ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು ನೀಡಿದ ಜೆಡಿಎಸ್ ಕಾರ್ಯಕರ್ತರು

December 23, 2024
Share on WhatsappShare on FacebookShare on Twitter

ಹಾಸನ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿರುವ ಕುರಿತು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೊ ಬಗ್ಗೆ ದೂರು ಸಲ್ಲಿಕೆಯಾಗಿದೆ.

ಜೆಡಿಎಸ್ ನಾಯಕರು ಈ ಕುರಿತು ಆರೋಪಿಸಿ ದೂರು ನೀಡಿದ್ದಾರೆ. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಾಜಿ ಶಾಸಕ ಲಿಂಗೇಶ್ ನೇತೃತ್ವದಲ್ಲಿ ದೂರು ನೀಡಲಾಗಿದೆ.

ಮೊದಲು ದೂರು ಸ್ವೀಕರಿಸಲು ಪೊಲೀಸರು ನಿಕಾಕರಣೆ ಹಿನ್ನೆಲೆಯಲ್ಲಿ ಎಸ್ಪಿ ಕಚೇರಿಗೆ ದೂರು ಸಲ್ಲಿಕೆಯಾಗಿದೆ. ಸುಮಾರು 17 ನಿಮಿಷ ಇರುವ ಆಡಿಯೊ ಅಂಶಗಳನ್ನು ಪ್ರಸ್ತಾಪಿಸಿ ದೂರು ಸಲ್ಲಿಕೆಯಾಗಿದೆ.

ಏಳು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಮತದಾರರಿಗೆ ಹಂಚಿಕೆ ಮಾಡಿದ ಕುರಿತು ಆಡಿಯೊ ವೈರಲ್ ಆಗಿದೆ. ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾದ ಆಡಿಯೊದಲ್ಲಿ ಹಾಸನದ ಕಾಂಗ್ರೆಸ್ ನಾಯಕರಾದ ಗೋಪಾಲಸ್ಚಾಮಿ, ಬಿ ಶಿವರಾಂ ಮತ್ತು ಸಿಎಂ, ಡಿಸಿಎಂ ಹೆಸರು ಪ್ರಸ್ತಾಪ ಆಗಿದೆ. ಹವಾಲಾ ಹಣ ಕಾನೂನು ಬಾಹಿರವಾಗಿದ್ದು ಈ ಬಗ್ಗೆ ತನಿಖೆ ಆಗಬೇಕು. ಈ ಕುರಿತು ತನಿಖೆಗೆ ಒತ್ತಾಯಿಸಲಾಗಿದೆ.

ಆದರೆ, ಈ ಬಗ್ಗೆ ಮಾತನಾಡಿರುವ ಶಾಸಕ ಶಿವಲಿಂಗೇಗೌಡ, ಅದು ನಕಲಿ. ನನ್ನ ವಿರುದ್ಧ ಸಂಚು ನಡೆಯುತ್ತಿದೆ. ಮಿಮಿಕ್ರಿ ಆಡಿಯೊ ಸೃಷ್ಟಿ ಮಾಡಿ ಸಂಚು ಮಾಡಲಾಗಿದೆ. ನಮ್ಮ ಮನೆಗೆ ನಿತ್ಯ ನೂರಾರು ಜನರು ಬರುತ್ತಾರೆ. ನಾನು ಮಾತನಾಡಿದ್ದನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.

Tags: AudioComplaintJdsShivalingegowda
SendShareTweet
Previous Post

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅಂತ್ಯಕ್ರಿಯೆ

Next Post

ರಾಜ್ಯದ 531 ಗ್ರಾಪಂನ ಸದಸ್ಯ ಸ್ಥಾನಕ್ಕೆ ಚುನಾವಣೆ

Related Posts

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!
ಹಾಸನ

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!
ಹಾಸನ

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!
ಹಾಸನ

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

Next Post
ಬೆಂಗಳೂರು ನಗರದಲ್ಲಿ ಮತ್ತೆ ಮತದಾನಕ್ಕೆ ತಾತ್ಸಾರ; ಸಂಜೆ 5ರ ವೇಳೆಗೆ ಎಷ್ಟು ಮತದಾನವಾಗಿದೆ ಗೊತ್ತಾ?

ರಾಜ್ಯದ 531 ಗ್ರಾಪಂನ ಸದಸ್ಯ ಸ್ಥಾನಕ್ಕೆ ಚುನಾವಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat