ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಆರೋಗ್ಯ ಸ್ಥಿತಿ ಈಗ ಹೇಗಿದೆ?

December 18, 2024
ದರ್ಶನ್ ಜಾಮೀನು ಅರ್ಜಿ ಸೆ. 30ಕ್ಕೆ ಮುಂದೂಡಿಕೆ
Share on WhatsappShare on FacebookShare on Twitter

ನಟ ದರ್ಶನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈಗ ಜಾಮೀನು ಪಡೆದು ಎರಡು ವಾರ ಕಳೆಯುತ್ತಿದೆ. ಈಗ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಆಪರೇಷನ್ ಅಗತ್ಯವಿದೆ ಎಂದು ಅವರ ಪರ ವಕೀಲರು ವಾದಿಸಿದ್ದರು. ಆದರೆ, ಇಲ್ಲಿಯವೆರೆಗೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ.

ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾಗ ತೀವ್ರ ಬೆನ್ನು ನೋವಿನಿಂದ ಬಳಲಿದ್ದರು. ಹೀಗಾಗಿ ಚಿಕಿತ್ಸೆ ನೀಡಿದ್ದ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು. ಈ ವರದಿಯನ್ನೇ ಆಧರಿಸಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ದರ್ಶನ್ಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಬೇಕು ಎಂದಿದ್ದರು. ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ದರ್ಶನ್ ಮಾತ್ರ ಇಲ್ಲಿಯವರೆಗೆ ಆಪರೇಷನ್ ಮಾಡಿಸಿಕೊಂಡಿಲ್ಲ.

ಆದರೆ, ಆಸ್ಪತ್ರೆಯಲ್ಲಿ ದರ್ಶನ್‌ಗೆ ಚಿಕಿತ್ಸೆ ಮುಂದುವರಿದಿದೆ. ದರ್ಶನ್‌ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸ್ಕ್ಯಾನ್ ಕೂಡ ಮಾಡಿಸಿದ್ದಾರೆ. ದರ್ಶನ್ ಗೆ 6 ವಾರಗಳ ಜಾಮೀನು ಸಿಕ್ಕಿದೆ. ಆದರೆ, ಈಗಾಗಲೇ ಎರಡು ವಾರ ಮುಗಿಯುತ್ತಿವೆ. ಕೊನೆಯ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ವಿಶ್ರಾಂತಿಗಾಗಿ ದರ್ಶನ್ ಕೋರ್ಟ್ ಬಳಿ ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ. ಆದರೆ, ದರ್ಶನ್ ಗೆ ಆಪರೇಷನ್ ಇಷ್ಟ ಇಲ್ಲ ಎನ್ನಲಾಗುತ್ತಿದೆ. ಯಾವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುವುದು ಮಾತ್ರ ಗೊತ್ತಾಗಿಲ್ಲ.

Tags: ActorAdmitDarshanHospitalMurder caseOperation
SendShareTweet
Previous Post

ಕಾರ್ಯಕರ್ತರು ಮತ್ತು ಸಿಆರ್ ಪಿಎಫ್ ಸಿಬ್ಬಂದಿ ಮಧ್ಯೆ ಘರ್ಷಣೆ

Next Post

ಇಂದಿನಿಂದ ಏಷ್ಯನ್ ಮಹಿಳಾ ಹಾಕಿ ಚಾಂಪಿಯನ್ಸ್ ಟ್ರೋಫಿ

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ಇಂದಿನಿಂದ ಏಷ್ಯನ್ ಮಹಿಳಾ ಹಾಕಿ ಚಾಂಪಿಯನ್ಸ್ ಟ್ರೋಫಿ

ಇಂದಿನಿಂದ ಏಷ್ಯನ್ ಮಹಿಳಾ ಹಾಕಿ ಚಾಂಪಿಯನ್ಸ್ ಟ್ರೋಫಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

PSL ಭದ್ರತೆಯಲ್ಲಿ ಭಾರೀ ಲೋಪ | ಶಾಹೀನ್, ಸಿಕಂದರ್ ರಾಜಾ ವರ್ತನೆಗೆ ಪಾಕ್‌ ಕ್ರಿಕೆಟ್ ಮಂಡಳಿ ಗರಂ!

PSL ಭದ್ರತೆಯಲ್ಲಿ ಭಾರೀ ಲೋಪ | ಶಾಹೀನ್, ಸಿಕಂದರ್ ರಾಜಾ ವರ್ತನೆಗೆ ಪಾಕ್‌ ಕ್ರಿಕೆಟ್ ಮಂಡಳಿ ಗರಂ!

Recent News

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

PSL ಭದ್ರತೆಯಲ್ಲಿ ಭಾರೀ ಲೋಪ | ಶಾಹೀನ್, ಸಿಕಂದರ್ ರಾಜಾ ವರ್ತನೆಗೆ ಪಾಕ್‌ ಕ್ರಿಕೆಟ್ ಮಂಡಳಿ ಗರಂ!

PSL ಭದ್ರತೆಯಲ್ಲಿ ಭಾರೀ ಲೋಪ | ಶಾಹೀನ್, ಸಿಕಂದರ್ ರಾಜಾ ವರ್ತನೆಗೆ ಪಾಕ್‌ ಕ್ರಿಕೆಟ್ ಮಂಡಳಿ ಗರಂ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat