ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

April 27, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಿರುವ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಐಪಿಎಲ್ ಪಂದ್ಯ ನಡೆಯುವ ದಿನದಂದೇ ಕ್ರೀಡಾಂಗಣದ ಪ್ರಮುಖ ಭದ್ರತಾ ವ್ಯವಸ್ಥೆಯಾದ ಸಿಸಿಟಿವಿ ಕ್ಯಾಮೆರಾಗಳ ಕೇಬಲ್‌ಗಳನ್ನು ಕತ್ತರಿಸಿ, ಇಡೀ ಭದ್ರತಾ ಜಾಲವನ್ನೇ ಅಸ್ತವ್ಯಸ್ತಗೊಳಿಸಲು ಯತ್ನಿಸಲಾಗಿದೆ.

ಹೌದು ಏಪ್ರಿಲ್ 24 ರಂದು ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ (RCB) ಮತ್ತು ಗುಜರಾತ್‌ ಟೈಟಾನ್ಸ್‌ (GT)ತಂಡಗಳ ಮಧ್ಯೆ ಐಪಿಎಲ್ ಪಂದ್ಯ ಆಯೋಜನೆಯಾಗಿತ್ತು. ಪಂದ್ಯ ನಡೆಯುವ ದಿನದಂದು ಬೆಳಿಗ್ಗೆ ಕ್ರೀಡಾಂಗಣದ ತಾಂತ್ರಿಕ ತಂಡವು ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಬರೋಬ್ಬರಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಆಫ್‌ಲೈನ್ ಆಗಿರುವುದು ಪತ್ತೆಯಾಗಿದೆ.

ಕ್ಯಾಮೆರಾಗಳು ಏಕಾಏಕಿ ಬಂದ್ ಆಗಿದ್ದರಿಂದ ತಾಂತ್ರಿಕ ತಂಡವು ತಕ್ಷಣವೇ ಕೂಲಂಕಷವಾಗಿ ತನಿಖೆ ನಡೆಸಿದೆ. ಈ ವೇಳೆ ಐವಿಎಸ್ ಡಿಜಿಟಲ್ ಸೊಲ್ಯೂಷನ್ಸ್ ಎಂಬ ಉಪ-ವಿತರಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಇ. ಮತ್ತು ಅಬ್ದುಲ್ ಕಲಾಂ ಈ ವಿಧ್ವಂಸಕ ಕೃತ್ಯದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಈ ಇಬ್ಬರು ಆರೋಪಿಗಳು ಕ್ರೀಡಾಂಗಣವನ್ನು ಪ್ರವೇಶಿಸಲು ಅಗತ್ಯವಾದ ಮಾನ್ಯ ಪಾಸ್‌ಗಳನ್ನು ಹೊಂದಿರಲಿಲ್ಲ.

ಕ್ರೀಡಾಂಗಣವನ್ನು ಪ್ರವೇಶಿಸಿದ ಆರೋಪಿಗಳು, ಎನ್‌ವಿಆರ್ (NVR) ಮತ್ತು ಆಪ್ಟಿಕಲ್ ಫೈಬರ್ ಸಂಪರ್ಕಗಳನ್ನು ಉದ್ದೇಶಪೂರ್ವಕವಾಗಿ ತಪ್ಪು ತಪ್ಪಾಗಿ ನಿರ್ವಹಿಸಿ ಅವುಗಳನ್ನು ಕತ್ತರಿಸಿ ಹಾನಿಗೊಳಿಸಿದ್ದಾರೆ. ಇದರಿಂದಾಗಿ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಂಡಿತ್ತು. ಆದರೂ ಇಬ್ಬರು ಬೆಳಿಗ್ಗೆ 11:30ರ ಸುಮಾರಿಗೆ ನಿಷ್ಕ್ರಿಯಗೊಂಡ ಹಳೆಯ ಕಾರ್ಡ್ ಬಳಸಿಕೊಂಡು ಕ್ರೀಡಾಂಗಣವನ್ನು ಅನಧಿಕೃತವಾಗಿ ಪ್ರವೇಶಿಸಿದ್ದರು.

ಆರೋಪಿಗಳು ಎಸಗಿದ ವಿಧ್ವಂಸಕ ಕೃತ್ಯದಿಂದಾಗಿ ಕ್ರೀಡಾಂಗಣದ ಅತ್ಯಂತ ಪ್ರಮುಖ ಭದ್ರತಾ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳು ಸ್ಥಗಿತಗೊಂಡಿದ್ದವು.  ಅವುಗಳಲ್ಲಿ ಪ್ರಮುಖವಾಗಿ ಎಲ್ಲಾ ಪ್ರವೇಶ ದ್ವಾರಗಳು, ಕ್ರೀಡಾಂಗಣದ ಸುತ್ತಮುತ್ತಲಿನ ಕ್ಯಾಮೆರಾಗಳು, ಕಾರ್ಪೊರೇಟ್‌ ಸ್ಟ್ಯಾಂಡ್‌ ಕ್ಯಾಮೆರಾ ಬಂದ್‌ ಆಗಿತ್ತು. ಈ ಪ್ರಮುಖ ಸ್ಥಳಗಳ ಕ್ಯಾಮೆರಾಗಳು ಬಂದ್ ಆಗಿದ್ದರಿಂದ ಪಂದ್ಯದ ಸಂದರ್ಭದಲ್ಲಿ ಭದ್ರತಾ ಮೇಲ್ವಿಚಾರಣೆ ನಡೆಸಲು ಪೊಲೀಸರಿಗೆ ಅಗತ್ಯವಾದ ದತ್ತಾಂಶ ಅಥವಾ ಫೀಡ್‌ಗಳನ್ನು ಒದಗಿಸಲು ದೂರುದಾರರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ; ಲಕ್ನೋ-ಕೆಕೆಆರ್ ಹಣಾಹಣಿ : ಅದ್ಭುತ ಕ್ಯಾಚ್ ಮೂಲಕ ಏಡೆನ್ ಮಾರ್ಕ್ರಮ್‌ ಅವರನ್ನು ಪೆವಿಲಿಯನ್‌ಗಟ್ಟಿದ ರಿಂಕು ಸಿಂಗ್

Tags: bengaloreCricketKarnataka News beatRCB-GT
SendShareTweet
Previous Post

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಸಿಗಲಿದೆ 25 ಸಾವಿರ ರೂ. ವಿದ್ಯಾರ್ಥಿವೇತನ ; ಹೀಗೆ ಅರ್ಜಿ ಸಲ್ಲಿಸಿ

Next Post

LSG ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತೆ ವಿಫಲ, ನಾಯಕನ ವಿರುದ್ಧ ಕೆಕೆಆರ್ ಅಭಿಮಾನಿಗಳ ಆಕ್ರೋಶ

Related Posts

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ
ಕ್ರೀಡೆ

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

CSK ವಿರುದ್ಧ ಭರ್ಜರಿ ಜಯದ ನಡುವೆಯೂ ತಂಡದ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗುಜರಾತ್ ನಾಯಕ ಶುಭಮನ್ ಗಿಲ್
ಕ್ರೀಡೆ

CSK ವಿರುದ್ಧ ಭರ್ಜರಿ ಜಯದ ನಡುವೆಯೂ ತಂಡದ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗುಜರಾತ್ ನಾಯಕ ಶುಭಮನ್ ಗಿಲ್

LSG ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತೆ ವಿಫಲ, ನಾಯಕನ ವಿರುದ್ಧ ಕೆಕೆಆರ್ ಅಭಿಮಾನಿಗಳ ಆಕ್ರೋಶ
ಕ್ರೀಡೆ

LSG ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತೆ ವಿಫಲ, ನಾಯಕನ ವಿರುದ್ಧ ಕೆಕೆಆರ್ ಅಭಿಮಾನಿಗಳ ಆಕ್ರೋಶ

ಲಕ್ನೋ-ಕೆಕೆಆರ್ ಹಣಾಹಣಿ : ಅದ್ಭುತ ಕ್ಯಾಚ್ ಮೂಲಕ ಏಡೆನ್ ಮಾರ್ಕ್ರಮ್‌ ಅವರನ್ನು ಪೆವಿಲಿಯನ್‌ಗಟ್ಟಿದ ರಿಂಕು ಸಿಂಗ್
ಕ್ರೀಡೆ

ಲಕ್ನೋ-ಕೆಕೆಆರ್ ಹಣಾಹಣಿ : ಅದ್ಭುತ ಕ್ಯಾಚ್ ಮೂಲಕ ಏಡೆನ್ ಮಾರ್ಕ್ರಮ್‌ ಅವರನ್ನು ಪೆವಿಲಿಯನ್‌ಗಟ್ಟಿದ ರಿಂಕು ಸಿಂಗ್

ಲಕ್ನೋ-ಕೆಕೆಆರ್ ಪಂದ್ಯದಲ್ಲಿ ಆಂಗ್ಕ್ರಿಶ್ ರಘುವಂಶಿ ರನೌಟ್ ವಿವಾದ : ಕ್ರೀಡಾಂಗಣದಲ್ಲಿ ಅಸಲಿಗೆ ನಡೆದಿದ್ದೇನು?
ಕ್ರೀಡೆ

ಲಕ್ನೋ-ಕೆಕೆಆರ್ ಪಂದ್ಯದಲ್ಲಿ ಆಂಗ್ಕ್ರಿಶ್ ರಘುವಂಶಿ ರನೌಟ್ ವಿವಾದ : ಕ್ರೀಡಾಂಗಣದಲ್ಲಿ ಅಸಲಿಗೆ ನಡೆದಿದ್ದೇನು?

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್
ಕ್ರೀಡೆ

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

Next Post
LSG ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತೆ ವಿಫಲ, ನಾಯಕನ ವಿರುದ್ಧ ಕೆಕೆಆರ್ ಅಭಿಮಾನಿಗಳ ಆಕ್ರೋಶ

LSG ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತೆ ವಿಫಲ, ನಾಯಕನ ವಿರುದ್ಧ ಕೆಕೆಆರ್ ಅಭಿಮಾನಿಗಳ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

Recent News

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat