ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಒಂದು ವರ್ಷದಲ್ಲಿ ಹಲವು ದಾಖಲೆ ಬರೆಯಲು “ಯಶಸ್ವಿ” ಯಾದ ಜೈಸ್ವಾಲ್!

January 1, 2025
ಒಂದು ವರ್ಷದಲ್ಲಿ ಹಲವು ದಾಖಲೆ ಬರೆಯಲು “ಯಶಸ್ವಿ” ಯಾದ ಜೈಸ್ವಾಲ್!
Share on WhatsappShare on FacebookShare on Twitter

2024ರಲ್ಲಿ ಭಾರತೀಯ ಕ್ರಿಕೆಟ್ ತಂಡ ಸೋಲು- ಗೆಲುವು, ಸಿಹಿ- ಕಹಿ ಅನುಭವಿಸಿದೆ. ಈ ಪೈಕಿ ಹಲವು ಆಟಗಾರರು ಉತ್ತಮ ಪ್ರದರ್ಶನಕ್ಕೆ ಸಾಕ್ಷಿಯಾದರೆ, ಹಲವರು ಪ್ರತಿಭೆಗೆ ತಕ್ಕ ಉತ್ತರ ನೀಡದೆ ಮಂಕಾಗಿದ್ದಾರೆ. ಭಾರತ ತಂಡವು ಈ ವರ್ಷ 15 ಟೆಸ್ಟ್ ಪಂದ್ಯಗಳನ್ನಾಡಿದ್ದು, 8 ಜಯ ಸಾಧಿಸಿದರೆ, 6ರಲ್ಲಿ ಸೋಲು ಕಂಡಿದೆ. ಈ ಸಿಹಿ-ಕಹಿ ನಡುವೆ ಯಶಸ್ಸಿನ ಶಿಖರವೇರಿದ್ದು ಯುವ ದಾಂಡಿಗ ಯಶಸ್ವಿ ಜೈಸ್ವಾಲ್. ಈ ವರ್ಷ ಟೆಸ್ಟ್ ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಯಶಸ್ವಿ ಜೈಸ್ವಾಲ್ ಎಂಬುವುದು ವಿಶೇಷ.

ಭಾರತ ತಂಡದ ಪರ ಈ ವರ್ಷ 29 ಇನಿಂಗ್ಸ್ ಆಡಿರುವ ಯಶಸ್ವಿ ಒಟ್ಟು 1478 ರನ್ ಗಳಿಸಿದ್ದಾರೆ. ಈ ವರ್ಷ ಭಾರತ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ಬ್ಯಾಟರ್ ಗಳ ಪಟ್ಟಿಯಲ್ಲೂ ಯಶಸ್ವಿ ಜೈಸ್ವಾಲ್ ಮೂರು ಶತಕ ಗಳಿಸುವ ಮೂಲಕ ಅಗ್ರ ಸ್ಥಾನದಲ್ಲಿದ್ದಾರೆ. 2024 ರಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಬ್ಯಾಟರ್ ಕೂಡ ಯಶಸ್ವಿ ಜೈಸ್ವಾಲ್ ಆಗಿದ್ದಾರೆ. ಈ ವರ್ಷ ಅವರು 9 ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.

ಈ ವರ್ಷ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ಕೂಡ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ಈ ವರ್ಷ 29 ಇನಿಂಗ್ಸ್ಗಳಲ್ಲಿ ಜೈಸ್ವಾಲ್ 168 ಫೋರ್ ಗಳನ್ನು ಬಾರಿಸಿದ್ದಾರೆ. ಅಲ್ಲದೇ, 15 ಟೆಸ್ಟ್ ಪಂದ್ಯಗಳಲ್ಲಿ 36 ಸಿಕ್ಸ್ ಸಿಡಿಸಿರುವ ಜೈಸ್ವಾಲ್ ಈ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಟೆಸ್ಟ್ನಲ್ಲಿ ಈ ವರ್ಷ ಅತ್ಯುತ್ತಮ ಬ್ಯಾಟಿಂಗ್ ಸರಾಸರಿ ಹೊಂದಿದ್ದ ಆಟಗಾರ ಯಶಸ್ವಿ ಜೈಸ್ವಾಲ್ ಆಗಿದ್ದಾರೆ. 29 ಇನಿಂಗ್ಸ್ಗಳಲ್ಲಿ ಜೈಸ್ವಾಲ್ 54.74ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ಗರಿಷ್ಠ ಸ್ಕೋರ್ ಕೂಡ ಜೈಸ್ವಾಲ್ ಹೆಸರಿನಲ್ಲಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ ಅಜೇಯ 214* ರನ್ ಗಳಿಸಿದ್ದು, ಅವರ ಶ್ರೇಷ್ಠ ಸಾಧನೆಯಾಗಿದೆ.

ಈ ವರ್ಷ ಟೆಸ್ಟ್ ಕ್ರಿಕೆಟ್ನಲ್ಲಿ 1400ಕ್ಕೂ ಅಧಿಕ ರನ್ ಗಳಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮಾಡಿದ್ದಾರೆ. ಇಂಗ್ಲೆಂಡ್ನ ಜೋ ರೂಟ್ (1556 ರನ್ಸ್) ಅಗ್ರ ಸ್ಥಾನದಲ್ಲಿದ್ದಾರೆ. ಭಾರತದ ಪರ ಹೆಚ್ಚು ದಾಖಲೆ ಬರೆದಿರುವುದು ಈ ವರ್ಷ ಯಶಸ್ವಿ ಜೈಸ್ವಾಲ್ ಆಗಿದ್ದಾರೆ.

Tags: CricketIndiajaiswal
SendShareTweet
Previous Post

ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಮ್ಯಾಕ್ಸ್!!

Next Post

ದರ್ಶನ್ ಮತ್ತು ಗ್ಯಾಂಗ್ ಗೆ ಮತ್ತೆ ಸಂಕಷ್ಟ!?

Related Posts

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ
ಕ್ರೀಡೆ

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್
ಕ್ರೀಡೆ

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!
ಕ್ರೀಡೆ

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ
ಕ್ರೀಡೆ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ
ಕ್ರೀಡೆ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

Next Post
ದರ್ಶನ್ ಮತ್ತು ಗ್ಯಾಂಗ್ ಗೆ ಮತ್ತೆ ಸಂಕಷ್ಟ!?

ದರ್ಶನ್ ಮತ್ತು ಗ್ಯಾಂಗ್ ಗೆ ಮತ್ತೆ ಸಂಕಷ್ಟ!?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ

ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ

Recent News

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ

ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat