ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪಾಕ್ ಗೆ ಈಗ ಮಾಡಿದ್ದುಣ್ಣೋ ಮಾರಾಯ ಸ್ಥಿತಿ!

March 26, 2024
Share on WhatsappShare on FacebookShare on Twitter

ಪಾಕ್ ದೇಶದ 2ನೇ ದೊಡ್ಡ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಅಲ್ಲದೇ, ಈ ವೇಳೆ ಪಾಕ್ ನ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿವೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಹಾಗೂ ಗ್ರೆನೇಡ್‌ಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದಿದ್ದ ಭಯೋತ್ಪಾದಕರು ಟರ್ಬತ್‌ ನಲ್ಲಿನ ಪಾಕ್ ನೌಕಾ ಕೇಂದ್ರ ಪಿಎನ್‌ಎಸ್ ಸಿದ್ದಿಕಿ ಮೇಲೆ ದಾಳಿ ನಡೆಸಿದ್ದಾರೆ.

ಘರ್ಷಣೆಯಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳಿಗೆ ಯಾವುದೇ ನಷ್ಟವಾಗಿಲ್ಲ ಎಂದು ಹೇಳಲಾಗಿದೆ. ಭಯೋತ್ಪಾದಕರು ಹತರಾದ ನಂತರ ಭದ್ರತಾ ಪಡೆಗಳು ಪ್ರದೇಶ ಸುತ್ತುವರೆದು ಶೋಧ ಕಾರ್ಯಾಚರಣ ಆರಂಭಿಸಿವೆ. ದಾಳಿಯಲ್ಲಿ ಆರು ಭಯೋತ್ಪಾದಕರು ಇದ್ದರು. ಆದರೆ, ಇಬ್ಬರು ತಪ್ಪಿಸಿಕೊಂಡಿದ್ದಾರೆ ಎದು ಹೇಳಲಾಗುತ್ತಿದೆ.

ಟರ್ಬತ್‌ನಲ್ಲಿ ನಡೆದ ಈ ದಾಳಿಯ ಹೊಣೆಯನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ)ದ ಮಜೀದ್ ಬ್ರಿಗೇಡ್ ವಹಿಸಿಕೊಂಡಿದೆ. ಪಾಕಿಸ್ತಾನ ಸರ್ಕಾರವು ಬಿಎಲ್ ಓನ್ನು ನಿಷೇಧಿಸಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಗೆ ಪ್ರಮುಖ ಗ್ವಾದರ್ ಬಂದರಿನಲ್ಲಿ ಪಿ ಸಿದ್ದಿಕಿ ನೌಕಾ ವಿಮಾನ ನಿಲ್ದಾಣವಿದೆ. ಇದರ ಅಡಿಯಲ್ಲಿ ಕೋಟ್ಯಂತರ ವೆಚ್ಚದಲ್ಲಿ ರಸ್ತೆಗಳು ಮತ್ತು ಇಂಧನ ಯೋಜನೆಗಳು ನಿರ್ಮಾಣವಾಗಲಿವೆ. ಇದು ಚೀನಾದ ಯೋಜನೆಯಾದ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್ ನ ಭಾಗ. ಬಲೂಚಿಸ್ತಾನದಲ್ಲಿ ಚೀನಾದ ಹೂಡಿಕೆಯನ್ನು ಮಜೀದ್ ಬ್ರಿಗೇಡ್ ವಿರೋಧಿಸುತ್ತಿದೆ. ಚೀನಾ ಹಾಗೂ ಪಾಕ್ ಈ ಪ್ರದೇಶದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎನ್ನುವುದು ವಾದ. ಹೀಗಾಗಿ ಮಜೀದ್ ಬ್ರಿಗೇಟ್ ಈ ರೀತಿ ದಾಳಿ ನಡೆಸುತ್ತಲೇ ಇದೆ.

SendShareTweet
Previous Post

ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ; ಶಂಕಿತರು ಅರೆಸ್ಟ್!

Next Post

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ!

Related Posts

ಬಾಂಗ್ಲಾದಲ್ಲಿ ಮೂಲಭೂತವಾದಿ ಪಕ್ಷಕ್ಕೆ ಮುಖಭಂಗ | ಬಿಎನ್‌ಪಿಗೆ ಜಯದ ಮಾಲೆ.. ತಾರಿಕ್ ರೆಹಮಾನ್ ಮುಂದಿನ ಪ್ರಧಾನಿ?
ವಿದೇಶ

ಬಾಂಗ್ಲಾದಲ್ಲಿ ಮೂಲಭೂತವಾದಿ ಪಕ್ಷಕ್ಕೆ ಮುಖಭಂಗ | ಬಿಎನ್‌ಪಿಗೆ ಜಯದ ಮಾಲೆ.. ತಾರಿಕ್ ರೆಹಮಾನ್ ಮುಂದಿನ ಪ್ರಧಾನಿ?

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!
ವಿದೇಶ

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!
ವಿದೇಶ

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!
ವಿದೇಶ

ಕೆನಡಾದ ಶಾಲೆಯಲ್ಲಿ 9 ಮಂದಿಯನ್ನು ಕೊ*ಲ್ಲುವ ಮುನ್ನ ತಾಯಿ, ತಮ್ಮನನ್ನೂ ಗುಂ*ಡಿಕ್ಕಿ ಕೊಂ*ದಿದ್ದ ತೃತೀಯ ಲಿಂಗಿ!

ಅಮ್ಮನ ‘ಬೇಬಿಸಿಟ್ಟಿಂಗ್’ ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!
ವಿದೇಶ

ಅಮ್ಮನ ‘ಬೇಬಿಸಿಟ್ಟಿಂಗ್’ ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!

ಅಮೆರಿಕ ನಮ್ಮನ್ನು ಟಾಯ್ಲೆಟ್ ಪೇಪರ್‌ನಂತೆ ಬಳಸಿ ಎಸೆಯಿತು | ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಆಕ್ರೋಶ
ವಿದೇಶ

ಅಮೆರಿಕ ನಮ್ಮನ್ನು ಟಾಯ್ಲೆಟ್ ಪೇಪರ್‌ನಂತೆ ಬಳಸಿ ಎಸೆಯಿತು | ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಆಕ್ರೋಶ

Next Post
7 ದಿನ ಇಡಿ ಕಸ್ಟಡಿಯಲ್ಲಿ ಅರವಿಂದ್ ಕೇಜ್ರಿವಾಲ್!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು | ನಮೀಬಿಯಾ ವಿರುದ್ಧ ಅಬ್ಬರಿಸಿ ವಿಶ್ವದಾಖಲೆ ಬರೆದ ಟೀಮ್ ಇಂಡಿಯಾ!

ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು | ನಮೀಬಿಯಾ ವಿರುದ್ಧ ಅಬ್ಬರಿಸಿ ವಿಶ್ವದಾಖಲೆ ಬರೆದ ಟೀಮ್ ಇಂಡಿಯಾ!

Recent News

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು | ನಮೀಬಿಯಾ ವಿರುದ್ಧ ಅಬ್ಬರಿಸಿ ವಿಶ್ವದಾಖಲೆ ಬರೆದ ಟೀಮ್ ಇಂಡಿಯಾ!

ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು | ನಮೀಬಿಯಾ ವಿರುದ್ಧ ಅಬ್ಬರಿಸಿ ವಿಶ್ವದಾಖಲೆ ಬರೆದ ಟೀಮ್ ಇಂಡಿಯಾ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat