ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭೂ ಕುಸಿತ ದುರಂತದಲ್ಲಿ 93 ಜನ ಬಲಿ; ಕೇರಳ ಸಿಎಂ

July 30, 2024
Share on WhatsappShare on FacebookShare on Twitter

ತಿರುವನಂತಪುರಂ: ವಯನಾಡಿನಲ್ಲಿ ನಡೆದ ಭೂಕುಸಿತ (Wayanad Landslides) ದುರಂತದಲ್ಲಿ ಇಲ್ಲಿಯವರೆಗೆ 93 ಜನ ಸಾವನ್ನಪ್ಪಿದ್ದಾರೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi vijayan) ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ವಿಕೋಪ ಉಂಟಾಗಿದೆ. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. 34 ಮೃತದೇಹಗಳ ಗುರುತು ಪತ್ತೆಯಾಗಿದ್ದೆ. 128 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ 93 ಮಂದಿ ಸಾವನ್ನಪ್ಪಿದ್ದಾರೆ. ಕೆಲವು ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಸ್ಥಿತಿಯಲ್ಲಿ ಮೃತದೇಹಗಳು ಸಿಕ್ಕಿವೆ ಎಂದು ಸಿಎಂ ಪಣರಾಜಿ ವಿಜಯನ್ ಭಾವುಕರಾಗಿ ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ಎರಡು ಹೆಲಿಕಾಪ್ಟರ್ ಸಿದ್ಧವಿದೆ. ಪ್ರತಿಕೂಲ ಹವಾಮಾನದಿಂದಾಗಿ ಹಾರಾಟ ಸಾಧ್ಯವಾಗಿಲ್ಲ. ಇನ್ನೂ ಬೆಂಗಳೂರಿನಿಂದ ಬರುವ ತಂಡಕ್ಕೆ ಟ್ರಾಫಿಕ್ ಫ್ರೀ ವ್ಯವಸ್ಥೆ ಮಾಡಿದ್ದೇವೆ. ಸಂತ್ರಸ್ತರಿಗಾಗಿ 20,000 ಲೀಟರ್ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮದ್ರಸಾದಲ್ಲಿ ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಿದ್ದು, ವೈದ್ಯಕೀಯ ತಂಡವನ್ನು ನಿಯೋಜಿಸಿದ್ದೇವೆ ಎಂದು ಹೇಳಿದ್ದಾರೆ.

ಇಡೀ ಪ್ರದೇಶ ಕಣ್ಮರೆಯಾಗಿ 93 ಮೃತದೇಹಗಳು ಪತ್ತೆಯಾಗಿವೆ. ಸಾವು-ನೋವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಗಾಯಗೊಂಡಿರುವ 128 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕ ಜನರು ಓಡಿಹೋಗಿದ್ದಾರೆ. ನಿಲಂಬೂರ್ ಬಳಿಯ ಚಾಲಿಯಾರ್‌ನಲ್ಲಿ ಸುಮಾರು 16 ಮೃತದೇಹಗಳು ಪತ್ತೆಯಾಗಿವೆ. ದೇಹದ ಭಾಗಗಳೂ ಪತ್ತೆಯಾಗಿವೆ. ಈ ಕುರಿತು ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Tags: DeathPinarayi vijayanWayanad Landslides
SendShareTweet
Previous Post

ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ!

Next Post

ಮನೆಯೂಟಕ್ಕಾಗಿ ಮೂರು ಪತ್ರ ಬರೆದ ದರ್ಶನ್

Related Posts

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!
ದೇಶ

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!
ದೇಶ

ಜಾಮೀನಿನ ಮೇಲೆ ಹೊರಬಂದು ಪತ್ನಿ, ಮಕ್ಕಳು, ದೂರು ನೀಡಿದ್ದ ಅಪ್ರಾಪ್ತೆ ಸೇರಿ 6 ಜನರನ್ನ ಕೊಚ್ಚಿ ಕೊಂದ ರಾಕ್ಷಸ!

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

Next Post
ಮನೆಯೂಟಕ್ಕಾಗಿ ಮೂರು ಪತ್ರ ಬರೆದ ದರ್ಶನ್

ಮನೆಯೂಟಕ್ಕಾಗಿ ಮೂರು ಪತ್ರ ಬರೆದ ದರ್ಶನ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

Recent News

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat