ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಜಿಹಾದಿ ಕರ್ಮಠರ ಆಟಾಟೋಪಕ್ಕೆ 26 ಜೀವಗಳು ಬಲಿ!

April 23, 2025
Share on WhatsappShare on FacebookShare on Twitter


ಧರ್ಮದ ಅಫೀಮಿನ ಮದವೇರಿರುವ ರಣಹೇಡಿಗಳಿಗೊಂದು ಧಿಕ್ಕಾರವಿರಲಿ. ನೇರಾನೇರ ಯುದ್ಧ ಮಾಡುವ ನರವಿಲ್ಲದವರ ರಕ್ತದೋಕುಳಿಯನ್ನ ಯಾವ ಧರ್ಮವೂ ಬೆಂಬಲಿಸೋದಿಲ್ಲ, ಪುರಸ್ಕರಿಸುವುದಿಲ್ಲ. ಶಾಂತವಾಗಿದ್ದ ಶ್ವೇತ ಸುಂದರಿಯ ಗರ್ಭದಲ್ಲೇ ನೆತ್ತರ ಓಕಳಿ ಆಡಿದವರ ನಾಮಾವಷೇಶವಾಗಬೇಕಿದೆ. ಆಗಲೇ ಈ ಉಗ್ರವಾದವೆನ್ನೋ ವಿಷಜಂತುವಿನ ಸಂಹಾರವಾಗಲಿದೆ.

ಕಾಡಿನಲ್ಲಿ ಅವಿತು ಕುಳಿತವರಿಂದ ನರಮೇಧ
ಮಟಮಟ ಮಧ್ಯಾಹ್ನ 3 ಗಂಟೆ….ಹೇಳ ಕೇಳಿ ಕಾಶ್ಮೀರದ ಅನಂತ್ ನಾಗ್ ಜಿಲ್ಲೆ…ಸುತ್ತಲೂ ಶ್ವೇತವರ್ಣದ ಮಂಜು ಆವರಿಸಿದ್ರೆ ಕಣ್ಣು ಹಾಯಿಸಿದಲ್ಲೆಲ್ಲಾ ಹಚ್ಚ ಹಸಿರ ಸೀರೆಯುಟ್ಟಂಥಾ ಪ್ರಕೃತಿಯ ಸಿರಿ ಸೊಬಗು…ಭಾರತದ ಸ್ವಿಜ್ಜರ್ ಲೆಂಡ್ ಅಂತಲೇ ಕರೆಸಿಕೊಳ್ಳುವ ಭೂಲೋಕದ ಸ್ವರ್ಗ ಈ ಪಹಲ್ಗಾಮ್…ಅಲ್ಲೆಂದರಲ್ಲಿ ಚದುರಿ ಹೋಗಿದ್ದ ಪ್ರವಾಸಿಗರ ದಂಡು…ಬೇಸಿಗೆ ರಜೆಗೆ ಬಂದವರು ಕೆಲವರಾದ್ರೆ, ಹನುಮೂನ್ ಗೆ ಅಂತಾ ಬಂದವರು ಮತ್ತೆ ಕೆಲವರು…ಪುಟ್ಟ ಕಂದಮ್ಮಗಳಿಂದ ಹಿಡಿದು ವಯೋವೃದ್ಧರವರೆಗಿನ ತಲೆಮಾರುಗಳು ಅಲ್ಲಿ ಉಸಿರಾಡುತಿದ್ವು..ಆದ್ರೆ ಕೊರೆಯುವ ಚಳಿಯಲ್ಲಿ ಈ ಪ್ರವಾಸಿಗರ ಬಿಸಿ ಉಸಿರಲ್ಲೇ ಬೆಚ್ಚಗೆ ಕೂತಿದ್ದ ಕಿರಾತಕರು ಮುಂದೆ ನಡೆಸಿದ್ದು ಅಕ್ಷರಶ ಮರಣ ಮೃದಂಗ.

ಪತ್ನಿ, ಕಂದಮ್ಮಗಳ ಮುಂದೆಯೇ ಹಾರಿ ಹೋದವು ಜೀವ
ಧರ್ಮದ ಹೆಸರಲ್ಲೇ ಯುದ್ಧ ಸಾರಿದ್ದ ಪಾಪಿಗಳು ಬೈಸರನ್ ಹುಲ್ಲುಗಾವಲಿನಲ್ಲಿ ಸ್ವಚ್ಛಂದವಾಗಿ ಓಡಾಡುತ್ತಿದ್ದವರನ್ನು ಸುತ್ತುವರೆದಿದ್ದಾರೆ. ಸೇನಾ ಸಮವಸ್ತ್ರ ಧರಿಸಿದ್ದ ಐವರು ಶಸ್ತ್ರಸಜ್ಜಿತ ಜಿಹಾದಿ ಕ್ರಿಮಿಗಳು ಎದ್ವಾತದ್ವಾ ಗುಂಡಿನ ಮಳೆ ಗೈದಿದ್ದಾರೆ. ಅಷ್ಟೇ ನೋಡ ನೋಡುತ್ತಿದ್ದಂತೆ ಹಚ್ಚ ಹಸಿರ ಹುಲ್ಲುಗಾವಲು ರಕ್ತಸಿಕ್ತವಾಗಿ ಹೋಗಿದೆ. ಅತ್ಯಾಧುನಿಕ ಅಸ್ತ್ರಗಳೊಟ್ಟಿಗೆ ದಾಂಗುಡಿ ಇಟ್ಟ ಪರಮ ಪಾಪಿಗಳು, ಅಲ್ಲಿದ್ದವರ ಬಟ್ಟೆ ಬಿಚ್ಚಿಸಿ ಮುಸ್ಲಿಂ ಅಲ್ಲಾ ಅನ್ನೋದನ್ನು ಖಚಿತ ಪಡಿಸಿಕೊಂಡೇ ನೇರ ನೆತ್ತಿಗೆ ಗುಂಡಿಟ್ಟಿದ್ದಾರೆ. ತಮ್ಮವರನ್ನು ಬಿಟ್ಟುಬಿಡುವಂತೆ ಪರಿಪರಿಯಾಗಿ ಗೋಗರೆದ್ರೂ ಕರಗದ ರಾಕ್ಷಸ ಮನಸಸುಗಳು ಪುಟ್ಟ ಕಂದಮ್ಮಗಳ ಮುಂದೆಯೇ ರಣಕೇಕೆ ಹಾಕಿದ್ದಾರೆ.

ಪಹಲ್ಗಾಮ್ ನಲ್ಲಿ ಕನ್ನಡಿಗರಿಬ್ಬರ ಬರ್ಬರ ಹತ್ಯೆ
ಪಹಲ್ಗಾಮ್ ನ ಉಗ್ರರ ನರಮೇಧದಲ್ಲಿ ಇಬ್ಬರು ಕನ್ನಡಿಗರು ಬಲಿಯಾಗಿದ್ದಾರೆ. ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಪ್ರಾಣತೆತ್ತಿದ್ದಾರೆ. ಮಗನಿಗಾಗಿ ತಿಂಡಿ ತರಲು ಹೋಗಿದ್ದ ಮಂಜುನಾಥ್ ಉಗ್ರರ ಚಕ್ರವ್ಯೂಹದಲ್ಲಿ ಸಿಲುಕಿದ್ರು. ಧರ್ಮವನ್ನು ಖಚಿತ ಪಡಿಸಿಕೊಂಡೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಮಂಜುನಾಥ್ ಪತ್ನಿ ಪಲ್ಲವಿ, ತಾನು ಹಾಗೂ ಮಗನನ್ನೂ ಕೊಂದು ಬಿಡಿ ಅಂತಾ ಕಣ್ಣೀರಿಟ್ಟಿದ್ದಾರೆ. ಆದ್ರೆ ದುರಂಹಕಾರ ಮೆರೆದಿರೋ ಉಗ್ರರು ಹೋಗಿ ಮೋದಿಗೆ ಹೇಳು ಅಂತಾ ಹೇಳಿ ಹೊರಟಿದ್ದಾರೆ. ಇನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಭರತ್ ಭೂಷಣ್ ಕೂಡಾ ಉಗ್ರರ ಗುಂಡಿಗೆ ಜೀವ ತೆತ್ತಿದ್ದಾರೆ.

ಪತ್ನಿ, ಪುತ್ರನೊಟ್ಟಿಗೆ ಬೆಂಗಳೂರಿನ ಜೆಪಿ ಪಾರ್ಕ್ ನಲ್ಲಿ ನೆಲೆಸಿದ್ದ ಭೂಷಣ್ ಕುಟುಂಬ ಕೆಲ ದಿನಗಳ ಹಿಂದಷ್ಟೇ ಬೇಸಿಗೆ ರಜೆ ಕಳೆಯಲು ಕಾಶ್ಮೀರಕ್ಕೆ ಆಗಮಿಸಿತ್ತು. ಆದ್ರೆ ಮತಾಂಧರ ವಕ್ರದೃಷ್ಟಿಗೆ ಅಮಾಯಕ ಜೀವವಿಂದು ಬಲಿಯಾಗಿದೆ. ಭೂಷಣ್ ರನ್ನು ಸುತ್ತವರಿದ ಉಗ್ರ…. ಜಾತಿಯಾವುದು ಅಂತಾ ಪ್ರಶ್ನಿಸಿದ್ದಾನೆ. ಹಿಂದೂ ಎನ್ನುತ್ತಿದ್ದಂತೆ ನೇರ ಹಣೆಗೆ ಗುಂಡಿಕ್ಕಿದ್ದಾನೆ. ಅಷ್ಟೇ, ಇತ್ತ ಜೀವ ಉಳಿಸಿಕೊಳ್ಳಲು ಪತ್ನಿ ಸುಜಾತ ಮೂರು ವರ್ಷದ ಕಂದಮ್ಮನ್ನು ಎತ್ತಿಕೊಂಡು ಸ್ವಲ್ಪ ದೂರ ಓಡಿದ್ದಾರೆ. ಇತ್ತ ಉಗ್ರರು ತಮ್ಮ ಕಾರ್ಯ ಸಾಧಿಸಿ ಪರಾರಿಯಾಗಿದ್ದಾರೆ.

ಉಗ್ರವಾದವೆನ್ನೋ ವಿಷ ಸರ್ಪದ ಸಂಹಾರದ ಸಂಕಲ್ಪ
ಕಾಶ್ಮೀರ ಕಣಿವೆಯ ಇತಿಹಾಸದಲ್ಲೇ ಪ್ರವಾಸಿಗರ ಮೇಲೆ ನಡೆದ ಘನಘೋರ ದಾಳಿ ಇದಾಗಿದೆ. ಆರ್ಟಿಕಲ್ 370 ರದ್ದಿನ ಬಳಿಕ ನಡೆದ ಅತಿದೊಡ್ಡ ಹುನ್ನಾರದ ವಿರುದ್ಧವೀಗ ಭಾರತ ನಿಗಿನಿಗಿ ಕೆಂಡವಾಗಿದೆ. ಈಗಾಗಲೇ ದಾಳಿಯ ಹೊಣೆಯನ್ನು ಲಷ್ಕರ್ ಸಂಘಟನೆಯ ಅಧೀನ ಸಂಘಟನೆಯಾಗಿರುವ ದ ರೆಸಿಸ್ಟನ್ಸ್ ಫ್ರಂಟ್ ಸಂಘಟನೆ ಹೊತ್ತುಕೊಂಡಿದೆ. ಈಗಾಗಲೇ ಉಗ್ರವಾದವನ್ನೇ ಬುಡಸಹಿತ ಕಿತ್ತೊಗೆಯೋ ಸಂಕಲ್ಪ ಮಾಡಿರೋ ಪ್ರಧಾನಿ ಮೋದಿ, ಈ ಘಟನೆಯನ್ನೆಂದಿಗೂ ಕ್ಷಮಿಸುವ ಮಾತೇ ಇಲ್ಲಾ ಎಂದಿದ್ದಾರೆ.

ಈ ನಡುವೆ ನಿನ್ನೆ ರಾತ್ರಿಯೇ ಗೃಹ ಸಚಿವ ಅಮಿತ್ ಕಾಶ್ಮೀರಕ್ಕೆ ತೆರಳಿದ್ದು, ಮೋದಿ ಕೂಡಾ ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗ್ತಿದ್ದಾರೆ. ಮುಂಬೈ ದಾಳಿ ಕೋರ ತಹಾವುರ್ ರಾಣಾ ಗಡಿಪಾರಿಗೆ ಪ್ರತೀಕಾರವೇ ಈ ರಕ್ತಸಿಕ್ತ ಅಧ್ಯಾಯ ಎನ್ನಲಾಗ್ತಿದೆ. ಅದೇನೇ ಇರಲಿ…ಶಾಂತ ಮಣ್ಣಲ್ಲಿ ನೆತ್ತರ ಕೋಡಿ ಹರಿಸಿದ ಮತಾಂಧರ ನಾಮಾವಷೇಷವಾಗೋವರೆಗೂ ಸಮಸ್ತ ಭಾರತ ನಿದ್ರಿಸೋದಿಲ್ಲ.

Tags: Deathjihadi activists!Kashmirrampageterrarist
SendShareTweet
Previous Post

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಫಿಲ್ಮ್ ಹಾಗೂ ಸೀರಿಯಲ್ ಶೂಟ್ ಗೆ ಹೊಸ ಮಾರ್ಗಸೂಚಿ

Related Posts

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್
ಅಪರಾಧ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!
ಅಪರಾಧ

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!
ಅಪರಾಧ

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

ಮದುವೆಗೆ ಸಜ್ಜಾಗಿದ್ದ ಪತಿರಾಯನಿಗೆ ಚಪ್ಪಲಿ ಸೇವೆ
ಅಪರಾಧ

ಮದುವೆಗೆ ಸಜ್ಜಾಗಿದ್ದ ಪತಿರಾಯನಿಗೆ ಚಪ್ಪಲಿ ಸೇವೆ

ಪ್ರಯಾಣಿಕರಿಗೆ ವಂಚಿಸುತ್ತಿದ್ದ ರ್ಯಾಪಿಡೋ ಚಾಲಕ
ಅಪರಾಧ

ಪ್ರಯಾಣಿಕರಿಗೆ ವಂಚಿಸುತ್ತಿದ್ದ ರ್ಯಾಪಿಡೋ ಚಾಲಕ

ಕಳ್ಳಿಯರ ಗ್ಯಾಂಗ್ ಬಂಧಿಸಿದ ಪೊಲೀಸರು
ಅಪರಾಧ

ಕಳ್ಳಿಯರ ಗ್ಯಾಂಗ್ ಬಂಧಿಸಿದ ಪೊಲೀಸರು

Next Post
ಬಿಬಿಎಂಪಿ ವ್ಯಾಪ್ತಿಯಲ್ಲಿ ಫಿಲ್ಮ್ ಹಾಗೂ ಸೀರಿಯಲ್ ಶೂಟ್ ಗೆ ಹೊಸ ಮಾರ್ಗಸೂಚಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಫಿಲ್ಮ್ ಹಾಗೂ ಸೀರಿಯಲ್ ಶೂಟ್ ಗೆ ಹೊಸ ಮಾರ್ಗಸೂಚಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

Recent News

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat