ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಮುಸ್ಲಿಂ ಮಹಿಳೆಯರ ಪರ ದನಿ ಎತ್ತಿದ್ದ ಮಾಧವಿ, ಓವೈಸಿ ವಿರುದ್ಧ ಕಣಕ್ಕೆ!

March 30, 2024
Share on WhatsappShare on FacebookShare on Twitter

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಹಲವು ವಿಚಾರಗಳಿಗೆ ಗಮನ ಸೆಳೆಯುತ್ತೆ. ಸದ್ಯ AIMIM ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಪ್ರತಿನಿಧಿಸ್ತಾ ಇರೋ ಕ್ಷೇತ್ರ. 2004ರಿಂದ ಸತತವಾಗಿ ಗೆಲ್ಲುತ್ತಿರೋ ಓವೈಸಿ ಇಲ್ಲಿ 5ನೇ ಬಾರಿಗೆ ಕಣಕ್ಕೆ ಇಳಿಯಲಿದ್ದಾರೆ. ಈ ಹಿಂದೆ ಇವರ ತಂದೆ ಸಲಾಹುದ್ದೀನ್ ಓವೈಸಿ 1984ರಿಂದ ಸತತವಾಗಿ ಆರು ಬಾರಿ ಗೆದ್ದಿದ್ರು. ಹೀಗಾಗಿ ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಈ ಕುಟುಂಬದ ಭದ್ರ ಕೋಟೆಯಗಿದೆ. ಇಂಥ ಕೋಟೆ ಕಬ್ಜಾ ಮಾಡಲು ಈ ಬಾರಿ ಲಗ್ಗೆಯಿಟ್ಟಿದ್ದಾರೆ ಮಾಧವಿ ಲತಾ.

‘ಮಾಧವಿ ಲತಾ’ ಬಿಜೆಪಿ ಟಿಕೆಟ್ ಪಡೆದು ಕಣಕ್ಕಿಳಿದಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಹೈದ್ರಾಬಾದ್ ಹಾಗೂ ಸುತ್ತಮುತ್ತಲಿನ ಹಲವು ಕ್ಷೇತ್ರಗಳಲ್ಲಿ ಬಿಜಿಪಿ ತನ್ನ ಬಲವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ7ರಷ್ಟು ಮತ ಪಡೆದಿದ್ದ ಬಿಜೆಪಿ 2023ರಲ್ಲಿ ನಡೆದ ವಿಧಾನಸಭಾ ಚುನಾವನೆಯಲ್ಲಿ ತನ್ನ ಮತವನ್ನು ಶೇ15ಕ್ಕೆ ಏರಿಸಿಕೊಂಡಿತ್ತು. ಓವೈಸಿ ಕುಟುಂಬದ ಭದ್ರ ಕೊಟೆಯಾಗಿರೋ ಈ ಕ್ಷೇತ್ರದಲ್ಲಿ ಶೇ.60ರಷ್ಟು ಮುಸ್ಲಿಂ ಮತದಾರರಿದ್ದಾರೆ. ಹಾಗಾಗಿ ಮಾಧವಿ ಲತಾಗೆ ಈ ಕ್ಷೇತ್ರ ಕಬ್ಬಿಣದ ಕಡಲೆ ಅನ್ನೋದು ಸುಳ್ಳಲ್ಲ. ಆದ್ರೆ, ಮಾಧವಿ ಲತಾ ಈ ಬಾರಿ ಆಶ್ಚರ್ಯಕರ ರಿತಿಯಲ್ಲಿ ಗೆದ್ದು ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ತ್ರಿವಳಿ ತಲಾಖ್ ವಿರೋಧಿಸಿ ಮುಸ್ಲಿಂ ಮಹಿಳೆಯರನ್ನು ಸಂಘಟಿಸಿದ್ದೇನೆ. ಅವರ ಪರ ದನಿ ಎತ್ತಿದ್ದೇನೆ. ಕೋವಿಡ್ ಸಂದರ್ಭದಲ್ಲಿ ಜಾತಿ ಮತ ನೋಡದೆ ಎಲ್ಲರ ಸಹಾಯಕ್ಕೆ ನಿಂತಿದ್ದೆ. ಇಲ್ಲಿರುವ ಮುಸ್ಲಿಮರ ಪೈಕಿ ಬಹುತೇಕರು ಅವಿದ್ಯಾವಂತರು ಹಾಗೂ ಬಾಲ ಕಾರ್ಮಿಕರು. ಇವರ ಬಡತನವನ್ನು ದುರುಪಯೋಗಪಡಿಸಿಕೊಂಡು, ಓವೈಸಿ ಇಲ್ಲಿ ಗೆಲ್ಲುತ್ತಿದ್ದಾರೆಯೇ ಹೊರತು, ಅವರ ಕ್ಷೇತ್ರದ ಅಭಿವೃದ್ದಿಗೆ ಏನೂ ಮಾಡಿಲ್ಲ’.

ಈ ರೀತಿ ಹೇಳುವ ಮೂಲಕ ಮುಸ್ಲಿಮರಿಮದಲೂ ತಮಗೆ ಬೆಂಬಲ ಸಿಗುತ್ತೆ ಅನ್ನೋ ವಿಶ್ವಾಸ ಮಾಧವಿ ಅವರದ್ದು. ಅಲ್ಲದೇ, ಕ್ಷೇತ್ರದಲ್ಲಿರುವ ಹಿಂದೂ ದೇವಾಲಯಗಳಿಗೆ ಸೂಕ್ತ ಭದ್ರತೆಯಿಲ್ಲ. ಇಲ್ಲಿನ ಹಿಂದೂಗಳು ಭಯದಿಂದ ಬದುಕುವಂಥಾ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯನ್ನು ಹೋಗಲಾಡಿಸಲು ನಾನು ಸಾಕಷ್ಟು ದಿನದಿಮದ ಹೊರಾಡ್ತಾ ಇದ್ದೇನೆ. ಹಾಗಾಗಿ ಹಿಂದೂಗಳ ಬೆಂಬಲವೂ ತನಗೆ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಮಾಧವಿ ಲತಾ.

ಇಷ್ಟೆಲ್ಲಾ ಹಿನ್ನೆಲೆ ಇರೋ ಮಾಧವಿ, ಪ್ರಖರ ಹಿಂದೂವಾದಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಮುಖ್ಯವಾಗಿ ಹಳೆ ಹೈದ್ರಾಬಾದ್ ಪ್ರದೇಶದಲ್ಲಿ ಹಿಂದೂ ಮೌಲ್ಯಗಳನ್ನು ಉಳಿಸುವ ಮತ್ತು ಹೀಂದೂ ಸಾಂಸ್ಕೃತಿಕ ಮೌಲ್ಯಗಳನ್ನು ರಕ್ಷಿಸುವ ಕುರಿತಂತೆ ಸದಾ ದನಿ ಎತ್ತುತ್ತಲೇ ಇರುತ್ತಾರೆ.
ಇಂಥ ಮಾಧವಿ ಇದೀಗ ಓವೈಸಿಯಂಥ ಪ್ರಬಲ ಅಭ್ಯರ್ಥಿಯ ಎದುರು ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದ ಜನಸಂಖ್ಯೆಯೂ ಓವೈಸಿಗೆ ಪೂರಕವಾಗಿಯೇ ಇದೆ.
ಹೀಗೆ ಮುಸ್ಲಿಂ ಬಾಹುಳ್ಯದ ಈ ಕ್ಷೇತ್ರದಲ್ಲಿ, ಬಿಜೆಪಿ ಬಾವುಟ ಹಾರಿಸಲು ಮಾಧವಿ ಹೊರಟಿದ್ದಾರೆ. ಈ ಬಾರಿ ಅಲ್ಲಿಯ ಜನ ಒಂದು ವೇಳೆ ಧರ್ಮಾತೀತವಾಗಿ ಮಾಧವಿ ಅವರ ಕೈ ಹಿಡಿದರೆ, ಆಗ ಹೈದ್ರಾಬಾದಿನ ರಾಜಕೀಯ ಇತಿಹಾಸಕ್ಕೇ ಒಂದು ಹೊಸ ದಿಕ್ಕು ಸಿಕ್ಕಂತಾಗುತ್ತೆ. ಎಲ್ಲವನ್ನೂ ಕಾಲವೇ ನಿರ್ಧರಿಸಿಲಿದೆ.

Tags: MadhaviLataMuslim
SendShareTweet
Previous Post

ಮೋದಿ ಬೈದರೆ, ಅವರಷ್ಟು ಎತ್ತರಕ್ಕೆ ಬೆಳಿತೀವಿ ಅನ್ನೋ ಭ್ರಮೆ?

Next Post

ಕಂಗನಾ ಹಿಂದೆ ವಿವಾದದ ಹುತ್ತ!! ಆದರೂ ನಟಿಗೆ ಬಿಜೆಪಿ ಜೈ ಅಂದಿದ್ದೇಕೆ? ಆದರೂ ಓರ್ವ ಮಹಿಳೆಗೆ ಹೀಗೆಲ್ಲ ಅವಮಾನ, ನೋವು ನೀಡಬಹುದೇ?

Related Posts

ಎರ್ನಾಕುಲಂ-ಬೆಂಗಳೂರು ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ದೇಶ

ಎರ್ನಾಕುಲಂ-ಬೆಂಗಳೂರು ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ
ದೇಶ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ
ದೇಶ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ
ದೇಶ

‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ
ದೇಶ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ
ದೇಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

Next Post
ಕಂಗನಾ ಹಿಂದೆ ವಿವಾದದ ಹುತ್ತ!! ಆದರೂ ನಟಿಗೆ ಬಿಜೆಪಿ ಜೈ ಅಂದಿದ್ದೇಕೆ? ಆದರೂ ಓರ್ವ ಮಹಿಳೆಗೆ ಹೀಗೆಲ್ಲ ಅವಮಾನ, ನೋವು ನೀಡಬಹುದೇ?

ಕಂಗನಾ ಹಿಂದೆ ವಿವಾದದ ಹುತ್ತ!! ಆದರೂ ನಟಿಗೆ ಬಿಜೆಪಿ ಜೈ ಅಂದಿದ್ದೇಕೆ? ಆದರೂ ಓರ್ವ ಮಹಿಳೆಗೆ ಹೀಗೆಲ್ಲ ಅವಮಾನ, ನೋವು ನೀಡಬಹುದೇ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಪಾಕ್ ಅಣು ಸ್ಥಾವರದ ಮೇಲಿನ ದಾಳಿಗೆ ಇಂದಿರಾ ಗಾಂಧಿ ಅನುಮೋದನೆ ನೀಡಿರಲಿಲ್ಲ: ಮಾಜಿ ಸಿಐಎ ಅಧಿಕಾರಿ

ಪಾಕ್ ಅಣು ಸ್ಥಾವರದ ಮೇಲಿನ ದಾಳಿಗೆ ಇಂದಿರಾ ಗಾಂಧಿ ಅನುಮೋದನೆ ನೀಡಿರಲಿಲ್ಲ: ಮಾಜಿ ಸಿಐಎ ಅಧಿಕಾರಿ

ವಿಶ್ವದ ಅತಿದೊಡ್ಡ ಜೇಡರ ಬಲೆ ಪತ್ತೆ: 1.10 ಲಕ್ಷಕ್ಕೂ ಹೆಚ್ಚು ಜೀವಿಗಳ ವಾಸ!

ವಿಶ್ವದ ಅತಿದೊಡ್ಡ ಜೇಡರ ಬಲೆ ಪತ್ತೆ: 1.10 ಲಕ್ಷಕ್ಕೂ ಹೆಚ್ಚು ಜೀವಿಗಳ ವಾಸ!

Recent News

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಪಾಕ್ ಅಣು ಸ್ಥಾವರದ ಮೇಲಿನ ದಾಳಿಗೆ ಇಂದಿರಾ ಗಾಂಧಿ ಅನುಮೋದನೆ ನೀಡಿರಲಿಲ್ಲ: ಮಾಜಿ ಸಿಐಎ ಅಧಿಕಾರಿ

ಪಾಕ್ ಅಣು ಸ್ಥಾವರದ ಮೇಲಿನ ದಾಳಿಗೆ ಇಂದಿರಾ ಗಾಂಧಿ ಅನುಮೋದನೆ ನೀಡಿರಲಿಲ್ಲ: ಮಾಜಿ ಸಿಐಎ ಅಧಿಕಾರಿ

ವಿಶ್ವದ ಅತಿದೊಡ್ಡ ಜೇಡರ ಬಲೆ ಪತ್ತೆ: 1.10 ಲಕ್ಷಕ್ಕೂ ಹೆಚ್ಚು ಜೀವಿಗಳ ವಾಸ!

ವಿಶ್ವದ ಅತಿದೊಡ್ಡ ಜೇಡರ ಬಲೆ ಪತ್ತೆ: 1.10 ಲಕ್ಷಕ್ಕೂ ಹೆಚ್ಚು ಜೀವಿಗಳ ವಾಸ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಆಫ್ರಿಕಾದ ಮಾಲಿಯಲ್ಲಿ 5 ಭಾರತೀಯರ ಅಪಹರಣ : ಅಲ್‌ಖೈದಾ, ಐಸಿಸ್ ಉಗ್ರರ ಕೃತ್ಯದ ಶಂಕೆ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಮೀನು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಮೃತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat