ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಯಾರಿತ ಜಾಫರ್ ಸಾದಿಕ್? ಡಿಎಂಕೆಯೊಂದಿಗೆ ಈತನ ನಂಟೇನು?

March 19, 2024
Share on WhatsappShare on FacebookShare on Twitter

ಈತ ಜಾಫರ್‌ ಸಾದಿಕ್..‌ ೨೦೦೦ ಕೋಟಿ ರೂಪಾಯಿ ಮೌಲ್ಯದಷ್ಟು ಭಾರಿ ಮೊತ್ತದ ಮಾದಕ ದ್ರವ್ಯ ಕಳ್ಳಸಾಗಣೆ ಹಾಗೂ ಮಾರಾಟ ಜಾಲದ ಪ್ರಮುಖ ಆರೋಪಿ. ಕೆಲವು ವಾರಗಳಿಂದ ತಲೆಮರೆಸಿಕೊಂಡಿದ್ದ ಈತ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ತನಿಖೆ ಕೈಗೊಂಡಿದ್ದ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳ ಈತನನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ಬೃಹತ್‌ ಕಾರ್ಯಾಚರನೆಯಲ್ಲಿ ಮಾದಕ ವಸ್ತು ನಿಗ್ರಹ ದಳ 50 ಕೆಜಿಯಷ್ಟು ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಡಿತ್ತು. ಈ ಕಾರ್ಯಾಚರನೆಯಲ್ಲಿ ತಮಿಲುನಾಡಿನ ಮೂವರನ್ನು ಬಂಧಿಸಲಾಗಿತ್ತು. ಪ್ರಾಥಮಿಕ ವಿಚಾರನೆಯ ನಂತರ ಈ ಮಾದಕ ವಸ್ತು ಮಾರಾಟ ಜಾಲದ ಕಿಂಗ್‌ ಪಿನ್‌ ಬೇರೆ ಯಾರೂ ಅಲ್ಲ ಈ ಜಾಫರ್‌ ಸಾದಿಕ್‌ ಎಂದು ಗೊತ್ತಾಯ್ತು. ಅಂದಿನಿಂದ ಸಾದಿಕ್‌ ತಲೆಮರೆಸಿಕೊಂಡಿದ್ದ. ಆದ್ರೆ ಕೊನೆಗೂ ಈತನನ್ನು ತಮ್ಮ ಖೆಡ್ಡಾಕೆ ಕೆಡವುವಲ್ಲಿ ಎನ್‌ ಸಿ ಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
50 ಕೆಜಿ ಮಾದಕವಸ್ತು ವಶಪಡಿಸಿಕೊಂಡ ಎನ್‌ ಸಿ ಬಿ ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಕೆಯಲ್ಲಿ ಗೊತ್ತಾದ ಅಂಶವೆಂದರೆ, ಈತ ಕಳೆದ ಮೂರು ವರ್ಷಗಳಲ್ಲಿ 2000 ಕೋಟಿ ರೂಪಾಯಿ ಮೌಲ್ಯದ 3500 ಕೆಜಿ ಮಾದಕವಸ್ತುಗಳನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪೂರೈಸಿದ್ದ. ಈತ ಸಾಮಾನ್ಯನಲ್ಲ, ಈತನೊಬ್ಬ ಇಂಟರ್‌ ನ್ಯಾಶನಲ್‌ ಡ್ರಗ್‌ ಪೆಡ್ಲರ್‌ ಅನ್ನೋ ವಿಷಯ ಅಧಿಕಾರಿಗಳಿಗೆ ಗೊತ್ತಯ್ತು. ಆ ನಂತರದ ತನಿಖೆಯಲ್ಲಿ ಕಂಡು ಬಂದ ಅಂಶವೇ ಈ ವೀಡಿಯೋದ ಹೈಲೈಟ್.‌

ತಮಿಳುನಾಡಿನ ಕಾನೂನು ಸಚಿವ ಎಸ್. ರೇಗುಪತಿ ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರ ಗುಜರಾತ್ ಮಾದಕ ವಸ್ತುಗಳ ಕಳ್ಳಸಾಗಾಣೆಯ ಸ್ವರ್ಗ ಎಂದಿದ್ದರು. ಆದರೆ, ಈಗ ಅವರದ್ದೇ ಪಕ್ಷದ ನಾಯಕ ಇದೇ ಮಾದಕ ದ್ರವ್ಯದ ಡೀಲ್ ನಲ್ಲಿ ಡ್ರಿಲ್ ಗೆ ಒಳಗಾಗಿದ್ದಾನೆ ಅಂಶ ಬೆಳಕಿಗೆ ಬಂದಿದೆ.
ಇಲ್ಲಿಯವರೆಗೆ ಪಕ್ಷದಲ್ಲಿಯೇ ಓಡಾಡಿಕೊಂಡವನನ್ನು ಅಡುಗೆ ಮನೆಯವರೆಗೂ ಬಿಟ್ಟುಕೊಂಡು, ಈಗ ರಸ್ತೆಗೆ ತಳ್ಳಿದಂತೆ ಡಿಎಂಕೆ ವರ್ತಿಸುತ್ತಿದೆ. ಇತ್ತೀಚಿನವರೆಗೆ ಡಿಎಂಕೆ ನಾಯಕರ ಕಣ್ಮಣಿಯಾಗಿದ್ದ ಸಾದಿಕ್‌ ನನ್ನು ಇದೀಗ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹೀಗೆಂದ ಮಾತ್ರಕ್ಕೆ ಪಕ್ಷದೊಂದಿಗಿನ ಆತನ ನಂಟು ಕಳಚಿಹೋಗಿಬಿಡುತ್ತಾ? ಖಂಡಿತ ಇಲ್ಲ.
ಡಿಎಂಕೆಯ ಈ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದೆ. ಹಾಗಾದರೆ ಸಾದಿಕ್ ನ ನಂಟು ಪಕ್ಷದೊಂದಿಗೆ ಯಾವ ರೀತಿ ಇತ್ತು? ಪಕ್ಷಕ್ಕೆ ಸಾದಿಕ್ ಏನೂ ಮಾಡಿಲ್ಲವಾ? ನಾಯಕರೊಂದಿಗೆ ಸಾದಿಕ್ ನ ಸಂಬಂಧ ಏನು? ಅನ್ನೋ ಪ್ರಶ್ನೆಗಳಿಗೆ ಈಗ ಉತ್ತರ ಹುಡುಕೋಣ.
ಜಾಫರ್‌ ಸಾದಿಕ್‌ ಮಾದಕ ವಸ್ತು ಸಾಗಾಟ ದಂಧೆಯ ನಂಟು ಹೊಂದಿರುವ ಡಾನ್.‌ ಅಷ್ಟೇ ಅಲ್ಲ, ಈತ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕ ಕೂಡ. ಈತ ಡಿಎಂಕೆ ಪಕ್ಷದ ವಿದೇಶಿ ಅನಿವಾಸಿ ಘಟಕದ ಸಂಯೋಜಕನಾಗಿದ್ದ. ಈಗ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ಗೆ 2 ಸಾವಿರ ಕೋಟಿ ರೂ.ಗಳ ಮಾದಕ ವಸ್ತುಗಳನ್ನು ಕಳ್ಳ ಸಾಗಣೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಬಂಧಿತ ಸಾದಿಕ್ ಮಂಗೈ ಎಂಬ ಸಿನಿಮಾ ನಿರ್ಮಾಣ ಮಾಡಿದಾಗ ಆ ಚಿತ್ರದ ಹಾಡನ್ನು ಉದಯನಿಧಿ ಸ್ಟಾಲಿನ್ ಅವರ ಪತ್ನಿ ಬಿಡುಗಡೆ ಮಾಡಿದ್ದರು.
ಮೈಚೊಂಗ್ ಸೈಕ್ಲೋನ್ ನಿಂದ ತಮಿಳುನಾಡು ತತ್ತರಿಸಿದ್ದ ಸಂದರ್ಭದಲ್ಲಿ ಇದೇ ಸಾದಿಕ್ ಉದಯನಿಧಿ ನೇತೃತ್ವದ ಸರ್ಕಾರಕ್ಕೆ 10 ಲಕ್ಷ ರೂ. ದೇಣಿಗೆ ನೀಡಿದ್ದ. ಉದಯನಿಧಿ ಟ್ವೀಟ್ ಮೂಲಕ ಈ ವಿಷಯ ಹಂಚಿಕೊಂಡು ಸಂಭ್ರಮಿಸಿದ್ದರು. ಆದರೆ, ಈಗ ಅದನ್ನು ಡಿಲೀಟ್ ಮಾಡಿದ್ದಾರೆ. ಇರಲಿ… ಈತ ಇದೇ ಹಣದಿಂದ ಚಿತ್ರ ನಿರ್ಮಾಣ ಮಾಡುತ್ತಿದ್ದದ್ದು ಈ ಮಾದಕ ವಸ್ತು ಮಾರಾಟದ ಹಣದಿಂದಲೇ ಎಂಬುದು ಈಗ ಬಹಿರಂಗವಾಗಿದೆ. ಹಾಗಾದರೆ ಈತ ಡ್ರಗ್ಸ್ ದಂಧೆಯಿಂದ ಬಂದ ಹಣದಿಂದ ಕೇವಲ ಸಿನಿಮಾ ಮಾಡುತ್ತಿದ್ದನಾ? ಅಥವಾ ಪಕ್ಷ ಚಟುವಟಿಕೆಗೂ ತೊಡಗಿಸಿದ್ದನಾ ಎಂಬ ಚರ್ಚೆ ಈಗ ಶುರುವಾಗಿದೆ.
ತಮಿಳುನಾಡು ಸರ್ಕಾರಕ್ಕೆ ಕೇಂದ್ರ ಸರ್ಕಾರವು ಮಾದಕ ದ್ರವ್ಯ ವಿಷಯದಲ್ಲಿ ಸಾಕಷ್ಟು ಬಾರಿ ಎಚ್ಚರಿಕೆ ನೀಡಿತ್ತು. ತಮಿಳುನಾಡಿನಲ್ಲಿ ಡ್ರಗ್ಸ್ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಎಚ್ಚರಿಸಿತ್ತು. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಆದರೆ, ಇದು ನಮ್ಮ ಮೇಲೆ ನಡೆಯುತ್ತಿರುವ ದಾಳಿ ಎಂಬಂತೆ ತಮಿಳುನಾಡು ವರ್ತಿಸುತ್ತಿತ್ತು. ಸದ್ಯ ಈಗ ಸರ್ಕಾರದ ನಾಯಕನೇ ಈ ದಂಧೆಯಲ್ಲಿ ಸಿಲುಕಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದೆ. ಈತ ಈ ಹಣವನ್ನು ಕೇವಲ ಸಿನಿಮಾ ನಿರ್ಮಾಣಕ್ಕೆ ಮಾತ್ರ ಬಳಕೆ ಮಾಡುತ್ತಿದ್ದನಾ? ಅಥವಾ ಇದರ ಪಾಲು ಬೇರೆ ಬೇರೆ ಕಡೆ ತೆರಳುತ್ತಿತ್ತಾ ಎಂಬ ಚರ್ಚೆ ಕೂಡ ವ್ಯಾಪಕವಾಗಿದೆ.
ಸಾದಿಕ್‌ ತಲೆಮರೆಸಿಕೊಂಡ ಸಂದರ್ಭದಲ್ಲಿ ತಮಿಳುನಾಡಿನ ಬಿಜೆಪಿ ನಾಯಕ ತಮ್ಮ ಎಕ್ಸ್‌ ಖಾತೆಯಲ್ಲಿ ಕೆಲವು ಮಾಹಿತಿ ಹಂಚಿಕೊಂಡಿದ್ದರು. ಆ ಮಾಹಿತಿಯ ಪ್ರಕಾರ ಜಾಫರ್‌ ಸಾದಿಕ್‌ ಚೆನ್ನೈ ಪಶ್ಚಿಮ ಜಿಲ್ಲೆಯ ಉಪ ಸಂಯೋಜಕನೂ ಆಗಿದ್ದ. ಈತನ ಸಹೋದರ ಮೊಹಮ್ಮದ್‌ ಸಲೀಂ ಚೆನ್ನೈ ಕೇಂದ್ರ ವಿಭಾಗದ ಲಿಬರೇಶನ್‌ ಟೈಗರಸ್‌ ಆಫ್‌ ಇಂಡಿಯಾದ ಉಪ ಕಾರ್ಯದರ್ಶಿಯಾಗಿದ್ದ. ಇದೀಗ ಸಾದಿಕ್‌ ನನ್ನು ಡಿಎಂಕೆ ಪಕ್ಷ ಉಚ್ಛಾಟಿಸಿದೆ. ಹೀಗೆಂದ ಮಾತ್ರಕ್ಕೆ ಆ ನಂಟು ಕಳಚಿಬೀಳುತ್ತಾ? ಆ ನಂಟು ಗಟ್ಟಿಯಾಗಿದ್ದದ್ದಕ್ಕೇ ಸಾದಿಕ್‌ ಇಷ್ಟು ದಿನ ತಲೆಮರೆಸಿಕೊಂಡಿರುವುದು ಎನ್ನುವುದು ಅಣ್ಣಾಮಲೈ ಆರೋಪವಾಗಿತ್ತು.
ಈಗಾಗಲೇ ಸಾದಿಕ್ ಕೂಡ ಈ ಹಣವನ್ನೇ ಉದ್ಯಮ, ಸಿನಿಮಾ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ವಿನಿಯೋಗಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಹಾಗಾದರೆ ಡಿಎಂಕೆ ಪಕ್ಷದ ಯಾವ ಯಾವ ನಾಯಕರು ಆತನ ವ್ಯಾಪಾರ, ಉದ್ಯಮದ ಭಾಗವಾಗಿದ್ದರು ಎಂಬುವುದು ಮುಂದಿನ ತನಿಖೆಯಿಂದ ಬಹಿರಂಗವಾಗಬೇಕಷ್ಟೆ.

Tags: BondDMKElectionJafferSadiqMoneyParty
SendShareTweet
Previous Post

ಫೋನ್ ನಲ್ಲಿ ಮಾತನಾಡುವ ವಿಚಾರ; ನಡು ರಸ್ತೆಯಲ್ಲೇ ಟೆಕ್ಕಿ ಇಳಿಸಿದ ಊಬರ್ ಚಾಲಕ!

Next Post

ರಾಮನ ಊರಲ್ಲಿ ಭೂಮಿಗೆ ಚಿನ್ನದ ಬೆಲೆ!

Related Posts

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಇಪಿಎಫ್ ಸದಸ್ಯರಿಗೆ 2.5-7 ಲಕ್ಷ ರೂ.ವರೆಗೆ ಇದೆ ವಿಮಾ ಸುರಕ್ಷೆ; ಪ್ರೀಮಿಯಂ ಕೂಡ ಇರಲ್ಲ
ವಾಣಿಜ್ಯ-ವ್ಯಾಪಾರ

ಇಪಿಎಫ್ ಸದಸ್ಯರಿಗೆ 2.5-7 ಲಕ್ಷ ರೂ.ವರೆಗೆ ಇದೆ ವಿಮಾ ಸುರಕ್ಷೆ; ಪ್ರೀಮಿಯಂ ಕೂಡ ಇರಲ್ಲ

ಭಾರತದಲ್ಲಿ ತೀವ್ರ ಬಡತನ ದರ ಶೇ.27.1 ರಿಂದ ಶೇ.5.3ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ತೀವ್ರ ಬಡತನ ದರ ಶೇ.27.1 ರಿಂದ ಶೇ.5.3ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ
ವಾಣಿಜ್ಯ-ವ್ಯಾಪಾರ

ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ
ವಾಣಿಜ್ಯ-ವ್ಯಾಪಾರ

ಈ ಮೂರು ಬ್ಯಾಂಕುಗಳಲ್ಲಿ FD ಇರಿಸಿದರೆ ಉತ್ತಮ ಆದಾಯ: ಇಲ್ಲಿದೆ ವಿವರ

Next Post
ರಾಮನ ಊರಲ್ಲಿ ಭೂಮಿಗೆ ಚಿನ್ನದ ಬೆಲೆ!

ರಾಮನ ಊರಲ್ಲಿ ಭೂಮಿಗೆ ಚಿನ್ನದ ಬೆಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat