ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR

March 24, 2026
Share on WhatsappShare on FacebookShare on Twitter

ಬಳ್ಳಾರಿ : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಬಳ್ಳಾರಿ ವಲಯ ಕಚೇರಿಯಲ್ಲಿ ನಡೆದಿರುವ ಭಾರೀ ಅವ್ಯವಹಾರವೊಂದು ಬೆಳಕಿಗೆ ಬಂದಿದೆ. ಈ ವರ್ಷದ ಆಂತರಿಕ ಆಡಿಟ್ ವೇಳೆ ಒಟ್ಟೂ 16 ಕೋಟಿ ರೂ.ಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆ ಮಂಡಳಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಪೊಲೀಸರಿಗೆ ದೂರು ನೀಡಿದ್ದು, ಏಳು ಮಂದಿ ಮೇಲೆ ಎಫ್​ಐಆರ್ ದಾಖಲಾಗಿದೆ.

2022ರಿಂದ 2026ರವರೆಗೆ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 16 ಕೋಟಿ 17 ಲಕ್ಷ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಕೆಐಎಡಿಬಿ ಗುತ್ತಿಗೆ ನೌಕರ ಸಂತೋಷ್ ಕುಮಾರ್, ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೇರಿ ಏಳು ಜನರ ವಿರುದ್ಧ ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಸಂತೋಷ್ ಕುಮಾರ್ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಆರೋಪಿಯು ಅಧಿಕಾರಿಗಳ ನಕಲಿ ಸಹಿ ಮಾಡಿ ಚೆಕ್‌ಗಳ ಮೂಲಕ ಹಣವನ್ನು ಹಲವು ಬಾರಿ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರತಿ ವರ್ಷವೂ ಆಡಿಟ್ ನಡೆದಿದ್ದರೂ ನಾಲ್ಕು ವರ್ಷಗಳ ಬಳಿಕ ಈ ಅವ್ಯವಹಾರ ಬೆಳಕಿಗೆ ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತನಿಖೆಯ ನಂತರವೇ ನಿಜಾಂಶ ಹೊರಬರಲಿದೆ ಎಂದು ಬಳ್ಳಾರಿ ಎಸ್ಪಿ ಸುಮನ್ ಪನ್ನೇಕರ್ ತಿಳಿಸಿದ್ದಾರೆ.

ಎಸ್ಪಿ ಹೇಳುವಂತೆ ಮಾರ್ಚ್ 19ರಂದು ಕೆಐಎಡಿಬಿ ಅಧಿಕಾರಿಗಳು ದೂರು ನೀಡಿದ ಬಳಿಕ ಪ್ರಕರಣ ಬಹಿರಂಗವಾಗಿದೆ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಆರೋಪಿಗಳ ಪತ್ತೆ ಕಾರ್ಯ ಚಾಲ್ತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಂಚನೆಯ ಮೊತ್ತ 15 ಕೋಟಿ ರೂ. ದಾಟಿರುವುದರಿಂದ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಬೇಕಾಗುತ್ತದೆ ಎಂದ ಎಸ್ಪಿ, ಈ ಕುರಿತು ಮುಂದಿನ ಪರಿಶೀಲನೆ ಮಾಡಿ ಟ್ರಾನ್ಸ್ಫರ್ ಮಾಡುತ್ತೇವೆ. ಕೆಐಡಿಬಿ ಆಂತರಿಕ ಆಡಿಟ್ ವೇಳೆ ಈ ಹಗರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.

ಒಟ್ಟೂ ನಾಲ್ಕು ವರ್ಷದ ಅವಧಿಯಲ್ಲಿ 16 ಕೋಟಿ 17 ಲಕ್ಷ ರೂ.ಗಳ ಅಕ್ರಮ ವಹಿವಾಟು ನಡೆದಿದೆ ಎಂದ ಎಸ್ಪಿ, ಅದನ್ನು ಹಾಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ವರದಿ ಮಾಡಿ ದೂರು ದಾಖಲಿಸಿದ್ದಾರೆ. ಅಲ್ಲಿನ ಗುತ್ತಿಗೆ ನೌಕರ ಚೆಕ್ ಬುಕ್ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದ. ಇದೇ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಧ್ಯಕ್ಕೆ ಯಾವ ಆರೋಪಿಗಳೂ ಸೆರೆ ಸಿಕ್ಕಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ರಾಜಧಾನಿಯಲ್ಲಿ ನಿಲ್ಲದ ಬೀದಿ ನಾಯಿಗಳ ಉಪಟಳ : ಹೈರಾಣಾದ ಸಾರ್ವಜನಿಕರು

SendShareTweet
Previous Post

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?

Next Post

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

Related Posts

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌
ಬೆಂಗಳೂರು

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!
ಬೆಂಗಳೂರು

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!
ಬೆಂಗಳೂರು

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

ರಂಗೋಲಿಯಲ್ಲಿ ಮೂಡಿದ ಸಂಸದ ಯದುವೀರ್ ಒಡೆಯರ್ ಭಾವಚಿತ್ರ.. ಮಹಾರಾಜರಿಗೆ ಕಲರ್‌ಫುಲ್‌ ಬರ್ತಡೇ ವಿಶ್‌
ಮೈಸೂರು

ರಂಗೋಲಿಯಲ್ಲಿ ಮೂಡಿದ ಸಂಸದ ಯದುವೀರ್ ಒಡೆಯರ್ ಭಾವಚಿತ್ರ.. ಮಹಾರಾಜರಿಗೆ ಕಲರ್‌ಫುಲ್‌ ಬರ್ತಡೇ ವಿಶ್‌

ಬೆಳಿಗ್ಗೆ ವೆಲ್ಡಿಂಗ್ ಕೆಲಸ, ರಾತ್ರಿ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್‌!
ಬೆಂಗಳೂರು

ಬೆಳಿಗ್ಗೆ ವೆಲ್ಡಿಂಗ್ ಕೆಲಸ, ರಾತ್ರಿ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್‌!

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ
ಬೆಳಗಾವಿ

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

Next Post
ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

ವಾಣಿಜ್ಯ ಸಿಲಿಂಡರ್ ಸಿಗದೇ ಹೊಟೇಲ್ ಮಾಲೀಕ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ರಾಜವರ್ಧನ್ ಬರ್ತಡೇ ಗಿಫ್ಟ್..!

ರಾಜವರ್ಧನ್ ಬರ್ತಡೇ ಗಿಫ್ಟ್..!

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

Recent News

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ರಾಜವರ್ಧನ್ ಬರ್ತಡೇ ಗಿಫ್ಟ್..!

ರಾಜವರ್ಧನ್ ಬರ್ತಡೇ ಗಿಫ್ಟ್..!

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat