ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬಲಿಷ್ಠ ತಂಡದ ವಿರುದ್ಧ ದಾಖಲೆ ನಿರ್ಮಿಸಿ ಗೆದ್ದ ಹೈದರಾಬಾದ್!

March 27, 2024
Share on WhatsappShare on FacebookShare on Twitter

ಹೈದರಾಬಾದ್‌: ರನ್ ಗಳ ಸುರಿಮಳೆಯಲ್ಲಿ ಹೈದರಾಬಾದ್ ತಂಡ ಗೆದ್ದು ಬೀಗಿದೆ.

ಸಿಕ್ಸರ್‌, ಬೌಂಡರಿಗಳ ಆರ್ಭಟದ ಆಟದಲ್ಲಿ ಮುಂಬೈಗಿಂತ ತಾನು ಮೇಲು ಎಂಬುವುದನ್ನು ಹೈದರಾಬಾದ್ ಸಾಬೀತು ಮಾಡಿದೆ. ಹೈದರಾಬಾದ್ ತಂಡ ಈ ಪಂದ್ಯದಲ್ಲಿ 31 ರನ್‌ ಗಳ ಜಯ ಸಾಧಿಸಿದೆ. ಗೆಲ್ಲಲು 278 ರನ್‌ ಗಳ ಬೃಹತ್ ಗುರಿ ಪಡೆದಿದ್ದ ಮುಂಬೈ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 246 ರನ್‌ ಮಾತ್ರ ಗಳಿಸಲು ಯಶಸ್ವಿಯಾಯಿತು. ಈ ಮೂಲಕ ಮುಂಬೈ ತಂಡ ಸತತ ಎರಡನೇ ಸೋಲು ಕಂಡಂತಾಗಿದೆ. ಒಂದೇ ಪಂದ್ಯದಲ್ಲಿ ಎರಡು ತಂಡಗಳ ಮೊತ್ತ 500 ರನ್‌ ಗಡಿ ದಾಟಿದ್ದು ವಿಶೇಷ. ಒಟ್ಟು 523 ರನ್‌ ಸಿಡಿದಿದ್ದು ಐಪಿಎಲ್‌ ಇತಿಹಾಸದಲ್ಲಿಯೇ ಇದೇ ಮೊದಲು.

ಈ ಪಂದ್ಯದಲ್ಲಿ ಒಟ್ಟು 31 ಬೌಂಡರಿ, 38 ಸಿಕ್ಸರ್ ಬಂದಿವೆ. ಐಪಿಎಲ್‌ ನಲ್ಲಿ ಇದು ಕೂಡ ದಾಖಲೆಯಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಹೈದರಾಬಾದ್ ತಂಡ 277 ರನ್‌ ಗಳಿಸುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಅತೀ ಹೆಚ್ಚು ರನ್ ಗಳಿಸಿತು. ಈ ಮೂಲಕ ಆರ್ ಸಿಬಿ ಹೆಸರಿನಲ್ಲಿದ್ದ (263) ದಾಖಲೆ ಮುರಿಯಿತು. ಕಠಿಣ ಗುರಿ ಬೆನ್ನಟ್ಟಿದ್ದ ಮುಂಬೈ ಪರ ಆರಂಭದಲ್ಲೇ ರೋಹಿತ್‌ ಶರ್ಮಾ ಹಾಗೂ ಇಶಾನ್ ಕಿಶನ್ ಅಬ್ಬರಿಸಲು ಆರಂಭಿಸಿದರು. ಈ ಜೋಡಿ 20 ಎಸೆತಗಳಲ್ಲಿ 56 ರನ್ ಗಳಿಸಿತು. ಈಶನ್‌ ಕಿಶನ್‌ 34 ರನ್‌(13 ಎಸೆತ, 2 ಬೌಂಡರಿ, 4 ಸಿಕ್ಸರ್‌) ಹೊಡೆದು ಔಟಾದರೆ ರೋಹಿತ್‌ ಶರ್ಮಾ 26 ರನ್‌ (12 ಎಸೆತ, 1 ಬೌಂಡರಿ, 3 ಸಿಕ್ಸರ್‌) ಹೊಡೆದು ಔಟಾದರು.

ನಮನ್‌ ಧೀರ್‌ 30 ರನ್‌(14 ಎಸೆತ, 2 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟ್ ಆದರು. ತಿಲಕ್‌ ವರ್ಮಾ 24 ಎಸೆತಗಳಲ್ಲಿ 64 ರನ್ ಗಳಿಸಿದರು. ಹಾರ್ದಿಕ್‌ ಪಾಂಡ್ಯ 24 ರನ್‌ ಹೊಡೆದರು ಔಟಾದರೆ ಡಿಮ್‌ ಡೇವಿಡ್‌ ಔಟಾಗದೇ 42 ರನ್‌ (22 ಎಸೆತ, 2 ಬೌಂಡರಿ, 3 ಸಿಕ್ಸರ್‌) ಗಳಿಸಿದರು. ನಾಯಕ ಪ್ಯಾಟ್‌ ಕಮ್ಮಿನ್ಸ್‌ ರೋಹಿತ್‌ ಶರ್ಮಾ ಮತ್ತು ತಿಕಲ್‌ ವರ್ಮಾ ವಿಕೆಟ್‌ ಗಳಿಸಿ ಹೈದರಾಬಾದ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Tags: HyderabadIPLMumbaiRecordRuns
SendShareTweet
Previous Post

ಅತೀ ಹೆಚ್ಚು ರನ್ ಸಿಡಿಸಿದ್ದ ಬೆಂಗಳೂರು ದಾಖಲೆ ಅಳಿಸಿದ ಹೈದರಾಬಾದ್!

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ!

Related Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ
Uncategorized

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ
Uncategorized

ಕೇಂದ್ರ ಬಜೆಟ್‌ 2026 | ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ

ಬಣ್ಣಗಳ ಮಿಂಚು, 7 ಸೀಟಿನ ಆರಾಮ | ನಿಸ್ಸಾನ್ ‘ಗ್ರಾವೈಟ್’ ಎಂಪಿವಿ ಬಿಡುಗಡೆಗೆ ಕೌಂಟ್‌ಡೌನ್
Uncategorized

ಬಣ್ಣಗಳ ಮಿಂಚು, 7 ಸೀಟಿನ ಆರಾಮ | ನಿಸ್ಸಾನ್ ‘ಗ್ರಾವೈಟ್’ ಎಂಪಿವಿ ಬಿಡುಗಡೆಗೆ ಕೌಂಟ್‌ಡೌನ್

ಸತತ ವೈಫಲ್ಯದ ನಡುವೆಯೂ ಸಂಜು ಸ್ಯಾಮ್ಸನ್ ಕೈಬಿಡಬೇಡಿ | ಟೀಮ್ ಮ್ಯಾನೇಜ್‌ಮೆಂಟ್‌ಗೆ ಅಜಿಂಕ್ಯ ರಹಾನೆ ಮಹತ್ವದ ಸಲಹೆ!
Uncategorized

ಸತತ ವೈಫಲ್ಯದ ನಡುವೆಯೂ ಸಂಜು ಸ್ಯಾಮ್ಸನ್ ಕೈಬಿಡಬೇಡಿ | ಟೀಮ್ ಮ್ಯಾನೇಜ್‌ಮೆಂಟ್‌ಗೆ ಅಜಿಂಕ್ಯ ರಹಾನೆ ಮಹತ್ವದ ಸಲಹೆ!

ಇರಾನ್ ಮಿತ್ರರಾಷ್ಟ್ರಗಳಿಗೆ ಟ್ರಂಪ್ ಆಘಾತ | ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.75 ಸುಂಕದ ತೂಗುಗತ್ತಿ!
Uncategorized

ಇರಾನ್ ಮಿತ್ರರಾಷ್ಟ್ರಗಳಿಗೆ ಟ್ರಂಪ್ ಆಘಾತ | ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.75 ಸುಂಕದ ತೂಗುಗತ್ತಿ!

ಬಿಜೆಪಿ ಕಚೇರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ ಭೇಟಿ | ಮಹತ್ವದ ಮಾತುಕತೆ
Uncategorized

ಬಿಜೆಪಿ ಕಚೇರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ ಭೇಟಿ | ಮಹತ್ವದ ಮಾತುಕತೆ

Next Post
ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

Recent News

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ಬೈರತಿ ಬಸವರಾಜ್‌ಗೆ ಸಿಐಡಿ ಡ್ರಿಲ್ | ಸಂಕಷ್ಟ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat