ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವೀರ ಸಾವರ್ಕರ್ ವಿರುದ್ಧ ಆಕ್ರೋಶ: ರಾಹುಲ್ ಗೆ ಬಿಜೆಪಿಯಿಂದ ತಿರುಗೇಟು

December 14, 2024
Share on WhatsappShare on FacebookShare on Twitter

ನವದೆಹಲಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ವಿರುದ್ಧ ಮಾತನಾಡಿದ್ದರು. ಇದಕ್ಕೆ ಬಿಜೆಪಿ ತಿರುಗೇಟು ನೀಡಿದೆ.

ರಾಹುಲ್ ಗಾಂಧಿ ಅವರು, ಮನುಸ್ಮೃತಿಯೇ ಕಾನೂನು ಎಂದು ಪರಿಗಣಿಸಿದ್ದ ವೀರ ಸಾವರ್ಕರ್ ಸಂವಿಧಾನ ಕಡೆಗಣಿಸಿದ್ದರು. ಸಂವಿಧಾನವನ್ನು ಗೌರವಿಸುತ್ತೇವೆ ಎನ್ನುತ್ತಿರುವ ಬಿಜೆಪಿ ನಾಯಕರು ಈ ಮೂಲಕ ವೀರ ಸಾವರ್ಕರ್ ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ವೀರ ಸಾವರ್ಕರ್ ಭಾರತದ ಹೆಮ್ಮೆಯ ಪುತ್ರ ಎಂದು ಬರೆದಿದ್ದ ಪತ್ರವೊಂದನ್ನು ಹಂಚಿಕೊಂಡಿದೆ. ಈ ಪತ್ರ ಮುಂದಿಟ್ಟುಕೊಂಡು ಹಾಗಾದರೆ ನಿಮ್ಮ ಅಜ್ಜಿಯೂ ಸಂವಿಧಾನದ ವಿರುದ್ಧವೇ? ಸಾವರ್ಕರ್ ವಿರುದ್ಧ ಮಾತನಾಡುವ ಅಭ್ಯಾಸ ನಿಮಗಿದೆ. ನಾವು ಸಾವರ್ಕರ್ ಅವರನ್ನು ಹೊಗಳಲು ಹೆಮ್ಮೆ ಪಡುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ.

ಇದಕ್ಕೂ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಅಜ್ಜಿಯೊಂದಿಗೆ ಮಾತನಾಡಿದ್ದೆ. ಸಾವರ್ಕರ್ ಬ್ರಿಟಿಷರೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ಅಜ್ಜಿ ಹೇಳಿದ್ದರು. ಪತ್ರ ಬರೆದು ಬ್ರಿಟಿಷರಿಂದ ಕ್ಷಮೆ ಕೇಳಿದ್ದರು ಎಂದೂ ಹೇಳಿದ್ದರು. ಗಾಂಧೀಜಿ ಮತ್ತು ನೆಹರೂಜಿ ಜೈಲಿಗೆ ಹೋದರು, ಆದರೆ ಸಾವರ್ಕರ್ ಕ್ಷಮೆ ಕೇಳಿ ಬಚಾವ್ ಆದರು ಎಂದು ಹೇಳಿದ್ದರು. ಇದು ನಮ್ಮ ಅಜ್ಜಿಯ ನಿಲುವಾಗಿತ್ತು ಎಂದು ಹೇಳಿದ್ದಾರೆ.

Tags: BJPCongressNarendra ModiRahul GandhiSavarkar
SendShareTweet
Previous Post

ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಸಿಎಂ

Next Post

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಸಾ.ರಾ. ಗೋವಿಂದು ಟೀಂಗೆ ಜಯ

Related Posts

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!
ರಾಜ್ಯ

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

19,300 ರೂ.ಗಾಗಿ ಮೃತ ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತು ತಂದ ವ್ಯಕ್ತಿ!
ದೇಶ

19,300 ರೂ.ಗಾಗಿ ಮೃತ ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತು ತಂದ ವ್ಯಕ್ತಿ!

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’
ವ್ಯಾಪಾರ

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

Next Post
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಸಾ.ರಾ. ಗೋವಿಂದು ಟೀಂಗೆ ಜಯ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಸಾ.ರಾ. ಗೋವಿಂದು ಟೀಂಗೆ ಜಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

Recent News

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat