಲ್ ಪ್ರಶ್ನಿಸಿ, ಬಿಜೆಪಿಯು ಅಫ್ಗಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಸಿಎಎ ಅಡಿ ಪೌರತ್ವ ನೀಡುವ ಮೂಲಕ ತನ್ನ ಮತ ಬ್ಯಾಂಕ್‌ ಸೃಷ್ಟಿಸಲು ಮುಂದಾಗಿದೆ. ಹೀಗೆ ಪೌರತ್ವ ಪಡೆಯುವವರಿಗೆ ಉದ್ಯೋಗ, ಮನೆಗಳನ್ನೂ ನೀಡಲಾಗುತ್ತದೆ. ಇದು ಸ್ಥಳೀಯರ ಮೇಲೆ ಪರಿಣಾಮ ಬೀರುತ್ತದೆ. ಇದು ಬಿಜೆಪಿಯ ವೋಟ್ ಬ್ಯಾಂಕ್ ಆಗಿ ಪರಿವರ್ತಿತವಾಗುತ್ತದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಹೀಗೆ ಪಾಕಿಸ್ತಾನಿ, ಬಾಂಗ್ಲಾ ಹಿಂದೂಗಳ ವಿರುದ್ಧ ಆರೋಪ ಮಾಡಿ, ಅವರನ್ನು ಜೈಲಿಗೆ ಅಟ್ಟಬೇಕು ಎಂದು ಉದ್ಧಟತನ ಮೆರೆದಿರುವ ಕೇಜ್ರಿವಾಲ್ ಗೆ ರೋಹಿಂಗ್ಯಾ ಮುಸ್ಲಿಂರ ಮೇಲೆ ಏಕೆ ಅಷ್ಟೊಂದು ಪ್ರೀತಿ? ಬೇರೆ ದೇಶದಿಂದ ಇಲ್ಲಿಗೆ ಬಂದವರಿಗೆ ಪೌರತ್ವ ನೀಡುವುದು ತಪ್ಪು ಎಂದು ಹೇಳುವ ಕೇಜ್ರಿವಾಲ್, 2022ರಲ್ಲಿ ಅಕ್ರಮ ವಲಸಿಗರಾದ ರೋಹಿಂಗ್ಯಾ ಮುಸ್ಲಿಂರಿಗೆ ಫ್ಲಾಟ್ ನೀಡಿ, ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇಕೆ? ನಿಮ್ಮ ಮನಸ್ಥಿತಿ ಯಾರಿಗೆ ನ್ಯಾಯ ಕೊಡಿಸುವುದು ಇದೆ ಕೇಜ್ರಿವಾಲ್?

Tags: AravindaKejrivalCAAProtest
SendShareTweet
Previous Post

ಹಿಂದೆ ದೇಣಿಗೆ ಹಣ ಸೇರ್ತಾ ಇದ್ದದ್ದು ಪಕ್ಷಕ್ಕಲ್ಲ, ನಾಯಕರ ಜೇಬಿಗೆ

Next Post

ಅಪ್ಪು ನೆನೆದು ಭಾವುಕ ಪತ್ರ ಬರೆದ ಪತ್ನಿ!

Related Posts

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ
ವಿಶೇಷ ಅಂಕಣ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ

Next Post
ಅಪ್ಪು ನೆನೆದು ಭಾವುಕ ಪತ್ರ ಬರೆದ ಪತ್ನಿ!

ಅಪ್ಪು ನೆನೆದು ಭಾವುಕ ಪತ್ರ ಬರೆದ ಪತ್ನಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat