ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Naxal Surrender: ಛತ್ತೀಸ್‌ಗಢದ ಸುಕ್ಮಾದಲ್ಲಿ 22 ನಕ್ಸಲರ ಶರಣಾಗತಿ

April 18, 2025
Share on WhatsappShare on FacebookShare on Twitter


ಸುಕ್ಮಾ: 2026ರೊಳಗೆ ದೇಶವನ್ನು ನಕ್ಸಲ್ ಮುಕ್ತವಾಗಿಸಲು ಕೇಂದ್ರ ಸರ್ಕಾರ ಪಣ ತೊಟ್ಟಿರುವಂತೆಯೇ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶುಕ್ರವಾರ ಕನಿಷ್ಠ 22 ಮಾವೋವಾದಿಗಳು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ(Naxal Surrender). ಈ ಪೈಕಿ 12 ಮಂದಿ ಒಟ್ಟು 40.5 ಲಕ್ಷ ರೂ.ಗಳ ಬಹುಮಾನವನ್ನು ಹೊತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತಗಳಿಂದ ಮತ್ತು ಸ್ಥಳೀಯ ಬುಡಕಟ್ಟು ಜನರ ಮೇಲೆ ಆಗುತ್ತಿರುವ ದೌರ್ಜನ್ಯಗಳಿಂದ ಹತಾಶರಾಗಿ 9 ಮಹಿಳಾ ನಕ್ಸಲರು ಸೇರಿದಂತೆ ಒಟ್ಟು 22 ಮಂದಿ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ. ಅವರೆಲ್ಲರೂ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳ (ಸಿಆರ್‌ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ಅಲ್ಲದೇ, ಕುಗ್ರಾಮಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿರುವ ಛತ್ತೀಸ್‌ಗಢ ಸರ್ಕಾರದ ‘ನಿಯಾದ್ ನೆಲ್ಲನಾರ್’ (ನಿಮ್ಮ ಉತ್ತಮ ಗ್ರಾಮ) ಯೋಜನೆ ಮತ್ತು ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿ ಶರಣಾಗತಿ ನಿರ್ಧಾರ ಕೈಗೊಂಡಿರುವುದಾಗಿ ನಕ್ಸಲರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶರಣಾದ ನಕ್ಸಲರೆಲ್ಲರೂ ಮಾಡ್ (ಛತ್ತೀಸ್ ಗಢ) ಮತ್ತು ನುವಾಪಾಡಾ (ಒಡಿಶಾ) ವಿಭಾಗಗಳಲ್ಲಿ ಸಕ್ರಿಯರಾಗಿದ್ದವರು ಎಂದು ತಿಳಿದುಬಂದಿದೆ. ಶರಣಾಗತರಾದ ನಕ್ಸಲರಲ್ಲಿ ಮಾಡ್ ವಿಭಾಗದ ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಕಂಪನಿ ಸಂಖ್ಯೆ 1ರ ಉಪ ಕಮಾಂಡರ್ ಮುಚಕಿ ಜೋಗಾ (33) ಮತ್ತು ಅದೇ ತಂಡದ ಸದಸ್ಯೆ, ಅವರ ಪತ್ನಿ ಮುಚಕಿ ಜೋಗಿ (28) ಕೂಡ ಸೇರಿದ್ದಾರೆ ಎಂದು ಎಸ್ಪಿ ಚವಾಣ್ ತಿಳಿಸಿದ್ದಾರೆ. ಇವರಿಬ್ಬರನ್ನು ಹಿಡಿದುಕೊಟ್ಟರೆ ತಲಾ 8 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಹಿಂದೆಯೇ ಸರ್ಕಾರ ಘೋಷಿಸಿತ್ತು.

ಇವರಲ್ಲದೇ, ತಲಾ 5 ಲಕ್ಷ ರೂ. ಬಹುಮಾನ ಹೊತ್ತಿದ್ದ ಮಾವೋವಾದಿಗಳ ಪ್ರದೇಶ ಸಮಿತಿ ಸದಸ್ಯರಾದ ಕಿಕಿದ್ ದೇವೇ(30) ಮತ್ತು ಮನೋಜ್ ಅಲಿಯಾಸ್ ದುಧಿ ಬುಧ್ರಾ (28) ಕೂಡ ಸೇರಿದ್ದಾರೆ. ಶರಣಾಗತರಾದ 7 ನಕ್ಸಲರ ತಲೆಗೆ ತಲಾ 2 ಲಕ್ಷ ರೂ.ಗಳ ಬಹುಮಾನ ಮತ್ತು ಇನ್ನೊಬ್ಬ ಮಾವೋವಾದಿ ತಲೆಗೆ 50,000 ರೂ.ಗಳ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವರೆಲ್ಲರೂ ಭದ್ರತಾ ಪಡೆಗಳ ಮೇಲೆ ನಡೆದಿದ್ದ ಅನೇಕ ದಾಳಿಗಳಲ್ಲಿ ಭಾಗಿಯಾಗಿದ್ದವರು ಎಂದೂ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲಾ ಪೊಲೀಸರು, ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ), ಸಿಆರ್‌ಪಿಎಫ್ ಮತ್ತು ಸಿಆರ್‌ಪಿಎಫ್ ಕೋಬ್ರಾ ಪಡೆಯು ನಕ್ಸಲರ ಶರಣಾಗತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ ಎಂದು ಹೇಳಲಾಗಿದೆ.

ಶರಣಾದ ಎಲ್ಲಾ ಮಾವೋವಾದಿಗಳಿಗೆ ತಲಾ 50,000 ರೂ.ಗಳ ಆರ್ಥಿಕ ನೆರವು ನೀಡಲಾಗಿದೆ ಮತ್ತು ಸರ್ಕಾರದ ನೀತಿಯ ಪ್ರಕಾರ ಅವರಿಗೆ ಹೆಚ್ಚಿನ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡ ಬಸ್ತಾರ್ ಪ್ರದೇಶದಲ್ಲಿ ಒಟ್ಟಾರೆ 792 ಮಾವೋವಾದಿಗಳು ಶರಣಾಗಿದ್ದರು.

Tags: ChhattisgarhNaxal SurrenderNiad NellanarSukma
SendShareTweet
Previous Post

ಸಣ್ಣ ಪ್ರಾಯದವರಿಗೂ ಕಾಡ್ತಿದೆ ಹೃದಯಾಘಾತ; ಭಾರತದಲ್ಲಿ ಹೆಚ್ಚಾಗುತ್ತಿರುವುದೇಕೆ ಹೃದಯಾಘಾತ?

Next Post

Place Hijack Attempt: ವಿಮಾನ ಹೈಜಾಕ್ ಯತ್ನಿಸಿದಾತನನ್ನು ಗುಂಡಿಕ್ಕಿ ಕೊಂದ ಪ್ರಯಾಣಿಕ

Related Posts

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?
ದೇಶ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

Next Post
Place Hijack Attempt: ವಿಮಾನ ಹೈಜಾಕ್ ಯತ್ನಿಸಿದಾತನನ್ನು ಗುಂಡಿಕ್ಕಿ ಕೊಂದ ಪ್ರಯಾಣಿಕ

Place Hijack Attempt: ವಿಮಾನ ಹೈಜಾಕ್ ಯತ್ನಿಸಿದಾತನನ್ನು ಗುಂಡಿಕ್ಕಿ ಕೊಂದ ಪ್ರಯಾಣಿಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat