ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಉತ್ತಮ ಗುಣಮಟ್ಟದ ಫಿಲ್ಮ್ ಸಿಟಿ ನಿರ್ಮಾಣ: ಸಿಎಂ

March 2, 2025
Share on WhatsappShare on FacebookShare on Twitter

ಮೈಸೂರು: ಸರ್ಕಾರದಿಂದಲೇ ಉತ್ತಮ ಗುಣಮಟ್ಟದ ಫಿಲ್ಮ್ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಫಿಲ್ಮ್ ಸಿಟಿ ಮಾಡುವುದಾಗಿ ಘೋಷಿಸಿದ್ದೆ. ಈಗ ಕೊಟ್ಟ ಮಾತಿನಂತೆ ಜಿಲ್ಲೆಯಲ್ಲಿ ಫಿಲ್ಮ್ ಸಿಟಿ ಮಾಡುತ್ತೇವೆ. ನಾನು ಹಿಂದಿನ ಅಧಿಕಾರವಧಿ ಪೂರ್ಣಗೊಳಿಸಿದ ನಂತರ, ಕುಮಾರಸ್ವಾಮಿ ರಾಮನಗರಕ್ಕೆ ತೆಗೆದುಕೊಂಡು ಹೋಗಬೇಕು ಅಂತ ಅದನ್ನು ಕೈಬಿಟ್ಟರು. ಆದರೆ, ಈಗ ಈ ಕುರಿತು ಚಿಂತನೆ ನಡೆದಿದ್ದು, ಜಿಲ್ಲೆಯಲ್ಲಿ ಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಸರ್ಕಾರ ನಿಮ್ಮ ಜೊತೆ ಇರಲಿದೆ. ಜನರಲ್ಲಿ ಅಸಂತೋಷ, ಅಸಹನೆ, ವೈಷಮ್ಯ ಜಾಸ್ತಿ ಬೆಳೆಯುತ್ತಿದೆ. ಪ್ರೀತಿ ಅಭಿಮಾನಿ ಕಡಿಮೆ ಆಗುತ್ತಿದೆ. ಹೀಗಾಗಿ ಅಶಾಂತಿ ಉಂಟಾಗುತ್ತಿದೆ. ಹೀಗಾಗಿ ನಮ್ಮ ಸಂಸ್ಕೃತಿ ಮತ್ತೆ ಬರಬೇಕಿದೆ. ಚಲನಚಿತ್ರ ಅದು ನಮ್ಮ ಸಂಸ್ಕೃತಿ. ನಮ್ಮ ಬದುಕಿನ ಸಂಸ್ಕೃತಿ, ನಾಡಿನ, ದೇಶದ, ವಿದೇಶದ ಸಂಸ್ಕೃತಿಯನ್ನ ಜನರಿಗೆ ಪರಿಚಯ ಮಾಡಿಸುವುದಕ್ಕಾಗಿ ಚಲನಚಿತ್ರೋತ್ಸವ ಮಾಡುತ್ತಿದ್ದೇವೆ. ಸಿನಿಮಾ ಪ್ರಭಾವಿ ಮಾಧ್ಯಮ. ಸಿನಿಮಾ ಜನ, ಸಮಾಜ ಎದುರಿಸುವ ಸಮಸ್ಯೆಯ ಆಳ ತಿಳಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.

ಸಂವಿಧಾನ ಜಾತಿರಹಿತ ಸಮಾಜ ನಿರ್ಮಾಣ, ಸಾಮಾಜಿಕ ನ್ಯಾಯ ಇರಬೇಕು. ಅಸಮಾನತೆ ಹೋಗಬೇಕು. ಇಂದಿಗೂ ಅಸಮಾನತೆ ಸಮಾಜದಲ್ಲಿ ಹೋಗಿಲ್ಲ. ಅಸಮಾನತೆ ಹೋಗಬೇಕು ಅಂತ ಅಂಬೇಡ್ಕರ್ ಹೇಳಿದ್ದರು. ಆರ್ಥಿಕವಾಗಿ, ಸಾಮಾಜಿಕವಾಗಿ ಜನ ಸಬಲರಾಗಬೇಕು ಎಂದು ಕರೆ ನೀಡಿದ್ದಾರೆ.

Tags: CMDK shivakumarFilm CityMysoreSiddaramaiah
SendShareTweet
Previous Post

ನೀವು ಬಣ್ಣ ಹಾಕಿಕೊಂಡು ಮಾಡ್ತೀರಿ, ನಾವು ಬಣ್ಣ ಹಾಕದೆ ಮಾಡ್ತೀವಿ; ಡಿಕೆಶಿ

Next Post

ಶಾಸಕರ ಪುತ್ರಿ ಅನಾರೋಗ್ಯಕ್ಕೆ ಬಲಿ!

Related Posts

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

Next Post
ಶಾಸಕರ ಪುತ್ರಿ ಅನಾರೋಗ್ಯಕ್ಕೆ ಬಲಿ!

ಶಾಸಕರ ಪುತ್ರಿ ಅನಾರೋಗ್ಯಕ್ಕೆ ಬಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

Recent News

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat