ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ರಾಜ್ಯ ಸರ್ಕಾರದ ವಿರುದ್ಧ ಗುಡುಗಲು ಸಿದ್ಧರಾದ ಸಾರಿಗೆ ಸಂಸ್ಥೆ ಸಿಬ್ಬಂದಿ

December 7, 2024
ಸರ್ಕಾರದಿಂದ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್!
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಈಗ ಸಾರಿಗೆ ಸಂಸ್ಥೆ ಸಿಬ್ಬಂದಿ ಬೀದಿಗೆ ಇಳಿಯಲು ಮುಂದಾಗಿದ್ದಾರೆ.

ಬರೋಬ್ಬರಿ 38 ತಿಂಗಳುಗಳಿಂದ ರಾಜ್ಯದ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ ಅರಿಯರ್ಸ್ ಬಾಕಿ ಹಣ ನೀಡಿಲ್ಲ. ಅಲ್ಲದೇ, ಜನವರಿಯಿಂದ ಸಂಬಳ ಹೆಚ್ಚಳ ಮಾಡಿಲ್ಲ ಎಂದು ಸಿಬ್ಬಂದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. 1750 ಕೋಟಿ ರೂ. ಅರಿಯರ್ಸ್ ಹಣ ಬಿಡುಗಡೆಯಾಗಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಈ ಎಲ್ಲ ಬೇಡಿಕೆ ಈಡೇರಿಕೆಗಾಗಿ ನೌಕರಸ್ಥರು ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಡ ಹಾಕುವ ಕುರಿತು ಆರು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಗಾಂಧಿನಗರದ ಸಿಐಟಿಯು ಮುಖ್ಯ ಕಚೇರಿಯಲ್ಲಿ ಸಭೆ ನಡೆಸಿತು. ಈ ಸಂದರ್ಭದಲ್ಲಿ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್, ಹಿಂದಿನ ಸರ್ಕಾರ ಇದ್ದಾಗ ಹೋರಾಟ ಮಾಡಲಾಗಿತ್ತು. ಈಗ ನಮ್ಮ ಮುಷ್ಕರ ನ್ಯಾಯ ಸಿಗುವವರೆಗೂ ನಡೆಯಲಿದೆ. ನಾವು ಈಗ ಮುಷ್ಕರದ ದಿನಾಂಕ ಘೋಷಣೆ ಮಾಡುವುದಷ್ಟೇ ಬಾಕಿ. ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ಸದ್ಯದಲ್ಲೇ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಧಿವೇಶನಕ್ಕೂ ಮುನ್ನ ಸರ್ಕಾರಕ್ಕೆ ಮತ್ತೊಂದು ಚಿಂತೆ ಶುರುವಾದಂತಾಗಿದೆ.

Tags: BusKSRTCProtestWorkers
SendShareTweet
Previous Post

ಪಿಲಿಕುಳ ಕಂಬಳಕ್ಕೆ ಶುರುವಾದ ಸಂಕಷ್ಟ

Next Post

ಬಿಪಿಎಲ್ ಕಾರ್ಡ್ ರದ್ದು ವಿಚಾರ; ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ

Related Posts

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

Next Post
ಪ್ರತಿಭಟನೆ ಕೈ ಬಿಡುವಂತೆ ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಸರ್ಕಾರ

ಬಿಪಿಎಲ್ ಕಾರ್ಡ್ ರದ್ದು ವಿಚಾರ; ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

Recent News

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat