ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್ ಕೊಹ್ಲಿ ದಾಖಲೆಗೆ ಹೊಸ ಸೇರ್ಪಡೆ!

March 30, 2024
Share on WhatsappShare on FacebookShare on Twitter

ಆರ್ ಸಿಬಿ ತಂಡದ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅಂಗಳದಲ್ಲಿ ಮಿಂಚಿದಾಗಲೆಲ್ಲ ದಾಖಲೆಗಳು ಮೂಡಿ ಬರುತ್ತಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್‌ ನಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದು, ಅಜೇಯರಾಗಿ ಉಳಿದು ವಿಶೇಷ ದಾಖಲೆ ಬರೆದಿದ್ದಾರೆ. ಟೀಂ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಕೊಹ್ಲಿ ಐಪಿಎಲ್‌ ನಲ್ಲಿ ಮಾತ್ರ ನಾಯಕ ಫಾಫ್ ಡುಪ್ಲೆಸಿಸ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ.

ಐಪಿಎಲ್‌ ನ ಅತ್ಯಂತ ಯಶಸ್ವಿ ಆರಂಭಿಕ ಜೋಡಿಗಳಲ್ಲಿ ಒಂದಾಗಿದೆ. ಈಗ ಬ್ಯಾಟ್ಸ್ಮನ್ ಆಗಿ ಕೊಹ್ಲಿ ಹೆಸರಿಗೆ ವಿಶೇಷ ಸಾಧನೆ ಮೂಡಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದಲ್ಲದೆ ಐಪಿಎಲ್ ಇತಿಹಾಸದಲ್ಲಿ 16 ನೇ ಬಾರಿಗೆ ಆರಂಭಿಕರಾಗಿ ಅಜೇಯರಾಗಿ ಪೆವಿಲಿಯನ್ ಗೆ ಮರಳಿದರು.

ವಾರ್ನರ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 15 ಬಾರಿ ಅಜೇಯರಾಗಿ ಉಳಿದಿದ್ದಾರೆ. 15 ಬಾರಿ ಓಪನರ್ ಆಗಿ ಅಜೇಯರಾಗಿ ಉಳಿದಿರುವ ವಾರ್ನರ್ ಜೊತೆಗೆ ಆರ್ ಸಿಬಿ ಮಾಜಿ ಓಪನರ್ ಕ್ರಿಸ್ ಗೇಲ್ ಕೂಡ ಈ ಪಟ್ಟಿಯಲ್ಲಿದ್ದಾರೆ. ಅಗ್ರಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ 23 ಬಾರಿ ಅಜೇಯರಾಗಿ ಉಳಿಯುವ ಮೂಲಕ ಈ ದಾಖಲೆಯನ್ನು ತನ್ನ ಖಾತೆಯಲ್ಲಿ ಉಳಿಸಿಕೊಂಡಿದ್ದಾರೆ. ಧವನ್ ರನ್ನು ಹಿಂದಿಕ್ಕಲು ಕೊಹ್ಲಿ 7 ಪಂದ್ಯಗಳಲ್ಲಿ ಅಜೇಯರಾಗಿ ಉಳಿಯಬೇಕಿದೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರ್‌ಸಿಬಿ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು.

Tags: CricketRCBViratKohli
SendShareTweet
Previous Post

ಸಿನಿ ರಸಿಕರ ಮನ ಗೆಲ್ಲುವುದೇ ರಾಮನ ಅವತಾರ?

Next Post

ಗ್ರಹಗಳ ಬದಲಾವಣೆಯಿಂದ ಮಾರ್ಚ್ 31ರಂದು ಯಾವ ಈ ರಾಶಿಯವರಿಗೆ ಭಾರೀ ಲಾಭ!

Related Posts

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!
ಕ್ರೀಡೆ

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

Next Post
ಗ್ರಹಗಳ ಬದಲಾವಣೆಯಿಂದ ಮಾರ್ಚ್ 31ರಂದು ಯಾವ ಈ ರಾಶಿಯವರಿಗೆ ಭಾರೀ ಲಾಭ!

ಗ್ರಹಗಳ ಬದಲಾವಣೆಯಿಂದ ಮಾರ್ಚ್ 31ರಂದು ಯಾವ ಈ ರಾಶಿಯವರಿಗೆ ಭಾರೀ ಲಾಭ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

7 ಕೋಟಿ PF ಸದಸ್ಯರಿಗೆ ಗುಡ್ ನ್ಯೂಸ್ : ಬಡ್ಡಿ ಜಮೆ ಕುರಿತು ಮಹತ್ವದ ಅಪ್ಡೇಟ್!

7 ಕೋಟಿ PF ಸದಸ್ಯರಿಗೆ ಗುಡ್ ನ್ಯೂಸ್ : ಬಡ್ಡಿ ಜಮೆ ಕುರಿತು ಮಹತ್ವದ ಅಪ್ಡೇಟ್!

Recent News

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

7 ಕೋಟಿ PF ಸದಸ್ಯರಿಗೆ ಗುಡ್ ನ್ಯೂಸ್ : ಬಡ್ಡಿ ಜಮೆ ಕುರಿತು ಮಹತ್ವದ ಅಪ್ಡೇಟ್!

7 ಕೋಟಿ PF ಸದಸ್ಯರಿಗೆ ಗುಡ್ ನ್ಯೂಸ್ : ಬಡ್ಡಿ ಜಮೆ ಕುರಿತು ಮಹತ್ವದ ಅಪ್ಡೇಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat