ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

606 ರನ್ ಗಳ ಜೊತೆಯಾಟ; 552 ರನ್ ಗಳ ಗೆಲುವು!

December 18, 2024
Share on WhatsappShare on FacebookShare on Twitter

ದೇಶದಲ್ಲಿ ರಣಜಿ ಟ್ರೋಫಿಯ 5ನೇ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಈ ಟೂರ್ನಿಯಲ್ಲಿ ಗೋವಾ ತಂಡ ಭರ್ಜರಿ ಪ್ರದರ್ಶನ ನೀಡಿದೆ.

ಗೋವಾ ಮತ್ತು ಅರುಣಾಚಲ ಪ್ರದೇಶದ ಮಧ್ಯೆ ನಡೆದ ಪಂದ್ಯದಲ್ಲಿ ಭರ್ಜರಿ ದಾಖಲೆ ಸೃಷ್ಟಿಯಾಗಿದೆ. ಗೋವಾ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೋವಾ ತಂಡದ ಇಬ್ಬರು ಆಟಗಾರರು ದಾಖಲೆಯ ತ್ರಿಶತಕ ಸಿಡಿಸುವುದರ ಮೂಲಕ ರಣಜಿಯಲ್ಲಿ ದಾಖಲೆ ಬರೆದಿದ್ದಾರೆ.

ಗೋವಾ ತಂಡದ ಕಶ್ಯಪ್ ಬಾಕ್ಲೆ ಮತ್ತು ಸ್ನೇಹಲ್ ಕೌತಾಂಕರ್ ಇಬ್ಬರೂ ತ್ರಿಶತಕ ಬಾರಿಸಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇಬ್ಬರು ಬ್ಯಾಟ್ಸಮನ್‌ ಗಳು ಒಂದೇ ಇನ್ನಿಂಗ್ಸ್‌ ನಲ್ಲಿ ತ್ರಿಶತಕ ಸಿಡಿಸಿದ ಇತಿಹಾಸ ಬರೆದಿದ್ದಾರೆ.

ಮೊದಲ ಇನ್ನಿಂಗ್ಸ್ನಲ್ಲಿ ಅರುಣಾಚಲ ಪ್ರದೇಶ ತಂಡವನ್ನು ಗೋವಾ ತಂಡ ಕೇವಲ 84 ರನ್ ಗಳಿಗೆ ಕಟ್ಟಿ ಹಾಕಿತು. ನಂತರ ಬ್ಯಾಟಿಂಗ್ ಆರಂಭಿಸಿದ ಗೋವಾ 121 ರನ್‌ ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತ್ತು. ಆಗ ಒಂದಾದ ಕಶ್ಯಪ್ ಹಾಗೂ ಕೌತಾಂಕರ್ ರನ್ ಚಚ್ಚಲು ಆರಂಭಿಸಿದರು. ಕಶ್ಯಪ್ 300 ರನ್‌ಗಳ ಅಜೇಯ ರನ್ ಗಳಿಸಿದರು. ಇದರಲ್ಲಿ 39 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಸ್ನೇಹಲ್ ಕೌತಾಂಕರ್ 314 ರನ್ ಸಿಡಿಸಿ ಮಿಂಚಿದರು. ಈ ಮೂಲಕ ಗೋವಾ ತಂಡ 727 ರನ್‌ ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಇದರಲ್ಲಿ ಈ ಜೋಡಿಯ ಜೊತೆಯಾಟದ ರನ್ 606 ಆಗಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿ ಅರುಣಾಚಲ ಪ್ರದೇಶ ತಂಡ 91 ರನ್ ಗಳಿಗ ಆಲೌಟ್ ಆಯಿತು. ಪರಿಣಾಮ ಗೋವಾ ತಂಡ ಬರೋಬ್ಬರಿ 552 ರನ್ ಗಳ ಗೆಲುವು ದಾಖಲಿಸಿತು. ಮೊದಲ ಇನಿಂಗ್ಸ್‌ನಲ್ಲಿ ಗೋವಾ ಪರ ಅರ್ಜುನ್ ತೆಂಡೂಲ್ಕರ್ 5 ವಿಕೆಟ್ ಪಡೆದಿದ್ದಾರೆ.

Tags: CricketGoaIndiaRanjiRecord
SendShareTweet
Previous Post

ಪ್ರಧಾನಿ ಮೋದಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

Next Post

ಕೊರೊನಾ ಅವ್ಯವಹಾರ ಪ್ರಕರಣ; ಎಸ್ ಐಟಿ ರಚನೆಗೆ ಸಂಪುಟ ಅಸ್ತು

Related Posts

ಟೀಮ್ ಇಂಡಿಯಾ ಆಯ್ಕೆಗಾರರಿಗೆ ‘ಬ್ಯಾಟ್’ ಮೂಲಕವೇ ಉತ್ತರ : ರಣಜಿಯಲ್ಲಿ ಸರ್ಫರಾಜ್ ಖಾನ್ 17ನೇ ಶತಕದ ಸಂಭ್ರಮ!
ಕ್ರೀಡೆ

ಟೀಮ್ ಇಂಡಿಯಾ ಆಯ್ಕೆಗಾರರಿಗೆ ‘ಬ್ಯಾಟ್’ ಮೂಲಕವೇ ಉತ್ತರ : ರಣಜಿಯಲ್ಲಿ ಸರ್ಫರಾಜ್ ಖಾನ್ 17ನೇ ಶತಕದ ಸಂಭ್ರಮ!

ಟಿ20 ವಿಶ್ವಕಪ್‌ ಕಿಚ್ಚು | ಬಾಂಗ್ಲಾದೇಶದ ಹಿಂದೆ ಪಾಕಿಸ್ತಾನದ ಕುಮ್ಮಕ್ಕು? ಏಷ್ಯನ್ ಕ್ರಿಕೆಟ್‌ನಲ್ಲಿ ಹೊಸ ಬಿಕ್ಕಟ್ಟು!
ಕ್ರೀಡೆ

ಟಿ20 ವಿಶ್ವಕಪ್‌ ಕಿಚ್ಚು | ಬಾಂಗ್ಲಾದೇಶದ ಹಿಂದೆ ಪಾಕಿಸ್ತಾನದ ಕುಮ್ಮಕ್ಕು? ಏಷ್ಯನ್ ಕ್ರಿಕೆಟ್‌ನಲ್ಲಿ ಹೊಸ ಬಿಕ್ಕಟ್ಟು!

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ? ಭಾರತದಲ್ಲಿ ಆಡಲು ನಿರಾಕರಿಸಿದ ಫೇಕ್​ ‘ಟೈಗರ್ಸ್’
ಕ್ರೀಡೆ

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ? ಭಾರತದಲ್ಲಿ ಆಡಲು ನಿರಾಕರಿಸಿದ ಫೇಕ್​ ‘ಟೈಗರ್ಸ್’

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!
ಕ್ರೀಡೆ

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ
ಕ್ರೀಡೆ

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ

ಸೆಲ್ಫಿಗಾಗಿ ಅಲ್ಲ, ಮಗಳ ಪ್ರಾಣ ಉಳಿಸಲು ರೋಹಿತ್ ಶರ್ಮಾ ಕೈ ಹಿಡಿದ ತಾಯಿ
ಕ್ರೀಡೆ

ಸೆಲ್ಫಿಗಾಗಿ ಅಲ್ಲ, ಮಗಳ ಪ್ರಾಣ ಉಳಿಸಲು ರೋಹಿತ್ ಶರ್ಮಾ ಕೈ ಹಿಡಿದ ತಾಯಿ

Next Post
‘ರಾಮ’ ನಗರ ಹೆಸರು ಬದಲಾವಣೆ! ಅಂದುಕೊಂಡಿದ್ದು ಸಾಧಿಸಿದ ಡಿಕೆಶಿ!

ಕೊರೊನಾ ಅವ್ಯವಹಾರ ಪ್ರಕರಣ; ಎಸ್ ಐಟಿ ರಚನೆಗೆ ಸಂಪುಟ ಅಸ್ತು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

Recent News

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ! ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದ ಮದುವೆ ಸಂಭ್ರಮ

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

ಪ್ರಜ್ವಲ್‌ ರೇವಣ್ಣ ಕೇಸ್‌ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳಿಗೆ ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat