ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಗಳಿಗೆ ಚಾಲನೆ

December 23, 2024
ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಗಳಿಗೆ ಚಾಲನೆ
Share on WhatsappShare on FacebookShare on Twitter

ಬೆಂಗಳೂರು: ಬಿಬಿಎಂಪಿ 8 ವಲಯಗಳ ಪೈಕಿ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಚಾಲನೆ ನೀಡಲಾಯಿತು.

ಇದು ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದೆಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದ್ದಾರೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ವತಿಯಿಂದ ಎಲ್ಲ ವಲಯಗಳ ಆಯ್ದ ಸ್ಥಳಗಳಲ್ಲಿ ಇಂದು ಶ್ವಾನ ಮಹೋತ್ಸವ(ಕುಕುರ್ ತಿಹಾರ್) ಆಚರಿಸಲಾಗಿದ್ದು, ಪಾಲಿಕೆ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯ ಬಳಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ನಾಯಿಗಳಿಗೆ ಆಹಾರ ನೀಡುವ ಪ್ರಕ್ರಿಯೆ ಆರಂಭಿಸಲಾಗುತ್ತಿದೆ. ಈ ಯೋಜನೆಯಡಿ ಪೌರಕಾರ್ಮಿಕರು, ಆರೋಗ್ಯ ಅಧಿಕಾರಿಗಳು, ಪಶುಸಂಗೋಪನೆ ಅಧಿಕಾರಿಗಳು, ಪ್ರಾಣಿ ಪ್ರಿಯರು, ಪ್ರಾಣಿ ಪಾಲಕರು ಮತ್ತು ಆಸಕ್ತ ನಾಗರಿಕರು ಒಟ್ಟಾಗಿ ಹೋಟೆಲ್ ಗಳಿಂದ ಬೀದಿ ನಾಯಿಗಳಿಗೆ ಆಹಾರ ನೀಡುವ ಕೆಲಸ ಮಾಡಲಾಗುತ್ತದೆ. ಸಮುದಾಯ ನಾಯಿಗಳಿಗೆ ಆಹಾರ ದೊರಕದ ಪ್ರದೇಶಗಳಲ್ಲಿ ದಿನಕ್ಕೆ ಒಂದು ಬಾರಿ ಆಹಾರ ನೀಡುವುದು ಇದರ ಪ್ರಮುಖ ಉದ್ದೇಶ ಎಂದಿದ್ದಾರೆ.

ಪಾಲಿಕೆಯ 8 ವಲಯುಗಳಲ್ಲಿ ಗುರುತಿಸಿರುವ ಆಹಾರ ನೀಡುವ ಸ್ಥಳಗಳಲ್ಲಿಯೇ ಪ್ರತಿನಿತ್ಯ ಬೀದಿ ನಾಯಿಗಳಿಗೆ ಆಹಾರ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ. ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಪರಿಶೀಲಿಸಲಾಗುವುದು. ಈ ವೇಳೆ ಸಾರ್ವಜನಿಕರ ಸ್ಪಂದನೆ, ಆಹಾರ ನೀಡುವ ಸ್ಥಳ, ಸಮಯ, ಸ್ಥಳೀಯ ಪ್ರದೇಶಗಳಲ್ಲಿ ಬರುವ ಸಲಹೆ-ಸೂಚನೆಗಳು ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಲಾಗುವುದು. ಆನಂತರ ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.

Tags: bangaloreBBMPDogFood
SendShareTweet
Previous Post

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ

Next Post

ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂ. ಸುಫಾರಿ!?

Related Posts

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!
ರಾಜ್ಯ

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಕಾಳಸಂತೆಯಲ್ಲಿ ʼಅನ್ನಭಾಗ್ಯʼ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!
ರಾಜ್ಯ

ಕಾಳಸಂತೆಯಲ್ಲಿ ʼಅನ್ನಭಾಗ್ಯʼ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

ಬೇಲೆಕೇರಿ ಅದಿರು ಹಗರಣ – ಹರಿಯಾಣ ಸೇರಿ ಕರ್ನಾಟಕದ ಹಲವು ಸ್ಥಳಗಳಲ್ಲಿ ED ದಾಳಿ!
ರಾಜ್ಯ

ಬೇಲೆಕೇರಿ ಅದಿರು ಹಗರಣ – ಹರಿಯಾಣ ಸೇರಿ ಕರ್ನಾಟಕದ ಹಲವು ಸ್ಥಳಗಳಲ್ಲಿ ED ದಾಳಿ!

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ಬ್ರೇಕ್ – ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!
ರಾಜ್ಯ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ಬ್ರೇಕ್ – ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!
ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ – ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!
ರಾಜ್ಯ

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ – ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!

Next Post
ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂ. ಸುಫಾರಿ!?

ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂ. ಸುಫಾರಿ!?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು – ಪಾಕ್‌ ನಾಯಕತ್ವದಿಂದ ಸಲ್ಮಾನ್ ಅಘಾಗೆ ಗೇಟ್​ಪಾಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು ಫೈನಲ್!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

ಸಿಎಂ ಹೊರತುಪಡಿಸಿ ಗುಜರಾತ್‌ನ ಎಲ್ಲಾ 16 ಸಚಿವರು ರಾಜೀನಾಮೆ – ನಾಳೆ ಹೊಸ ಕ್ಯಾಬಿನೆಟ್‌ ಪದಗ್ರಹಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat