ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Encounter in J&K: ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ಕೌಂಟರ್: 3 ಲಷ್ಕರ್ ಉಗ್ರರು ಫಿನಿಶ್

May 13, 2025
Share on WhatsappShare on FacebookShare on Twitter

ಜಮ್ಮು: ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ ಉಗ್ರರನ್ನು ಹೆಡೆಮುರಿ ಕಟ್ಟುವ ಕಾರ್ಯ ಪ್ರಗತಿಯಲ್ಲಿದೆ. ಅದರಂತೆ ಮಂಗಳವಾರ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ(Encounter in J&K) ಕನಿಷ್ಠ ಮೂವರು ಲಷ್ಕರ್-ಎ-ತಯ್ಬಾ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಸದೆಬಡಿದಿವೆ.
ಶೋಪಿಯಾನ್‌ ಝಿನ್ ಪಾತೇರ್ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಹತ ಉಗ್ರರಲ್ಲಿ ಸ್ಥಳೀಯ ನಿವಾಸಿ ಶಾಹಿದ್ ಕೂಡ ಒಬ್ಬನಾಗಿದ್ದು, ಈತನ ಗುರುತು ಪತ್ತೆಯಾಗಿದೆ. ಉಳಿದವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೆಳಗ್ಗೆಯೇ ಝಿನ್ ಪಾತೇರ್ ನಲ್ಲಿ ಅಡಗಿದ್ದ ಮೂವರು ಲಷ್ಕರ್ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ಹಲವು ಗಂಟೆಗಳ ಕಾಲ ಚಕಮಕಿ ನಡೆದಿದ್ದು, ಕೊನೆಗೆ ಎಲ್ಲ ಮೂವರು ಉಗ್ರರನ್ನೂ ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ ಎಂದು ಸೇನಾಮೂಲಗಳು ತಿಳಿಸಿವೆ.
ಏಪ್ರಿಲ್ 22 ಪಹಲ್ಗಾಮ್ ಉಗ್ರರ ದಾಳಿಗೆ ಕಾರಣರಾದ ಪಾಕ್ ಮೂಲದ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯಿ ಮತ್ತು ಹಶೀಂ ಮೂಸಾರ ಭಾವಚಿತ್ರಗಳುಳ್ಳ ಪೋಸ್ಟರ್ ಗಳನ್ನು ಭದ್ರತಾ ಪಡೆಗಳು ಕಾಶ್ಮೀರದೆಲ್ಲೆಡೆ ಅಂಟಿಸಿ, ಅವರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಎನ್‌ಕೌಂಟರ್ ನಡೆದಿದೆ.
ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಜಮ್ಮು ಕಾಶ್ಮೀರ ಅಧಿಕಾರಿಗಳು ಸುಧಾರಿತ ಸ್ಫೋಟಕಗಳನ್ನು ಬಳಸಿಕೊಂಡು ಥೋಕರ್ ಸೇರಿದಂತೆ ಹಲವು ಶಂಕಿತ ಉಗ್ರರ ಮನೆಗಳನ್ನು ಧ್ವಂಸಗೊಳಿಸಿದ್ದರು.

Tags: EncounterIndian ArmyJammu Kashmir
SendShareTweet
Previous Post

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ

Next Post

Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

Related Posts

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು
ದೇಶ

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ದೇಶ

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Next Post
Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat