ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ನಾನು ಸತ್ತಾಗ ಕಣ್ಣೀರ ವಿದಾಯ ಬೇಡ; ನಗುತ್ತಲೇ ಕಳುಹಿಸಿಕೊಡಿ ಎಂದಿದ್ದರಂತೆ ಶ್ರೀನಿವಾಸ್ ಪ್ರಸಾದ್!

April 29, 2024
Share on WhatsappShare on FacebookShare on Twitter

ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್(76) ತಡರಾತ್ರಿ 1:20ಕ್ಕೆ ತೀವೃ ಹೃದಯಾಘಾತದಿಂದ ಇಹಲೋಕ ತ್ಯೇಜಿಸಿದ್ದಾರೆ‌.
ಬಹು ಅಂಗಾಂಗ ವೈಪಲ್ಯತೆ ಹೊಂದಿದ್ದ ಇವರಿಗೆ, ಕಳೆದ ಮೂರು ದಿನಗಳಿಂದ ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ತಡರಾತ್ರಿ ಚಿಕಿತ್ಸೆ ಫಲಿಸದೆ ಶ್ರೀನಿವಾಸ್ ಪ್ರಸಾದ್ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರ ಪುತ್ರಿ ಪ್ರತಿಮಾ ಪ್ರಸಾದ್ “ಅಪ್ಪ ಯಾವಾಗಲೂ ನಗ-ನಗುತ್ತಲೇ ಇದ್ದ ವ್ಯೆಕ್ತಿ. ನಾನು ಸತ್ತಾಗ ನನಗೆ ಕಣ್ಣೀರ ವಿದಾಯ ಬೇಡ; ನಗುತ್ತಲೇ ಬೀಳ್ಕೋಡಿ” ಎಂದಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರನ್ನು ಕಳುಹಿಸಿಕೊಡೋಣ” ಎಂದು ಮನವಿ ಮಾಡಿದರು.
ಅಂದಹಾಗೆ, ಮೈಸೂರು, ಚಾಮರಾಜ ನಗರ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದ ಶ್ರೀನಿವಾಸ್ ಪ್ರಸಾದ್ ಖಡಕ್ ಮಾತಿನ ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರು ಮಾಡಿದ್ದವರು. ಇವರು, ಚಾಮರಾಜ ನಗರ ಮೀಸಲು ಕ್ಷೇತ್ರದ ಮೂಲಕ ಆರು ಬಾರಿ ಸಂಸದರಾಗಿ ಮತ್ತು ಎರಡು ಬಾರಿ ನಂಜನಗೂಡಿನ ಶಾಸಕರಾಗಿ ಆಯ್ಕೆಯಾಗಿದ್ದವರು. ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕಂದಾಯ ಮತ್ತು ಮುಜರಾಯಿ ಇಲಾಖೆಯ ಸಚಿವರಾಗಿ ಸೇವೆಗೈದಿದ್ದರು. ಕಳೆದ 2016 ರಲ್ಲಿ ಮರಳಿ ಬಿಜೆಪಿ ಸೇರಿಕೊಂಡು, ಮರಳಿ ಚಾಮರಾಜನಗರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೆಯೇ ಇತ್ತೀಚೆಗೆ ರಾಜಕೀಯ ನಿವೃತ್ತಿ ಪಡೆದಿದ್ದರು. ಈ ಪ್ರಭಾವಿ ದಲಿತ ನಾಯಕನ ವಿದಾಯಕ್ಕೆ ಅವರ ಕುಟುಂಬಸ್ಥರು, ನಾಡಿನ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿ, ಕಂಬನಿ ಮಿಡಿಯುತ್ತಿದ್ದಾರೆ.

SendShareTweet
Previous Post

ಕಾಂಗ್ರೇಸ್ ಪಕ್ಷದಲ್ಲಿ ಜೀವಕ್ಕೆ ಗ್ಯಾರಂಟಿ ಇಲ್ಲ; ಜೀವ ಕಾಪಾಡುವ ಗ್ಯಾರಂಟಿ ಅಂದ್ರೇ; ಅದು ಮೋದಿ ಗ್ಯಾರಂಟಿ: ಕಾಗೇರಿ

Next Post

ಹಿಂದೂ ಧರ್ಮ ಮಹಿಳೆಯರಿಗೆ ಸ್ವಾತಂತ್ರ್ಯ ಕೊಡಲು ಹಿಂದೇಟು ಹಾಕುತ್ತಿಲ್ಲ; ಅದನ್ನು ದುರ್ಬಳಕೆ ಮಾಡಿಕೊಳ್ಳಲು ಜಿಹಾದಿ ಮನಸ್ಥಿತಿಗಳು ಹೊಂಚು ಹಾಕುತ್ತಿವೆ: ಸೂಲಿಬೆಲೆ

Related Posts

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ
ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!
ಬೆಂಗಳೂರು

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!
ಉತ್ತರ ಕನ್ನಡ

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್.. ಇಲ್ಲಿದೆ ಸಂಪೂರ್ಣ ಮಾಹಿತಿ!
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್.. ಇಲ್ಲಿದೆ ಸಂಪೂರ್ಣ ಮಾಹಿತಿ!

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ
ಬೆಳಗಾವಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

Next Post
ಹಿಂದೂ ಧರ್ಮ ಮಹಿಳೆಯರಿಗೆ ಸ್ವಾತಂತ್ರ್ಯ ಕೊಡಲು ಹಿಂದೇಟು ಹಾಕುತ್ತಿಲ್ಲ; ಅದನ್ನು ದುರ್ಬಳಕೆ ಮಾಡಿಕೊಳ್ಳಲು ಜಿಹಾದಿ ಮನಸ್ಥಿತಿಗಳು ಹೊಂಚು ಹಾಕುತ್ತಿವೆ: ಸೂಲಿಬೆಲೆ

ಹಿಂದೂ ಧರ್ಮ ಮಹಿಳೆಯರಿಗೆ ಸ್ವಾತಂತ್ರ್ಯ ಕೊಡಲು ಹಿಂದೇಟು ಹಾಕುತ್ತಿಲ್ಲ; ಅದನ್ನು ದುರ್ಬಳಕೆ ಮಾಡಿಕೊಳ್ಳಲು ಜಿಹಾದಿ ಮನಸ್ಥಿತಿಗಳು ಹೊಂಚು ಹಾಕುತ್ತಿವೆ: ಸೂಲಿಬೆಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

Recent News

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat