ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇವಲ 5 ದಿನದಲ್ಲಿ 1 ಕೋಟಿ ಫಾಲೋವರ್ಸ್ : ಇನ್‌ಸ್ಟಾದಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’!

May 21, 2026
Share on WhatsappShare on FacebookShare on Twitter

ನವದೆಹಲಿ : ದೇಶದ ರಾಜಕಾರಣದಲ್ಲಿ ದಶಕಗಳಿಂದ ಕಷ್ಟಪಟ್ಟು ನೆಲೆ ನಿಂತಿರುವ ಸಾಂಪ್ರದಾಯಿಕ ರಾಜಕೀಯ ಪಕ್ಷಗಳಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹುಟ್ಟಿಕೊಂಡ ಕೇವಲ 5 ದಿನದ ‘ಮೀಮ್’ ಬ್ರ್ಯಾಂಡ್‌ವೊಂದು ನಡುಕ ಹುಟ್ಟಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಜನ್ಮತಾಳಿದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಎಂಬ ಡಿಜಿಟಲ್ ಆಂದೋಲನವು ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಫಾಲೋವರ್ಸ್ ಹೊಂದುವ ಮೂಲಕ ಆಡಳಿತಾರೂಢ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ.

ಅಭಿಜೀತ್ ದೀಪ್ಕೆ ಎಂಬ ವ್ಯಕ್ತಿಯಿಂದ ಆರಂಭವಾದ ಈ ವ್ಯಂಗ್ಯಾತ್ಮಕ ಆಂದೋಲನವು ಕೇವಲ ಹಾಸ್ಯ, ರೀಲ್ಸ್ ಮತ್ತು ಯುವ ಸಮೂಹದ ಆಕ್ರೋಶದ ಆಧಾರದ ಮೇಲೆ ದೇಶದ ಅತ್ಯಂತ ಶಕ್ತಿಶಾಲಿ ರಾಜಕೀಯ ಪಕ್ಷಗಳಿಗೆ ಡಿಜಿಟಲ್ ಪೈಪೋಟಿ ನೀಡಲಾರಂಭಿಸಿದೆ. ಸದ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಬಿಜೆಪಿಯ ಅಧಿಕೃತ ಖಾತೆಯು 8.7 ದಶಲಕ್ಷ ಫಾಲೋವರ್ಸ್ ಹೊಂದಿದ್ದರೆ, ಕಾಂಗ್ರೆಸ್ 13.2 ದಶಲಕ್ಷ ಫಾಲೋವರ್ಸ್‌ ಹೊಂದಿದೆ.

ಸಿಜೆಐ ‘ಜಿರಳೆ’ ಹೇಳಿಕೆಯಿಂದ ಸಿಡಿದ ಯುವಾಕ್ರೋಶ

ಈ ಅಭೂತಪೂರ್ವ ಆನ್‌ಲೈನ್ ಬಿರುಗಾಳಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮೇ 15ರಂದು ನೀಡಿದ್ದ ಒಂದು ಹೇಳಿಕೆಯೇ ಪ್ರಮುಖ ಕಾರಣ. ವಿಚಾರಣೆಯೊಂದರ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಕುರಿತು ಮಾತನಾಡಿದ್ದ ಸಿಜೆಐ, “ಕೆಲವು ಯುವಕರಿದ್ದಾರೆ, ಅವರಿಗೆ ಯಾವುದೇ ಉದ್ಯೋಗವಿಲ್ಲ ಅಥವಾ ವೃತ್ತಿಯಲ್ಲಿ ಸ್ಥಾನವಿಲ್ಲ. ಅವರು ಜಿರಳೆಗಳಂತೆ (Cockroaches) ಮಾಧ್ಯಮ, ಸಾಮಾಜಿಕ ಜಾಲತಾಣ ಅಥವಾ ಆರ್‌ಟಿಐ ಕಾರ್ಯಕರ್ತರಾಗಿ ಬದಲಾಗಿ ಎಲ್ಲರ ಮೇಲೂ ದಾಳಿ ಮಾಡಲು ಪ್ರಾರಂಭಿಸುತ್ತಾರೆ, ವ್ಯವಸ್ಥೆಯನ್ನು ಪ್ರಶ್ನಿಸಲು ಶುರು ಮಾಡುತ್ತಾರೆ” ಎಂದು ಮಾರ್ಮಿಕವಾಗಿ ನುಡಿದಿದ್ದರು.

ಸಂವಿಧಾನದ ರಕ್ಷಕರಾಗಿರಬೇಕಾದವರೇ ಯುವಕರನ್ನು ಜಿರಳೆಗಳಿಗೆ ಹೋಲಿಸಿದ್ದು ದೇಶದ ಯುವ ಜನಾಂಗವನ್ನು ಕೆರಳಿಸಿತು. ಮರುದಿನವೇ ಸಿಜೆಐ ಅವರು, “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ನಕಲಿ ಪದವಿ ಪಡೆದು ವೃತ್ತಿ ಕಲುಷಿತಗೊಳಿಸುವ ಪರಾವಲಂಬಿಗಳನ್ನು ಉಲ್ಲೇಖಿಸಿದ್ದೇನೆಯೇ ಹೊರತು ದೇಶದ ಯುವಕರನ್ನಲ್ಲ” ಎಂದು ಸ್ಪಷ್ಟನೆ ನೀಡಿದರೂ ಆಕ್ರೋಶ ತಣ್ಣಗಾಗಲಿಲ್ಲ. ಇದರ ಫಲವಾಗಿ ಮೇ 16ರಂದು ಉದಯಿಸಿದ್ದೇ ‘ಕಾಕ್ರೋಚ್ ಜನತಾ ಪಾರ್ಟಿ’.

ಕೇವಲ 56 ಪೋಸ್ಟ್‌ಗಳ ಮೂಲಕ ದಾಖಲೆ ಬರೆದ ಜಿನ್ ಜಿ

ಬಿಜೆಪಿ ಜಗತ್ತಿನಾದ್ಯಂತ 14 ಕೋಟಿಗೂ ಹೆಚ್ಚು ಪ್ರಾಥಮಿಕ ಸದಸ್ಯರನ್ನು ಹೊಂದಿರುವ ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಸಂಘಟನೆಯಾಗಿದೆ. ಅದು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 18,000ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಪ್ರಕಟಿಸಿದೆ. ಆದರೆ, ಕಾಕ್ರೋಚ್ ಜನತಾ ಪಾರ್ಟಿಯು ಕೇವಲ 56 ಪೋಸ್ಟ್‌ಗಳ ಮೂಲಕವೇ ಬಿಜೆಪಿಯ ಒಟ್ಟು ಫಾಲೋವರ್ಸ್ ಸಂಖ್ಯೆಯನ್ನು ದಾಟಿ ಮುನ್ನಡೆದಿದೆ. ಸಿಜೆಐ ಹೇಳಿಕೆಯಿಂದ ಆರಂಭವಾದ ಈ ಆಂದೋಲನವು, ದೇಶದಲ್ಲಿ ಕಾಡುತ್ತಿರುವ ನಿರುದ್ಯೋಗ, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಯುವಕರ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥೆಯ ವಿರುದ್ಧದ ದೊಡ್ಡ ಆಕ್ರೋಶದ ವೇದಿಕೆಯಾಗಿ ರೂಪಾಂತರಗೊಂಡಿದೆ. “ಯುವಶಕ್ತಿಯನ್ನು ಕಡೆಗಣಿಸಬೇಡಿ” ಎಂದು ಸಿಜೆಪಿ ತನ್ನ ಖಾತೆಯಲ್ಲಿ ಬರೆದುಕೊಂಡಿದೆ. ಕೇವಲ ಮೂರೇ ದಿನಗಳಲ್ಲಿ ಸಿಜೆಪಿಯ ಅಧಿಕೃತ ವೆಬ್‌ಸೈಟ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು ಯುವಕರು ನೋಂದಾಯಿಸಿಕೊಂಡಿರುವುದು ಇದು ಕೇವಲ ತಾತ್ಕಾಲಿಕ ಟ್ರೆಂಡ್ ಅಲ್ಲ, ಬದಲಿಗೆ ವ್ಯವಸ್ಥೆಯ ವಿರುದ್ಧದ ತೀವ್ರ ಅಸಮಾಧಾನ ಎಂಬುದನ್ನು ಸಾಬೀತುಪಡಿಸಿದೆ.

ಸಿಜೆಪಿ ಸೇರಲು ರಾಜಕಾರಣಿಗಳ ಉತ್ಸುಕತೆ: ಸ್ಥಾಪಕರ ನಿರಾಕರಣೆ

ಈ ಅಭಿಯಾನದ ಜನಪ್ರಿಯತೆ ಹೆಚ್ಚಾಗುತ್ತಿದ್ದಂತೆ ದೇಶದ ಪ್ರಮುಖ ರಾಜಕೀಯ ಮುಖಂಡರು ಮತ್ತು ಪ್ರಭಾವಿಗಳು ಇದರತ್ತ ಆಕರ್ಷಿತರಾಗುತ್ತಿದ್ದಾರೆ. ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್, ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಕೀರ್ತಿ ಆಜಾದ್ ಅವರು ಕೂಡ ಕಾಕ್ರೋಚ್ ಜನತಾ ಪಾರ್ಟಿ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡದಂತಹ ರಾಜ್ಯಗಳಲ್ಲಿ ಸಿಜೆಪಿಯ ಅನಧಿಕೃತ ರಾಜ್ಯ ಘಟಕಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿವೆ.

ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಸಂಸ್ಥಾಪಕ ಅಭಿಜೀತ್ ದೀಪ್ಕೆ, “ಇದು ಸಂಪೂರ್ಣವಾಗಿ ಯುವಕರಿಗಾಗಿ ಇರುವ ವೇದಿಕೆ. ಪ್ರಸ್ತುತ ವ್ಯವಸ್ಥೆಯಲ್ಲಿರುವ ರಾಜಕಾರಣಿಗಳು ಈ ಪಕ್ಷಕ್ಕೆ ಸೇರ್ಪಡೆಯಾಗುವುದನ್ನು ಯುವ ಜನಾಂಗ ಇಷ್ಟಪಡುವುದಿಲ್ಲ. ನಾವು ಯಾವುದೇ ಸಾಂಪ್ರದಾಯಿಕ ರಾಜಕೀಯ ಮುಖಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಚುನಾವಣಾ ರಾಜಕೀಯ ಅಥವಾ ಸದಸ್ಯತ್ವದ ದೃಷ್ಟಿಯಿಂದ ಇದು ಇನ್ನೂ ಸಾಂಪ್ರದಾಯಿಕ ಪಕ್ಷಗಳಿಗೆ ಪರ್ಯಾಯವಲ್ಲದಿದ್ದರೂ, ಡಿಜಿಟಲ್ ಜಗತ್ತಿನಲ್ಲಿ ಯುವ ಸಮೂಹದ ರಾಜಕೀಯ ಪ್ರಜ್ಞೆಯನ್ನು ಎಚ್ಚರಿಸುವಲ್ಲಿ ಈ ‘ಜಿರಳೆ’ ಯಶಸ್ವಿಯಾಗಿದೆ.

ಇದನ್ನೂ ಓದಿ : ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

Tags: IndiaKarnataka News beatPolitician
SendShareTweet
Previous Post

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

Next Post

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

Related Posts

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ
ದೇಶ

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!
ದೇಶ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!
ದೇಶ

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?
ರಾಜ್ಯ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!
ದೇಶ

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

Next Post
ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

Recent News

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat