ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಮನಸೋರೆಗೊಂಡ “ಶುಕ್ರನಂದನೆ”ಯ ನೂರರ ಸಂಭ್ರಮ..

May 17, 2024
Share on WhatsappShare on FacebookShare on Twitter

‘ಬಿಇಎಲ್’ ದಕ್ಷಿಣ ಕನ್ನಡಿಗರ ಸಂಘ ಹಾಗೂ ಮಲೆನಾಡು ಯಕ್ಷಾಭಿಮಾನಿ ಬಳಗವು, ಗುರುವಾರ(16) ಸಂಜೆ ಬೆಂಗಳೂರಿನ ಯಕ್ಷಾಭಿಮಾನಿಗಳಿಗಾಗಿ ಅಪರೂಪದ ಯಕ್ಷಗಾನ ಹಮ್ಮಿಕೊಂಡು ಯಶಸ್ವಿಯಾಯಿತು. ಶ್ರೀ ಕೋದಂಡ ರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಮೇಳದವರಿಂದ “ಶುಕ್ರನಂದನೆ” ಪ್ರಸಂಗದ “ಯಶಸ್ವಿ ನೂರನೆ”ಯ ಪ್ರಯೋಗವನ್ನು “ಭಾರತದ ಹೆಮ್ಮೆಯ ಸಂಸ್ಥೆ “ಬಿಇಎಲ್” ಆವರಣದಲ್ಲಿ ನಡೆಸಿ ಸಂಭ್ರಮಿಸಿತು.

oplus_1024

ಜಾಲಹಳ್ಳಿಯ “ಬಿಇಎಲ್” ನ “ರಾಷ್ಟ್ರ ಕವಿ ಕುವೆಂಪು ಕಲಾಕ್ಷೇತ್ರದಲ್ಲಿ ನೂರಾರು ಯಕ್ಷ ಪ್ರೇಮಿಗಳು ಈ ಸಂಭ್ರಮದಲ್ಲಿ ಮಿಂದೆದ್ದರು. ಯಕ್ಷಲೋಕದಲ್ಲಿ ಸುಶ್ರಾವ್ಯ ಕಂಠದಿಂದ ನಲವತ್ತಾರು ವರ್ಷದ ಸುದೀರ್ಘ ಸೇವೆ ಸಲ್ಲಿಸಿ ಮರೆಯಾದ, “ಹೊಸತನದ ರೂವಾರಿ ಎನಿಸಿದ್ದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ”ರಿಗೆ, ಈ “ಶುಕ್ರನಂದನೆಯ ನೂರರ ಸಂಭ್ರಮ” ಅರ್ಪಿಸಿದ್ದು ಅರ್ಥಪೂರ್ಣವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಡಿ. ಸುರೇಂದ್ರ ಕುಮಾರ್ ರವರು, ” ಯಕ್ಷಗಾನವು ಬೆಂಗಳೂರಿನ ಈ ‘ಬಿಇಎಲ್’ನಲ್ಲಿ ನಡೆಯುತ್ತಿರುವುದು ಖುಷಿಯಾಗುತ್ತಿದೆ. ಭಾರತದ ಭದ್ರತೆ,ಸುರಕ್ಷತೆಯ ವಿಚಾರದಲ್ಲಿ “ಬಿಇಎಲ್ ಸಂಸ್ಥೆ” ಪಾತ್ರ ಬಹುದೊಡ್ಡದಿದೆ. ಬಿಇಎಲ್ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆ.” ಎಂದರು.

ಇನ್ನು ಇದೇ ವೇಳೆ ಉಪಸ್ಥಿತರಿದ್ದ ಶ್ರೀ ಮದೆಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ಆಶೀರ್ವಚಿಸಿ,” ಕಲೆ ಪ್ರಕಾರಗಳು ನಮ್ಮ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುತ್ತಾ ಉಳಿಸುತ್ತವೆ. ಸಮಾಜದಲ್ಲಿ ಇತಿಹಾಸ, ಪುರಾಣವನ್ನು ತಿಳಿಸುವ ಮಾಧ್ಯಮವಾಗಿ ಯಕ್ಷಗಾನ ಪ್ರಮುಖವಾಗಿ ಕಾರ್ಯನಿರ್ವಸುತ್ತದೆ. ಇನ್ನು ಪೌರಾಣಿಕ ಪ್ರಸಂಗಗಳನ್ನೇ ಹೆಚ್ಚಾಗಿ ಪ್ರದರ್ಶಿಸುವ ಹನುಮಗಿರಿ ಮೇಳವು ಯಕ್ಷಗಾನದ ಅಂತ:ಸತ್ವವನ್ನು, ವಾಣಿಜ್ಯ ಉದ್ದೇಶವಿಲ್ಲದೇ ಸಾರುತ್ತಿರುವುದು ಅಭಿನಂದನಾರ್ಹ” ಎಂದರು.
ಯಕ್ಷಗಾನ ಮನೋವಿಕಾಸಕ್ಕೆ ಸಹಾಯ ಮಾಡುತ್ತದೆ. ಧಾರ್ಮಿಕ ವಿಚಾರಗಳನ್ನು ಜನರಿಗೆ ತಲುಪಿಸುವ ಅದ್ಭುತ ಮಾಧ್ಯಮ. ನಮ್ಮ ಕರಾವಳಿ, ಮಲೆನಾಡ ಜನರ ಧರ್ಮ ಸಂಬಂಧಿತ ಜ್ಞಾನಕ್ಕೆ ಈ ಯಕ್ಷಗಾನ ಬಹುಮುಖ್ಯ ಕಾರಣ” ಎಂದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ, ಧಾರ್ಮಿಕ ಚಿಂತಕರು, ಗಾಯಕರು ವಿದ್ಯಾಭೂಷಣ್ ಸ್ವಾಮಿಗಳು, ಯಕ್ಷಗಾನದ ಪ್ರಭಾವದ ಬಗ್ಗೆ ತಿಳಿಹೇಳಿದರು.


ಇನ್ನು ಬಿಇಎಲ್ ದಕ್ಷಿಣಕನ್ನಡಿಗರ ಸಂಘದ ಅಧ್ಯಕ್ಷರಾದ ಮೋಹನ್ ಕರ್ಣಿಕ್ ಮಾತನಾಡಿ,” ಈ ಮೊಬೈಲ್,ಟಿವಿ ಯುಗದಲ್ಲೂ ಪೌರಾಣಿಕ ಪ್ರಸಂಗವೊಂದು, ನೂರು ದಿನಗಳ ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಶ್ಲಾಘನೀಯ. ಆ ನೂರನೆಯ ಪ್ರಯೋಗ ನಮ್ಮ‌ ಬಿಇಎಲ್ ನಲ್ಲಿ ನಡೆಯುತ್ತಿರುವುದು ನಮ್ಮ ಹೆಮ್ಮೆ” ಎಂದರು.
1969ರಲ್ಲಿ ಕರಾವಳಿ ಭಾಗದ ಬಿಇಎಲ್ ನೌಕರರು ಸೇರಿ ಸ್ಥಾಪಿಸಿದ “ಬಿಇಎಲ್ ದಕ್ಷಿಣ ಕನ್ನಡಿಗರ ಸಂಘ”ವು ಸತತ ವಿಶೇಷವಾದ ಕಾರ್ಯ ಮಾಡುತ್ತಲೇ ಬಂದಿದ್ದು, ಸದಾ ಕ್ರಿಯಾಶೀಲವಾಗಿರುತ್ತದೆ. ಕರಾವಳಿಯ ಸೊಗಡನ್ನು ಸದಾ ತೆರೆದಿಡುವ ಈ ಸಂಘ ವು ಈ ಬಾರಿ, ಹನುಮಗಿರಿ ಮೇಳದ “ಶುಕ್ರನಂದನೆ” ಯ ನೂರನೆಯ ಪ್ರಯೋಗವನ್ನು ಮಲೆನಾಡು ಯಕ್ಷಾಭಿಮಾನಿ ಬಳಗ ಬೆಂಗಳೂರು ಇವರ ಸಹಯೋಗದೊಂದಿಗೆ ನೆರವೇರಿಸಿ, ಅಭೂತಪೂರ್ವ ಯಶಸ್ಸು ಕಂಡಿತು.
ಹಾಗೆಯೇ ನೂರನೆಯ ಪ್ರಯೋಗದ ಸಂಭ್ರಮದಲ್ಲಿ ತುಸು ಹೆಚ್ಚೇ ಉತ್ಸಾಹದಲ್ಲಿದ್ದ ಹನುಮಗಿರಿ ಮೇಳದ ಹಿಮ್ಮೇಳ-ಮುಮ್ಮೇಳದವರು ಅದ್ಭುತವಾಗಿ ತೊಡಗಿಸಿಕೊಂಡು, ಪ್ರಸಂಗದ ನೂರರ ಸಂಭ್ರಮವನ್ನು ನೂರ್ಮಡಿಗೊಳಿಸಿದರು. ಒಟ್ಟಿನಲ್ಲಿ ಅಪರೂಪದ ಯಕ್ಷಗಾನವು ಅದ್ಭುತವಾಗಿ ಮೂಡಿಬಂದು, ಕಲಾಭಿಮಾನಿಗಳ ಮನಸೋರೆಗೊಂಡಿತು.

Tags: Yakshagana
SendShareTweet
Previous Post

ಮತ್ತೋರ್ವ ಮಹಿಳೆಯ ಮೇಲೆ ಚಾಕು ಹಾಕಲು ಯತ್ನಿಸಿ, ಸಿಕ್ಕಿ ಬಿದ್ದ ಅಂಜಲಿ ಕೊಲೆಗಾರ

Next Post

‘ಧೋನಿ’ಯ 110m ‘ಸಿಕ್ಸ್’ ಬೆಂಗಳೂರು ಗೆಲುವಿಗೆ ಕಾರಣವಾಯ್ತಾ?

Related Posts

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ
ಬೆಂಗಳೂರು ನಗರ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ
ಬೆಂಗಳೂರು ನಗರ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!
ದಕ್ಷಿಣ ಕನ್ನಡ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!
ದಕ್ಷಿಣ ಕನ್ನಡ

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ
ಬೆಂಗಳೂರು ನಗರ

ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿ ಹೆಚ್ಚಳಕ್ಕೆ ವಿರೋಧ | ಬನ್ನೇರುಘಟ್ಟದಲ್ಲಿ ವಿಶೇಷ ಗ್ರಾಮ ಸಭೆ

Next Post
‘ಧೋನಿ’ಯ 110m ‘ಸಿಕ್ಸ್’ ಬೆಂಗಳೂರು ಗೆಲುವಿಗೆ ಕಾರಣವಾಯ್ತಾ?

'ಧೋನಿ'ಯ 110m 'ಸಿಕ್ಸ್' ಬೆಂಗಳೂರು ಗೆಲುವಿಗೆ ಕಾರಣವಾಯ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

Recent News

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat