ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಧೋನಿ; ಹುಚ್ಚೆದ್ದು ಕುಣಿದ ಅಭಿಮಾನಿಗಳು!

April 14, 2024
Share on WhatsappShare on FacebookShare on Twitter

ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೇ, ಅಭಿಮಾನಿಗಳ ಸಂತಸಕ್ಕೆ ಕಾರಣರಾಗಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್ ಗಳಿಸಿತ್ತು. ಸಿಎಸ್ ಕೆ 20 ರ ಗಡಿ ದಾಟುವುದು ಅನುಮಾನ ಎಂದೇ ಎಲ್ಲರೂ ಭಾವಹಿಸಿದ್ದರು. ಕೊನೆಯಲ್ಲಿ ಶಿವಂ ದುಬೆ ಹಾಗೂ ಮಾಜಿ ನಾಯಕ ಧೋನಿ ಸಿಡಿಲಬ್ಬರದ ಬ್ಯಾಟಿಂಗ್ ಗೆ ತಂಡ 200ರ ಗಡಿ ದಾಟಿತು. ಕೊನೆಯ ಓವರ್ ನಲ್ಲಿ ಅಂಗಳಕ್ಕೆ ಇಳಿದ ಧೋನಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿ ಇಡೀ ಮೈದಾನವೇ ಕುಣಿದು ಕುಪ್ಪಳಿಸುವಂತೆ ಮಾಡಿದರು.

ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ 20ನೇ ಓವರ್ ಬೌಲಿಂಗ್ ಮಾಡಲು ಮುಂದಾಗಿದ್ದರು. ಓವರ್ ನ 2ನೇ ಎಸೆತದಲ್ಲಿ ಪಾಂಡ್ಯ, ಡೇರಿಲ್ ಮಿಚೆಲ್ ವಿಕೆಟ್ ಉರುಳಿಸಿ ಮುಂಬೈ ಮೇಲುಗೈ ಸಾಧಿಸುವಂತೆ ಮಾಡಿದರು. ಆದರೆ ಮುಂದಿನ 4 ಎಸೆತಗಳಲ್ಲಿ ಪಾಂಡ್ಯ, ಮಿಚೆಲ್ ವಿಕೆಟ್ ಯಾಕಾದರೂ ತೆಗೆದೆ ಎಂದು ಗೊಣಗುವಂತಾಯಿತು.

ಕೊನೆಯ 4 ಎಸೆತಗಳು ಬಾಕಿ ಇರುವಾಗ ಬ್ಯಾಟಿಂಗ್ಗೆ ಬಂದ ಧೋನಿ ಮೊದಲ ಮೂರು ಎಸೆತಗಳಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದರು. ಕೊನೆಯ ಎಸೆತದಲ್ಲಿ 2 ರನ್ ಗಳಿಸಿದರು. ಹೀಗಾಗಿ ಧೋನಿ ಕೇವಲ 4 ಎಸೆತಗಳಲ್ಲಿ 20 ರನ್ ಗಳಿಸಿ, ತಂಡದ ಮೊತ್ತ ಹೆಚ್ಚಿಸಿದರು. ಇದನ್ನು ಕಂಡು ಅಭಿಮಾನಿಗಳು ಹುಚ್ಚೆದ್ದು ಕುಣಿದರು.

DO NOT MISS

MSD 🤝 Hat-trick of Sixes 🤝 Wankhede going berserk

Sit back & enjoy the LEGEND spreading joy & beyond 💛 😍

Watch the match LIVE on @JioCinema and @StarSportsIndia 💻📱#TATAIPL | #MIvCSK | @msdhoni | @ChennaiIPL pic.twitter.com/SuRErWrQTG

— IndianPremierLeague (@IPL) April 14, 2024


2008 ರಿಂದ ಚೆನ್ನೈ ಪರ ಆಡುತ್ತಿರುವ ಧೋನಿಗೆ ಈ ಪಂದ್ಯ 250ನೇ ಪಂದ್ಯವಾಗಿತ್ತು. ಈ ದಾಖಲೆಯ ಪಂದ್ಯದಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸುವ ಮೂಲಕ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದಾರೆ. ಅಷ್ಟೇ ಅಲ್ಲದೇ, ಈ ತಂಡದ ಪರ 5 ಸಾವಿರ ರನ್ ಪೂರೈಸಿದ ಎರಡನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

Tags: CricketCSKDhoniIPL
SendShareTweet
Previous Post

ಡಿಸಿಎಂ ಆಪ್ತನ ಮನೆ ಮೇಲೆ ಐಟಿ ದಾಳಿ!

Next Post

ಬಸ್ ಚಲಿಸುತ್ತಿದ್ದಾಗ ಪ್ರಯಾಣಿಕನಿಗೆ ಹೃದಯಾಘಾತ!

Related Posts

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ
ಕ್ರೀಡೆ

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ

ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲರೇ ನಿತೀಶ್ ರೆಡ್ಡಿ? ಯುವ ಆಲ್‌ರೌಂಡರ್ ಬೆಂಬಲಕ್ಕೆ ನಿಂತ ಇರ್ಫಾನ್ ಪಠಾಣ್!
ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲರೇ ನಿತೀಶ್ ರೆಡ್ಡಿ? ಯುವ ಆಲ್‌ರೌಂಡರ್ ಬೆಂಬಲಕ್ಕೆ ನಿಂತ ಇರ್ಫಾನ್ ಪಠಾಣ್!

45ನೇ ವಯಸ್ಸಿನವರೆಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಆಡಬಲ್ಲರು | ‘ಕಿಂಗ್’ ಫಿಟ್‌ನೆಸ್‌ಗೆ ಮಾರುಹೋದ ಸೈಮನ್ ಡೌಲ್!
ಕ್ರೀಡೆ

45ನೇ ವಯಸ್ಸಿನವರೆಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಆಡಬಲ್ಲರು | ‘ಕಿಂಗ್’ ಫಿಟ್‌ನೆಸ್‌ಗೆ ಮಾರುಹೋದ ಸೈಮನ್ ಡೌಲ್!

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!
ಕ್ರೀಡೆ

ಟಿ20 ವಿಶ್ವಕಪ್‌ಗೆ ಕೌಂಟ್‌ಡೌನ್ | ಗಂಭೀರ್‌-ಸೂರ್ಯ ಎದುರಿಗಿರುವ 5 ಆಯ್ಕೆಯ ತಲೆನೋವುಗಳು!

ರವೀಂದ್ರ ಜಡೇಜಾಗೆ ಅಕ್ಷರ್ ಪಟೇಲ್ ಭೀತಿ? ‘ಜಡ್ಡು’ ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದ ರವಿಚಂದ್ರನ್ ಅಶ್ವಿನ್!
ಕ್ರೀಡೆ

ರವೀಂದ್ರ ಜಡೇಜಾಗೆ ಅಕ್ಷರ್ ಪಟೇಲ್ ಭೀತಿ? ‘ಜಡ್ಡು’ ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದ ರವಿಚಂದ್ರನ್ ಅಶ್ವಿನ್!

ರಾಕೆಟ್ ಕೆಳಗಿಟ್ಟ ಬ್ಯಾಡ್ಮಿಂಟನ್ ರಾಣಿ | ಸ್ಪರ್ಧಾತ್ಮಕ ಆಟಕ್ಕೆ ಸೈನಾ ನೆಹ್ವಾಲ್ ಅಧಿಕೃತ ವಿದಾಯ ; ಕಾರಣವೇನು?
ಕ್ರೀಡೆ

ರಾಕೆಟ್ ಕೆಳಗಿಟ್ಟ ಬ್ಯಾಡ್ಮಿಂಟನ್ ರಾಣಿ | ಸ್ಪರ್ಧಾತ್ಮಕ ಆಟಕ್ಕೆ ಸೈನಾ ನೆಹ್ವಾಲ್ ಅಧಿಕೃತ ವಿದಾಯ ; ಕಾರಣವೇನು?

Next Post
ಬಸ್ ಚಲಿಸುತ್ತಿದ್ದಾಗ ಪ್ರಯಾಣಿಕನಿಗೆ ಹೃದಯಾಘಾತ!

ಬಸ್ ಚಲಿಸುತ್ತಿದ್ದಾಗ ಪ್ರಯಾಣಿಕನಿಗೆ ಹೃದಯಾಘಾತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ

Recent News

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat