ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಮುಡಾದಲ್ಲಿ ನನ್ನ ತಂದೆಯ ಪಾತ್ರವಿಲ್ಲ, ಅವರ ವರ್ಚಸ್ಸಿಗೆ ಕಳಂಕ ತರಲು ಈ ರೀತಿ ಮಾಡುತ್ತಿದ್ದಾರೆ; ಡಾ. ಯತೀಂದ್ರ

December 7, 2024
ಸಿಎಂ ಬದಲಾವಣೆಯೂ ಇಲ್ಲ, ಸಂಪುಟ ವಿಸ್ತರಣೆಯೂ ಇಲ್ಲ!!
Share on WhatsappShare on FacebookShare on Twitter

ಮೈಸೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಡಾ. ಯತೀಂದ್ರ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ನಮ್ಮ ತಂದೆಯ ಪಾತ್ರವಿಲ್ಲ. ನಮ್ಮ ತಂದೆಯ ವರ್ಚಸ್ಸು ಕುಗ್ಗಿಸಲು ಬಿಜೆಪಿಯವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ನಮ್ಮ ಜಮೀನು ವಶಕ್ಕೆ ಪಡೆದುಕೊಂಡಿದ್ದಕ್ಕೆ 50:50 ಅನುಪಾತದಲ್ಲಿ ನಮಗೆ ಸೈಟ್ ನೀಡಿದ್ದಾರೆ ಅಷ್ಟೇ. ಕೇಂದ್ರ ಸರ್ಕಾರ, ರಾಜ್ಯಪಾಲರನ್ನ ಬಳಸಿಕೊಂಡು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನ ಬೆಂಬಲ ನಮ್ಮ ತಂದೆಯವರಿಗೆ ಇದೆ. ಹೀಗಾಗಿ ಬಿಜೆಪಿಗೆ ಏನೂ ಮಾಡಿಕೊಳ್ಳಲು ಆಗಲ್ಲ. ಸದ್ಯ ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದೇ ಇದಕ್ಕೆ ಸಾಕ್ಷಿ.
ನಮ್ಮ ಭೂಮಿಯನ್ನು ಮುಡಾ ತೆಗೆದುಕೊಂಡಾಗ ನಾನು ಮೆಡಿಕಲ್ ಓದುತ್ತಿದ್ದೆ. ಈ ವಿಚಾರ ತಂದೆಯವರು ಕೂಡ ಗೊತ್ತಿರಲಿಲ್ಲ. ಆದರೆ ತಾಯಿ ಅವರಿಗೆ ಈ ವಿಚಾರ ತಿಳಿದಿರಬಹುದು.. ತಾಯಿ ಅವರಿಗೆ ಭೂಮಿ ಸಿಕ್ಕಾಗ ಅದು‌ ಮುಡಾ ವಶಕ್ಕೆ ಪಡೆದಿದ್ದು ಗೊತ್ತಿರಲಿಲ್ಲ. ಆನಂತರ ಜಮೀನು ಕೊಡಿ ಅಂತ ನ್ಯಾಯಯುತವಾಗಿಯೇ ಕೇಳಿದ್ದಾರೆ ಎಂದರು.

ಈಗಾಗಲೇ ನಾವು 14 ಸೈಟ್ ವಾಪಸ್ ನೀಡಿದ್ದೇವೆ. ತಂದೆಯವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದರು. ತಾಯಿ ಅವರಿಗೆ ಇದರಿಂದ ಬೇಸರವಾಗಿದೆ ಎಂದು ನೊಂದು ಹೇಳಿದ್ದಾರೆ. ನಮ್ಮ ತಾಯಿ ಯಾವತ್ತೂ ರಾಜಕಾರಣದಲ್ಲಿ ತಲೆ ಹಾಕಿಲ್ಲ. ಅಂಥವರನ್ನು ಎಳೆ ತಂದಿದ್ದು ಬೇಸರ ತಂದಿದೆ. ನನ್ನ ತಂದೆ 40 ವರ್ಷಗಳಿಂದ ರಾಜಕಾರಣದಲ್ಲಿದ್ದಾರೆ. ಅವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಅವರು ಪ್ರಾಮಾಣಿಕರು. ಇದೆಲ್ಲ ಕೇವಲ ದ್ವೇಷ ಹಾಗೂ ಷಡ್ಯಂತ್ರ ಎಂದಿದ್ದಾರೆ.

Tags: CongressMysoreSiddaramaiahyatindra Siddaramaiah
SendShareTweet
Previous Post

ಕರ್ನಾಟಕವನ್ನೇ ಟಾರ್ಗೆಟ್ ಮಾಡಿದ ಪುಷ್ಪ2?

Next Post

ನಿಖಿಲ್ ಸೋಲಿಗೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಯ ಮನೆಗೆ ಭೇಟಿ

Related Posts

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ
ಮೈಸೂರು

ದಾಖಲೆಯ 17ನೇ ಬಜೆಟ್​ ಮಂಡನೆಗೆ ಸಿದ್ದರಾಮಯ್ಯ ಸಜ್ಜು.. ರಂಗೋಲಿಯಲ್ಲಿ ಮೂಡಿ ಬಂದ ಸಿಎಂ ಭಾವಚಿತ್ರ

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌
ಮೈಸೂರು

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!
ರಾಜ್ಯ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

Next Post
ನಿಖಿಲ್ ಸೋಲಿಗೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಯ ಮನೆಗೆ ಭೇಟಿ

ನಿಖಿಲ್ ಸೋಲಿಗೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಯ ಮನೆಗೆ ಭೇಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

Recent News

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

ಸೆಮಿಫೈನಲ್ ಫೈಟ್‌ | ಬಟ್ಲರ್ ಫಾರ್ಮ್ ಬಗ್ಗೆ ಭಾರತಕ್ಕೆ ಎಚ್ಚರಿಕೆ.. ‘ನಿದ್ರಿಸುತ್ತಿರುವ ಸಿಂಹ’ ಎಚ್ಚರಗೊಳ್ಳುವ ಭೀತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat