ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಕಾಲೇಜಿನ ಕ್ವಾರ್ಟರ್ಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ಉಪನ್ಯಾ

December 18, 2024
Share on WhatsappShare on FacebookShare on Twitter

ಹುಬ್ಬಳ್ಳಿ: ಉಪನ್ಯಾಸಕರೊಬ್ಬರು ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಗರದ ಪಿ.ಸಿ.ಜಾಬಿನ್ ಕಾಲೇಜು ಕ್ವಾರ್ಟರ್ಸ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಪ್ರವೀಣ್ ಕುಮಾರ್(35) ಸಾವನ್ನಪ್ಪಿರುವ ಉಪನ್ಯಾಸಕ.

ಆದರೆ, ಉಪನ್ಯಾಸಕರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಉಪನ್ಯಾಸಕರು ದಾವಣಗೆರೆ ಜಿಲ್ಲೆಯ ನಿವಾಸಿ. ಕಳೆದ ನಾಲ್ಕು ವರ್ಷಗಳಿಂದ ಕಾಲೇಜಿನಲ್ಲಿ ಕೆಮಿಸ್ಟ್ರಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೇವಲ 10 ದಿನಗಳ ಹಿಂದೆಯಷ್ಟೇ ಪ್ರವೀಣ್ ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗು ಜನಿಸಿದ ಖುಷಿಯಲ್ಲಿದ್ದ ಉಪನ್ಯಾಸಕರು ಏಕೆ ಸಾವನ್ನಪ್ಪಿದರು ಎಂಬ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ.

Tags: collageHubliProffesorSuicide
SendShareTweet
Previous Post

ಮತದಾರರಿಗೆ ವಯನಾಡು ಭವಿಷ್ಯಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದ ಪ್ರಿಯಾಂಕಾ ಗಾಂಧಿ

Next Post

ರಿಂಕು ಸಿಂಗ್ ಗೆ ಕೆಕೆಆರ್ ನಾಯಕತ್ವ ಪಟ್ಟ?

Related Posts

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!
ಉಡುಪಿ

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!
ಬೆಂಗಳೂರು

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

Next Post
ರಿಂಕು ಸಿಂಗ್ ಗೆ ಕೆಕೆಆರ್ ನಾಯಕತ್ವ ಪಟ್ಟ?

ರಿಂಕು ಸಿಂಗ್ ಗೆ ಕೆಕೆಆರ್ ನಾಯಕತ್ವ ಪಟ್ಟ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ –  ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ – ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

Recent News

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ –  ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ – ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat