ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

November 13, 2025
Share on WhatsappShare on FacebookShare on Twitter

ಚೀನಾ : ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ ಸುಮಾರು 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ.

Fire Destroys Historic Pavilion at Yongqing Temple, Zhangjiagang, Jiangsu, China today.

A fire at Yongqing Temple on November 12 destroyed the historic Wenchang Pavilion. Other parts of the ancient temple, founded in 536 AD, were unharmed. pic.twitter.com/G0ELU8s4le

— Weather Monitor (@WeatherMonitors) November 12, 2025

ಸ್ಥಳೀಯ ಅಧಿಕಾರಿಗಳ ಪ್ರಕಾರ, ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯ ಕಾರಣವನ್ನು ಪ್ರಸ್ತುತ ತನಿಖೆ ನಡೆಸಲಾಗುತ್ತಿದ್ದು, ದೋಷಪೂರಿತ ವೈರಿಂಗ್, ಧೂಪದ್ರವ್ಯ ಬಳಕೆ ಏನು ಕಾರಣ ಎನ್ನುವ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

Tags: ChinaKarnataka News beattemple fire
SendShareTweet
Previous Post

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

Related Posts

ಭಾರತ, ಆಫ್ಘನ್ ಜತೆ ಎರಡು ರಂಗಗಳ ಯುದ್ಧಕ್ಕೆ ಸಿದ್ಧ : ಪಾಕ್ ರಕ್ಷಣಾ ಸಚಿವರ ಉದ್ಧಟತನದ ಹೇಳಿಕೆ!
ವಿದೇಶ

ಭಾರತ, ಆಫ್ಘನ್ ಜತೆ ಎರಡು ರಂಗಗಳ ಯುದ್ಧಕ್ಕೆ ಸಿದ್ಧ : ಪಾಕ್ ರಕ್ಷಣಾ ಸಚಿವರ ಉದ್ಧಟತನದ ಹೇಳಿಕೆ!

‘ನಿಮಗೆಷ್ಟು ಪತ್ನಿಯರು?’ : ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷರಿಗೆ ಟ್ರಂಪ್ ವಿಚಿತ್ರ ಪ್ರಶ್ನೆ!
ವಿದೇಶ

‘ನಿಮಗೆಷ್ಟು ಪತ್ನಿಯರು?’ : ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷರಿಗೆ ಟ್ರಂಪ್ ವಿಚಿತ್ರ ಪ್ರಶ್ನೆ!

ಇಸ್ರೋದ NRSCಯಲ್ಲಿ 13 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸ್ಯಾಲರಿ
ವಿದೇಶ

ಇಸ್ರೋದ NRSCಯಲ್ಲಿ 13 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸ್ಯಾಲರಿ

ಉದ್ಘಾಟನೆಗೊಂಡ ತಿಂಗಳಲ್ಲೇ ಕುಸಿದು ಬಿತ್ತು ಚೀನಾದ ಬೃಹತ್ ಸೇತುವೆ : ವಿಡಿಯೋ ವೈರಲ್
ವಿದೇಶ

ಉದ್ಘಾಟನೆಗೊಂಡ ತಿಂಗಳಲ್ಲೇ ಕುಸಿದು ಬಿತ್ತು ಚೀನಾದ ಬೃಹತ್ ಸೇತುವೆ : ವಿಡಿಯೋ ವೈರಲ್

ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್‌
ವಿದೇಶ

ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್‌

ದೆಹಲಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ | 12 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ವಿದೇಶ

ದೆಹಲಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ | 12 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್‌ ನೋಡುವುದೇಗೆ?

ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್‌ ನೋಡುವುದೇಗೆ?

Recent News

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್‌ ನೋಡುವುದೇಗೆ?

ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್‌ ನೋಡುವುದೇಗೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಚೀನಾದಲ್ಲಿ 1500 ವರ್ಷ ಹಳೆಯ ದೇವಾಲಯ ಬೆಂಕಿಗಾಹುತಿ.. ವಿಡಿಯೋ ವೈರಲ್‌!

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat