ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪವಿತ್ರ ರಾಮ ಮಂದಿರದ ಆಮಂತ್ರಣವನ್ನು ತಿರಸ್ಕರಿಸಿದವರನ್ನು, ಹನುಮ ಸ್ಥಳದ ಮತದಾರರು ಕ್ಷಮಿಸುವುದಿಲ್ಲ :ಮೋದಿ

April 28, 2024
Share on WhatsappShare on FacebookShare on Twitter

ಹೊಸಪೇಟೆಯಲ್ಲಿ ಆಯೋಜನೆಗೊಂಡಿದ್ದ ಬೃಹತ್ ಸಮಾವೇಷ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರಮ ಪವಿತ್ರ ರಾಮಮಂದಿರ ಲೋಕಾರ್ಪಣೆಯ ಆಮಂತ್ರಣವನ್ನು ತಿರಸ್ಕರಿಸಿದವರನ್ನು ಹನುಮ ಸ್ಥಳದ ಮತದಾರರು ಕ್ಷಮಿಸುವುದಿಲ್ಲ ಎಂದು ರಾಮ ಜನ್ಮಭೂಮಿ ನೆನೆದು, ಕಾಂಗ್ರೇಸ್ ವಿರುದ್ಧ ವಾಗ್ಧಾಳಿ ನಡೆಸಿದರು.
“ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿಯೇ ಹಿಂದೂಗಳ ಕನಸಾಗಿದ್ದ ರಾಮಮಂದಿರದ ನಿರ್ಮಾಣ ಆಗಬೇಕೆಂಬ ಕನಸು, ಸತತ ಐನೂರು ವರ್ಷಗಳ ನಂತರದಲ್ಲಿ ಸಾಕಾರಗೊಂಡಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಈ ಮಂದಿರದ ಹೋರಾಟದಲ್ಲಿ ಹಲವು ಪೀಳಿಗೆಗಳು ಜೀವ ತೆತ್ತಿದ್ದಾರೆ. ಅನೇಕ ಪೂರ್ವಜರು ಜೀವ ಸೆವೆಸಿದ್ದಾರೆ. ಅದೆಲ್ಲದರ ಫಲವಾಗಿ ಭವ್ಯ ಮಂದಿರ ನಿರ್ಮಾಣಗೊಂಡಿದೆ” ಎಂದರು. ನಮಗೆ ಸ್ವಾತಂತ್ರ್ಯ ಬಂದ ವರ್ಷದಲ್ಲೇ ಈ ಮಂದಿರ ನಿರ್ಮಾಣವಾಗಬೇಕಿತ್ತು; ಆದರೆ ಆಗಿರಲಿಲ್ಲ. ಅದು ಐನೂರು ವರ್ಷಗಳ ನಂತರ ಈಗ ಸಾಧ್ಯವಾಗಿದೆ. ಇದು ಕೇವಲ ನಿಮ್ಮಿಂದ, ನೀವು ಕೊಟ್ಟ ಮತದಿಂದ ಸಾಧ್ಯವಾಗಿದೆ” ಎಂದರು.
” ನಮ್ಮ ಪಾಲಿಗೆ ಪ್ರಭು ಶ್ರೀರಾಮನ ದರ್ಶನ ಗೌರವ ಹಾಗೂ ಹೆಮ್ಮೆಯ ಸಂಕೇತವಾದರೆ; ಅಂದು ಕಾಂಗ್ರೇಸ್ಸಿಗರು ಆಮಂತ್ರಣವನ್ನು ತಿರಸ್ಕರಿಸಿ ಲೋಕಾರ್ಪಣೆಗೆ ಗೈರಾದರು. ಇದು ರಾಮನಿಗೆ, ರಾಮ ಭಕ್ತರಿಗೆ ಮಾಡಿದ ಅವಮಾನ. ಇದನ್ನು ಹನಮ ಸ್ಥಳದ ಮತದಾರರು ಕ್ಷಮಿಸುವುದಿಲ್ಲ. ರಾಮ ಮಂದಿರ ಆಮಂತ್ರಣ ತಿರಸ್ಕರಿಸಿದವರನ್ನು ಮತದಾರರು ತಿರಸ್ಕರಿಸಿರಿ” ಎಂದು ಕರೆ ನೀಡಿದರು.

SendShareTweet
Previous Post

ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ ಒಂದು ಲಕ್ಷ ಕೋಡುತ್ತೇವೆ : ಚಂದ್ರಬಾಬು ನಾಯ್ಡು

Next Post

ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯ ಕೋಮಿನ ಯುವಕನಿಗೆ “ಧರ್ಮ”ದೇಟು..

Related Posts

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ
ದೇಶ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ
ದೇಶ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ
ದೇಶ

‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ
ದೇಶ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ
ದೇಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ದೇಶ

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Next Post
ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯ ಕೋಮಿನ ಯುವಕನಿಗೆ “ಧರ್ಮ”ದೇಟು..

ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯ ಕೋಮಿನ ಯುವಕನಿಗೆ "ಧರ್ಮ"ದೇಟು..

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇವಲ 64,999 ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ :109 ಕಿ.ಮೀ ಮೈಲೇಜ್!

ಕೇವಲ 64,999 ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ :109 ಕಿ.ಮೀ ಮೈಲೇಜ್!

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

ಉತ್ತರ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರು ಸಾವು!

ಉತ್ತರ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರು ಸಾವು!

Recent News

ಕೇವಲ 64,999 ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ :109 ಕಿ.ಮೀ ಮೈಲೇಜ್!

ಕೇವಲ 64,999 ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ :109 ಕಿ.ಮೀ ಮೈಲೇಜ್!

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

ಉತ್ತರ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರು ಸಾವು!

ಉತ್ತರ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರು ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇವಲ 64,999 ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ :109 ಕಿ.ಮೀ ಮೈಲೇಜ್!

ಕೇವಲ 64,999 ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ :109 ಕಿ.ಮೀ ಮೈಲೇಜ್!

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat