ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಮುಖಾಮುಖಿ!!

December 27, 2024
ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಮುಖಾಮುಖಿ!!
Share on WhatsappShare on FacebookShare on Twitter

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗಾದರೂ ಮಾಡಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಇನ್ನೊಂದೆಡೆ ಅವರದೇ ಪಕ್ಷದ ನಾಯಕರು ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈ ವೇಳೆ ಮತ್ತಷ್ಟು ದಾಖಲೆಗಳನ್ನು ತೆಗೆಯಲು ವಿರೋಧಿಗಳು ಹವಣಿಸುತ್ತಿದ್ದಾರೆ. ಇವುಗಳ ಮದ್ಯೆ ಸಿಎಂ ಸಿಎಂ ಹಾಗೂ ರಾಜ್ಯಪಾಲರು ಮುಖಾಮುಖಿ ಭೇಟಿಯಾಗಿದ್ದಾರೆ.

ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನದ ಮೇರೆಗೆ ರಾಜಭವನಕ್ಕೆ ಸಿಎಂ ಭೇಟಿ ನೀಡಿದ್ದಾರೆ. ಈ ವೇಳೆ ಇಬ್ಬರೂ ನುಗಮುಖದಿಂದ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಇತ್ತೀಚೆಗೆ ಅನುಮತಿ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡಿದೆ.

ಈಗ ಸಿಎಂ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹೀಗಾಗಿ ವಿಪಕ್ಷಗಳು ರಾಜೀನಾಮೆಗೆ ಪಟ್ಟು ಹಿಡಿಯುತ್ತಿದ್ದರೆ, ತಮ್ಮದೇ ಪಕ್ಷದ ಹಲವರು ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ.

Tags: CMCM SiddaramaiahGovernorResign
SendShareTweet
Previous Post

ರಾಹುಲ್ ಗಾಂಧಿಗೆ 1 ಕೆಜಿ ಜಿಲೆಬಿ ಕಳುಹಿಸಿದ ಹರಿಯಾಣ ಬಿಜೆಪಿ

Next Post

10 ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ

Related Posts

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

Next Post
10 ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ

10 ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

Recent News

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat