ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮಹಿಳೆಯರ ಸೆಮಿಫೈನಲ್ ಆಸೆ ಜೀವಂತ; ಆಸ್ಟ್ರೇಲಿಯಾ ವಿರುದ್ಧ ಮ್ಯಾಜಿಕ್ ಗೆಲುವು ಅನಿವಾರ್ಯ!

December 27, 2024
ಮಹಿಳೆಯರ ಸೆಮಿಫೈನಲ್ ಆಸೆ ಜೀವಂತ; ಆಸ್ಟ್ರೇಲಿಯಾ ವಿರುದ್ಧ ಮ್ಯಾಜಿಕ್ ಗೆಲುವು ಅನಿವಾರ್ಯ!
Share on WhatsappShare on FacebookShare on Twitter

ಮಹಿಳಾ ಟಿ20 ವಿಶ್ವಕಪ್ ನಲ್ಲಿ ಭಾರತೀಯ ವನಿತೆಯರ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ, ಭಾರತ ಸೆಮಿಫೈನಲ್ ತಲುಪಲು ಮುಂದಿನ ಪಂದ್ಯ ಗೆಲ್ಲಬೇಬೇಕಾದ ಒತ್ತಡದಲ್ಲಿದೆ. ಇದರೊಂದಿಗೆ ಅದೃಷ್ಟ ಕೂಡ ಕೈ ಹಿಡಿಯಬೇಕು.

ಭಾರತ ತಂಡ ತಾನಾಡಿದ್ದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುಧ ಸೋಲು ಕಂಡಿತ್ತು. ಆನಂತರ ಪಾಕಿಸ್ತಾನ್ ಹಾಗೂ ಶ್ರೀಲಂಕಾ ವಿರುದ್ಧ ಗೆಲುವು ದಾಖಲಿಸಿತು. ಶ್ರೀಲಂಕಾ ವಿರುದ್ಧದ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕವಾಗಿತ್ತು. ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಉತ್ತಮ ಪ್ರದರ್ಶನ ತೋರಿದ ಆರಂಭಿಕ ಆಟಗಾರರಾದ ಶಫಾಲಿ ವರ್ಮಾ (43) ಹಾಗೂ ಸ್ಮೃತಿ ಮಂಧಾನ (50) ಮೊದಲ ವಿಕೆಟ್ ಗೆ 98 ರನ್ ಗಳ ಅದ್ಭುತ ಕಾಣಿಕೆ ನೀಡಿದರು.

ಆನಂತರ ಹೊಡಿ ಬಡಿ ಆಟಕ್ಕೆ ಮುಂದಾದ ಹರ್ಮನ್ ಪ್ರೀತ್ ಕೌರ್ ಕೇವಲ 27 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 52 ರನ್ ಗಳಿಸಿತು. ಹೀಗಾಗಿ ಭಾರತ ತಂಡವು 173 ರನ್ ಗಲಿಸಿತು. ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ಕೇವಲ 90 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ ಭಾರತ 80 ರನ್ ಗಳ ಅಂತರದಲ್ಲಿ ದೊಡ್ಡ ಜಯ ಸಾಧಿಸುವ ಮೂಲಕ ನೆಟ್ ರನ್ ರೇಟ್ ಕೂಡ ಉತ್ತಮಗೊಳಿಸಿಕೊಂಡಿತು. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿಯಿತು. +0.576 ನೆಟ್ ರನ್ ರೇಟ್ ಹೊಂದಿರುವ ಭಾರತ ತಂಡವು ತನ್ನ ಕೊನೆಯ ಪಂದ್ಯದಲ್ಲೂ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್ ತಲುಪಬಹುದು. ಅಲ್ಲದೇ, ಪಾಕಿಸ್ತಾನ್ ( +0.555) ಹಾಗೂ ನ್ಯೂಜಿಲೆಂಡ್ (-0.050) ಅಂಕದೊಂದಿಗೆ ಸೆಮಿಫೈನಲ್ ರೇಸ್ ನಲ್ಲಿವೆ. ತಲಾ 2 ಅಂಕಗಳನ್ನು ಹೊಂದಿರುವ ಈ ತಂಡಗಳಿಗೆ ಇನ್ನೂ 2 ಪಂದ್ಯಗಳಿವೆ. ಆದರೆ ಭಾರತಕ್ಕೆ ಮಾತ್ರ ಇನ್ನೂ ಒಂದು ಪಂದ್ಯ ಬಾಕಿ ಇದೆ. ಕೊನೆಯ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಒಟ್ಟು 6 ಅಂಕಗಳನ್ನು ಸಂಪಾದಿಸಲಿದೆ.

ಒಂದು ವೇಳೆ ಪಾಕಿಸ್ತಾನ್ ಅಥವಾ ನ್ಯೂಜಿಲೆಂಡ್ ತಂಡಗಳು ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ, 6 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ಏರಬಹುದು. ಹೀಗಾಗಿ ಭಾರತ ತಂಡಕ್ಕೆ ತನ್ನ ಕೊನೆಯ ಪಂದ್ಯದಲ್ಲಿ ಭರ್ಜರಿ ಗೆಲುವು ಅನಿವಾರ್ಯವಾಗಿದೆ.

ಗ್ರೂಪ್ ಎ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು 2 ಗೆಲುವುಗಳೊಂದಿಗೆ ಒಟ್ಟು +2.524 ನೆಟ್ ರನ್ ರೇಟ್ ಹೊಂದಿದೆ. ಇನ್ನುಳಿದ ಎರಡು ಮ್ಯಾಚ್ಗಳಲ್ಲಿ ಒಂದು ಪಂದ್ಯವನ್ನು ಗೆದ್ದರೂ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಕಾರಣ ಸೆಮಿಫೈನಲ್ ಅರ್ಹತೆ ಖಚಿತಪಡಿಸಿಕೊಳ್ಳಬಹುದು. ನ್ಯೂಜಿಲೆಂಡ್ ತಂಡಕ್ಕೆ ಕೂಡ ಇದೇ ರೀತಿಯ ಅವಕಾಶವಿದೆ. ಭಾರತ ತಂಡವು ಅ. 13ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನೆಡಸಲಿದ್ದು, ಸೆಮಿಫೈನಲ್ ಭವಿಷ್ಯ ಅಂದು ನಿರ್ಧಾರವಾಗಲಿದೆ.

Tags: AustraliaIndiaWomen T20
SendShareTweet
Previous Post

ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆ ಮೇಲೆ ಶಾಸಕ ವಿನಯ ಕುಲಕರ್ಣಿ ಪ್ರತಿ ದೂರು!

Next Post

ಮರ್ಯಾದೆಗೆ ಅಂಜಿ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Related Posts

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!
ಕ್ರೀಡೆ

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!
ಕ್ರೀಡೆ

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು
ಕ್ರೀಡೆ

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!
ಕ್ರೀಡೆ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?
ಕ್ರೀಡೆ

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!
ಕ್ರೀಡೆ

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

Next Post
ಮರ್ಯಾದೆಗೆ ಅಂಜಿ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಮರ್ಯಾದೆಗೆ ಅಂಜಿ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat