ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!
ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್
ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?
ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!
ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್
ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!

ರಾಜ್ಯ

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ ನಡೆದ 'ಜನರೊಂದಿಗೆ ಜನಸೇವಕ – ಜನಸ್ಪಂದನಾ' ಕಾರ್ಯಕ್ರಮದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ...

Read moreDetails

ರಾಜಕೀಯ

ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಗುರುಗ್ರಾಮ : ಹರ್ಯಾಣದ ಗುರುಗ್ರಾಮದ ಮಾನೇಸರ್‌ನಲ್ಲಿ 25 ವರ್ಷದ ಯುವಕನೊಬ್ಬ ಮದುವೆಯಾದ ಕೇವಲ ಮೂರೇ ತಿಂಗಳಲ್ಲಿ ತನ್ನ ಪ್ರೇಯಸಿಯೊಂದಿಗೆ ಸೇರಿ ಪತ್ನಿಯನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ...

Read moreDetails

ವಿದೇಶ

ತಂತ್ರಜ್ಞಾನ

Nothing Phone 4b RCB ಎಡಿಷನ್ ಅನಾವರಣ ; ಅಭಿಮಾನಿಗಳಿಗೆ ವಿಶೇಷ ಕೊಡುಗೆ!

ಬೆಂಗಳೂರು : ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆ Nothing ತನ್ನ ಬಹುನಿರೀಕ್ಷಿತ Nothing Phone 4b RCB Edition ಸ್ಮಾರ್ಟ್‌ಫೋನ್‌ನ ವಿನ್ಯಾಸವನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು...

Read moreDetails

ಭಾರತಕ್ಕೆ ಸ್ಕೋಡಾದ ಅತಿ ವೇಗದ SUV ಎಂಟ್ರಿ – 66.99 ಲಕ್ಷಕ್ಕೆ ಬಿಡುಗಡೆಯಾದ ಕೊಡಿಯಾಕ್ RS!

ಬೆಂಗಳೂರು : ಭಾರತದ ಪ್ರೀಮಿಯಂ ಎಸ್‌ಯುವಿ ಮಾರುಕಟ್ಟೆಯಲ್ಲಿ ಮತ್ತೊಂದು ಹೈ-ಪರ್ಫಾರ್ಮೆನ್ಸ್ ಮಾದರಿಯ ಸೇರ್ಪಡೆಯಾಗಿದೆ. ಸ್ಕೋಡಾ ಆಟೋ ಇಂಡಿಯಾ ತನ್ನ ಅತ್ಯಂತ ಶಕ್ತಿಶಾಲಿ ಹಾಗೂ ವೇಗದ ಎಸ್‌ಯುವಿ ‘ಸ್ಕೋಡಾ...

Read moreDetails

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಷಿಂಗ್ಟನ್ : ವಾಟ್ಸ್ಆ್ಯಪ್ ಬಳಕೆದಾರರ ಸಂವಹನ ಅನುಭವವು ಶೀಘ್ರದಲ್ಲೇ ಇನ್‌ಸ್ಟಾಗ್ರಾಮ್‌ನಂತಾಗಲಿದೆ. ಆದರೆ ಇದು ಅತ್ಯುನ್ನತ ಗೌಪ್ಯತೆಯೊಂದಿಗೆ ಲಭ್ಯವಾಗಲಿದೆ. ಮೆಟಾ ಒಡೆತನದ ವಾಟ್ಸ್ಆ್ಯಪ್ ಇದೀಗ 'ಯೂಸರ್‌ನೇಮ್' (Username) ಎಂಬ...

Read moreDetails

ಅಪರಾಧ

ಕ್ರೀಡೆ

ಆರೋಗ್ಯ-ಆಹಾರ

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಬೆಂಗಳೂರು : ಹಯಗ್ರೀವ ಮೆಡಿಕಲ್ & ವುಮೆನ್ಸ್ ಹೆಲ್ತ್ ಕ್ಲಿನಿಕ್ ಹಾಗೂ ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಉಚಿತ ಸಮಗ್ರ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ....

Read moreDetails

ವಾಣಿಜ್ಯ-ವ್ಯಾಪಾರ

Latest Post

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಇಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದೆ. ಮಧ್ಯಾಹ್ನ...

Read moreDetails

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಕಲಬುರಗಿ : ಮೊಬೈಲ್ ಟಾರ್ಚ್​ ಬೆಳಕಿನಲ್ಲಿ KKRTC ಬಸ್‌ ಚಾಲನೆ ಮಾಡಿ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡಿದ ಬೆನ್ನಲ್ಲೇ ಚಾಲಕ ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ತಾಂತ್ರಿಕ...

Read moreDetails

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಬೆಂಗಳೂರು : ಟಿ20 ಕ್ರಿಕೆಟ್‌ನಲ್ಲಿ ಅಜೇಯ ತಂಡವಾಗಿ ಮೆರೆಯುತ್ತಿದ್ದ ಟೀಮ್ ಇಂಡಿಯಾದ ಭದ್ರಕೋಟೆ ಇದೀಗ ನಿಧಾನವಾಗಿ ಬಿರುಕು ಬಿಡಲಾರಂಭಿಸಿದೆ. ಇತ್ತೀಚೆಗಷ್ಟೇ ಟಿ20 ವಿಶ್ವಕಪ್ ಎತ್ತಿಹಿಡಿದಿದ್ದ ಮತ್ತು ದ್ವಿಪಕ್ಷೀಯ...

Read moreDetails

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಗುರುಗ್ರಾಮ : ಹರ್ಯಾಣದ ಗುರುಗ್ರಾಮದ ಮಾನೇಸರ್‌ನಲ್ಲಿ 25 ವರ್ಷದ ಯುವಕನೊಬ್ಬ ಮದುವೆಯಾದ ಕೇವಲ ಮೂರೇ ತಿಂಗಳಲ್ಲಿ ತನ್ನ ಪ್ರೇಯಸಿಯೊಂದಿಗೆ ಸೇರಿ ಪತ್ನಿಯನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ...

Read moreDetails

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು : ನೀವು ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ದೀರಾ? ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇದೆ. ದೇಶದ ರೈಲ್ವೆ...

Read moreDetails
Page 1 of 6381 1 2 6,381

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist