ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

May 8, 2026
Share on WhatsappShare on FacebookShare on Twitter

ಬಳ್ಳಾರಿ : ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣದಲ್ಲಿ ಬಳ್ಳಾರಿ ಜಿಲ್ಲಾ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್‌ಮ್ಯಾನ್‌ ದೇವರಾಜ್ ಬಂಧನಕ್ಕೊಳಗಾಗಿದ್ದಾನೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆದಾರರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದು, ಈ ಪ್ರಕರಣ ಈಗ ಪೊಲೀಸ್ ಇಲಾಖೆಯಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ.

ಶರಭಯ್ಯ ಎನ್ನುವ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪ ಗನ್‌ಮ್ಯಾನ್ ದೇವರಾಜ್ ಮೇಲೆ ಕೇಳಿಬಂದಿದೆ. ಆಂಧ್ರಪ್ರದೇಶಕ್ಕೆ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಅಡ್ಡಗಟ್ಟಿ, ತಾವು “ಎಸ್ಪಿ ಸ್ಕ್ವಾಡ್” ಎಂದು ಹೇಳಿಕೊಂಡು ದೇವರಾಜ್ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆರಂಭದಲ್ಲಿ 5 ಲಕ್ಷ ರೂಪಾಯಿ ಕೇಳಿ, ಬಳಿಕ 3 ಲಕ್ಷ ಪಡೆದುಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ನೀಡದಿದ್ದರೆ ಲಾರಿಗಳನ್ನು ಸೀಜ್ ಮಾಡಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಶರಭಯ್ಯ ಆರೋಪಿಸಿದ್ದಾರೆ. ಈ ಹಿನ್ನೆಲೆ ಅವರು ಮೋಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದರು. ತನಿಖೆ ವೇಳೆ ದೇವರಾಜ್ ಹಾಗೂ ಆತನ ಸಹಚರರು ಹಣ ವಸೂಲಿ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಪಿ ಗನ್‌ಮ್ಯಾನ್‌ ದೇವರಾಜ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಸ್ಪಿ ಸುಮನ್ ಪನ್ನೇಕರ್ ನೇತೃತ್ವದಲ್ಲಿ ಕ್ರಮ :

ಪ್ರಕರಣದ ಗಂಭೀರತೆಯನ್ನು ಗಮನಿಸಿದ ಎಸ್ಪಿ ಸುಮನ್ ಡಿ. ಪೆನ್ನೇಕರ್, ಸ್ವತಃ ಕ್ರಮ ಕೈಗೊಂಡಿದ್ದಾರೆ. ಗನ್‌ಮ್ಯಾನ್ ದೇವರಾಜ್ ಬಂಧನಕ್ಕೊಳಗಾಗಿದ್ದು, ಮೋಕಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ ಇಲಾಖೆಯ ಗೌರವಕ್ಕೆ ಧಕ್ಕೆ ತರುವ ರೀತಿಯ ವರ್ತನೆ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ಎಸ್‌ಪಿ ನೀಡಿದ್ದಾರೆ.

ಸದ್ಯ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ದಂಧೆ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ನೂರಾರು ಪ್ರಕರಣಗಳು ದಾಖಲಾಗಿದ್ದು, ಅಕ್ರಮ ಸಾಗಾಣೆ ತಡೆಗೆ ವಿಶೇಷ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದೇ ನಡುವೆ ಪೊಲೀಸ್ ಸಿಬ್ಬಂದಿಯೇ ಹಣ ವಸೂಲಿ ಆರೋಪದಲ್ಲಿ ಸಿಲುಕಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ : ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Tags: Karnataka News beat
SendShareTweet
Previous Post

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post

ಗಂಭೀರ್ ‘ದರ್ಬಾರ್’ಗೆ ಡ್ರೆಸ್ಸಿಂಗ್ ರೂಮ್ ತತ್ತರ : ಟೀಮ್ ಇಂಡಿಯಾ ಕೋಚ್ ವಿರುದ್ಧ ಗಂಭೀರ ಆರೋಪ!

Related Posts

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!
ಉಡುಪಿ

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ದಾವಣಗೆರೆ

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!
ಬಳ್ಳಾರಿ

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!
ಮೈಸೂರು

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

Next Post
ಗಂಭೀರ್ ‘ದರ್ಬಾರ್’ಗೆ ಡ್ರೆಸ್ಸಿಂಗ್ ರೂಮ್ ತತ್ತರ : ಟೀಮ್ ಇಂಡಿಯಾ ಕೋಚ್ ವಿರುದ್ಧ ಗಂಭೀರ ಆರೋಪ!

ಗಂಭೀರ್ 'ದರ್ಬಾರ್'ಗೆ ಡ್ರೆಸ್ಸಿಂಗ್ ರೂಮ್ ತತ್ತರ : ಟೀಮ್ ಇಂಡಿಯಾ ಕೋಚ್ ವಿರುದ್ಧ ಗಂಭೀರ ಆರೋಪ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೊಸ ಜೂಟಾಟ – ಸಿಟಿ ಫೇಸ್‌ಲಿಫ್ಟ್, ZR-V ಮೇ ತಿಂಗಳಲ್ಲೇ ಲಗ್ಗೆ!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೊಸ ಜೂಟಾಟ – ಸಿಟಿ ಫೇಸ್‌ಲಿಫ್ಟ್, ZR-V ಮೇ ತಿಂಗಳಲ್ಲೇ ಲಗ್ಗೆ!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

Recent News

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೊಸ ಜೂಟಾಟ – ಸಿಟಿ ಫೇಸ್‌ಲಿಫ್ಟ್, ZR-V ಮೇ ತಿಂಗಳಲ್ಲೇ ಲಗ್ಗೆ!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೊಸ ಜೂಟಾಟ – ಸಿಟಿ ಫೇಸ್‌ಲಿಫ್ಟ್, ZR-V ಮೇ ತಿಂಗಳಲ್ಲೇ ಲಗ್ಗೆ!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೊಸ ಜೂಟಾಟ – ಸಿಟಿ ಫೇಸ್‌ಲಿಫ್ಟ್, ZR-V ಮೇ ತಿಂಗಳಲ್ಲೇ ಲಗ್ಗೆ!

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೊಸ ಜೂಟಾಟ – ಸಿಟಿ ಫೇಸ್‌ಲಿಫ್ಟ್, ZR-V ಮೇ ತಿಂಗಳಲ್ಲೇ ಲಗ್ಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat