ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ

March 7, 2026
Share on WhatsappShare on FacebookShare on Twitter


ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಎಂಬ ಸಣ್ಣ ಗ್ರಾಮದ ಯುವಕ ಕಿರಣ್ ಕಮತೆ ಇಂದು ಈಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 53ನೇ ರ್‍ಯಾಂಕ್‌ ಪಡೆಯುವ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ.

ಇಂಜಿನಿಯರಿಂಗ್ ಪದವೀಧರರಾದ ಇವರು, ಯಾವುದೇ ಕೋಚಿಂಗ್ ಪಡೆಯದೆ ಮನೆಯಲ್ಲೇ ಕುಳಿತು ಓದಿ ಈ ಸಾಧನೆ ಮಾಡಿರುವುದು ವಿಶೇಷ.ಮೊದಲ ನಾಲ್ಕು ಪ್ರಯತ್ನಗಳಲ್ಲಿ ಸೋತರೂ ಧೃತಿಗೆಡದೆ, 5ನೇ ಪ್ರಯತ್ನದಲ್ಲಿ ತಮ್ಮIAS ಕನಸನ್ನು ನನಸು ಮಾಡಿಕೊಂಡಿದ್ದಾರೆ. ತಂದೆ ರೈತರು ಮತ್ತು ತಾಯಿ ಗೃಹಿಣಿ. ಮಗನ ಈ ಸಾಧನೆಯಿಂದ ಈಡೀ ಹತ್ತರವಟಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.
ಬೆಳಗಾವಿ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ಪದವಿ ಪಡೆದಿರುವ ಕಿರಣ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದಾರೆ.


ಐದು ಬಾರಿ ಪ್ರಿಲಿಮ್ಸ್ ಪಾಸಾಗಿದ್ದರೂ ಮೇನ್ಸ್ ಪರೀಕ್ಷೆಯಲ್ಲಿ ವಿಫಲವಾಗಿದ್ದರು. ಆರನೇ ಬಾರಿಗೆ ಯಶಸ್ಸುಕಂಡಿದ್ದಾರೆ. ಕಿರಣ ತಂದೆ ಸಣ್ಣಪ್ಪ ಕಮತೆ ಅವರು ನಿಡಸೋಸಿಯ ಹಿರಾ ಶುಗರ್ಸ್ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಾಚಾರ್ಯ ಆಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ತಾಯಿ ರುಕ್ಕಿಣಿ ಗೃಹಿಣಿ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಆಗಿದ್ದಾರೆ.

ಇದನ್ನೂ ಓದಿ : ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

Tags: 53rd rank in UPSC examfirst for Karnataka |Karnataka News beatKiran Sannappa Kamate from Belgaum achieves this feat
SendShareTweet
Previous Post

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

Next Post

ಅಮೆರಿಕಕ್ಕೆ ಭಾರೀ ಮುಖಭಂಗ : ಜೋರ್ಡಾನ್‌ನಲ್ಲಿ 300 ದಶಲಕ್ಷ ಡಾಲರ್ ಮೌಲ್ಯದ ಯುಎಸ್ ‘ಥಾಡ್’ ರೇಡಾರ್ ಧ್ವಂಸಗೊಳಿಸಿದ ಇರಾನ್

Related Posts

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!
ಬೆಳಗಾವಿ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!
ಬೆಳಗಾವಿ

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು
ಬೆಳಗಾವಿ

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ
ಬೆಳಗಾವಿ

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ
ಬೆಳಗಾವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ

Next Post
ಅಮೆರಿಕಕ್ಕೆ ಭಾರೀ ಮುಖಭಂಗ : ಜೋರ್ಡಾನ್‌ನಲ್ಲಿ 300 ದಶಲಕ್ಷ ಡಾಲರ್ ಮೌಲ್ಯದ ಯುಎಸ್ ‘ಥಾಡ್’ ರೇಡಾರ್ ಧ್ವಂಸಗೊಳಿಸಿದ ಇರಾನ್

ಅಮೆರಿಕಕ್ಕೆ ಭಾರೀ ಮುಖಭಂಗ : ಜೋರ್ಡಾನ್‌ನಲ್ಲಿ 300 ದಶಲಕ್ಷ ಡಾಲರ್ ಮೌಲ್ಯದ ಯುಎಸ್ 'ಥಾಡ್' ರೇಡಾರ್ ಧ್ವಂಸಗೊಳಿಸಿದ ಇರಾನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

Recent News

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat