ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ದಿವ್ಯಾಂಗರ ಟ್ರೋಫಿ: ಭಾರತದ ಮೊದಲ ಎದುರಾಳಿ ಪಾಕ್

January 7, 2025
ದಿವ್ಯಾಂಗರ ಟ್ರೋಫಿ: ಭಾರತದ ಮೊದಲ ಎದುರಾಳಿ ಪಾಕ್
Share on WhatsappShare on FacebookShare on Twitter

ದಿವ್ಯಾಂಗರ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಆರಂಭವಾಗಿದ್ದು, ಭಾರತೀಯ ತಂಡ ಪ್ರಕಟಿಸಲಾಗಿದೆ.
ಶ್ರೀಲಂಕಾದಲ್ಲಿ ದಿವ್ಯಾಂಗರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದ್ದು, ಜನವರಿ 12ರಿಂದ ಪಂದ್ಯಗಳು ಆರಂಭವಾಗಲಿವೆ. ಟೂರ್ನಿಗೆ 17 ಜನ ಸದಸ್ಯರ ಭಾರತ ದಿವ್ಯಾಂಗ ತಂಡ ಪ್ರಕಟಿಸಲಾಗಿದೆ.

ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿಯನ್ನು 2019 ರ ನಂತರ ಮೊದಲ ಬಾರಿಗೆ ಆಡಲಾಗುತ್ತಿದೆ. 17 ಸದಸ್ಯರ ಭಾರತ ತಂಡಕ್ಕೆ ವಿಕ್ರಾಂತ್ ರವೀಂದ್ರ ಕೇಣಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ರವೀಂದ್ರ ಗೋಪಿನಾಥ್ ಸಂತೆ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಇದು ಸಮತೋಲಿತ ತಂಡವಾಗಿದ್ದು, ಯಾವುದೇ ಎದುರಾಳಿಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಮುಖ್ಯ ಕೋಚ್ ರೋಹಿತ್ ಜಲಾನಿ ಹೇಳಿದ್ದಾರೆ.

ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ. ಜ. 12 ರಂದು ಮಧ್ಯಾಹ್ನ 2ಕ್ಕೆ ಮೊದಲ ಪಂದ್ಯ ನಡೆಯಲಿದೆ. ಇದಾದ ನಂತರ ಭಾರತ ತಂಡ ಜ. 13ರಂದು ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಭಾರತ ತಂಡ ಇಂಡಿಯಾ ತನ್ನ ಮೂರನೇ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಲಿದ್ದು, ಈ ಪಂದ್ಯ ಜ. 15 ರಂದು ನಡೆಯಲಿದೆ. ಭಾರತ ತಂಡ ಜನವರಿ 16ರಂದು ಮತ್ತೆ ಪಾಕಿಸ್ತಾನವನ್ನು ಎದುರಿಸಲಿದೆ. ಜನವರಿ 18 ರಂದು ಇಂಗ್ಲೆಂಡ್ ಮತ್ತು ಜನವರಿ 19 ರಂದು ಶ್ರೀಲಂಕಾ ವಿರುದ್ಧ ಆಡಲಿದೆ. ಜ. 21ರಂದು ಫೈನಲ್ ಪಂದ್ಯ ನಡೆಯಲಿದೆ.

ಭಾರತ ತಂಡದಲ್ಲಿ ವಿಕ್ರಾಂತ್ ರವೀಂದ್ರ ಕೆನ್ನಿ (ನಾಯಕ), ರವೀಂದ್ರ ಗೋಪಿನಾಥ್ ಸಂತೆ (ಉಪನಾಯಕ), ಯೋಗೇಂದರ್ ಸಿಂಗ್ (ವಿಕೆಟ್ ಕೀಪರ್), ಅಖಿಲ್ ರೆಡ್ಡಿ, ರಾಧಿಕಾ ಪ್ರಸಾದ್, ದೇವೇಂದ್ರ ಸಿಂಗ್ (ವಿಕೆಟ್ ಕೀಪರ್), ಆಕಾಶ್ ಅನಿಲ್ ಪಾಟೀಲ್, ಸನ್ನಿ ಗೋಯತ್, ಪವನ್ ಕುಮಾರ್, ಜಿತೇಂದ್ರ, ನರೇಂದ್ರ, ರಾಜೇಶ್ ನಿಖಿಲ್ ಮನ್ಹಾಸ್, ಅಮೀರ್ ಹಾಸನ್, ಮಜಿದ್ ಮಗರೆ, ಕುನಾಲ್ ದತ್ತಾತ್ರೇಯ ಫಣಸಾಯ್ ಸ್ಥಾನ ಪಡೆದಿದ್ದಾರೆ.

Tags: #srilankaIndiaPakistanROHIT JALANI
SendShareTweet
Previous Post

ಸಿಲಿಕಾನ್ ಸಿಟಿ ಮಂದಿಯ ನಿದ್ದೆಗೆಡಿಸಿದ ಚೀನಾ ದೇಶದ ಎಚ್ಎಂಪಿ ವೈರಸ್!

Next Post

ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕೇಂದ್ರ ಸಚಿವ!

Related Posts

ಆಸೀಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ತವರಿಗೆ ಬಂದಿಳಿದ ವಿರಾಟ್‌ – ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ‘ಕಿಂಗ್‌’ ಕೊಹ್ಲಿ!
ಕ್ರೀಡೆ

ಆಸೀಸ್ ಪ್ರವಾಸಕ್ಕಾಗಿ ಲಂಡನ್‌ನಿಂದ ತವರಿಗೆ ಬಂದಿಳಿದ ವಿರಾಟ್‌ – ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ‘ಕಿಂಗ್‌’ ಕೊಹ್ಲಿ!

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ
ವಿದೇಶ

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?
ವಿದೇಶ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ
ವಿದೇಶ

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ

ಪಾಕ್ ಸೇನಾ ಮುಖ್ಯಸ್ಥ ‘ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್’, ಮೋದಿ ‘ಅದ್ಭುತ ಸ್ನೇಹಿತ’: ಟ್ರಂಪ್
ವಿದೇಶ

ಪಾಕ್ ಸೇನಾ ಮುಖ್ಯಸ್ಥ ‘ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್’, ಮೋದಿ ‘ಅದ್ಭುತ ಸ್ನೇಹಿತ’: ಟ್ರಂಪ್

ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ – ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿ ಕ್ಲೀನ್​ ಸ್ವೀಪ್!
ಕ್ರೀಡೆ

ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ – ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿ ಕ್ಲೀನ್​ ಸ್ವೀಪ್!

Next Post
ಕಾಂಗ್ರೆಸ್ ಪಾಪದ ಕೊಡ ತುಂಬಿದೆ: ಕುಮಾರಸ್ವಾಮಿ ಆಕ್ರೋಶ

ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕೇಂದ್ರ ಸಚಿವ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

Recent News

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಭಾರತದ ಮಾರುಕಟ್ಟೆಗೆ ಮರ್ಸಿಡಿಸ್-ಬೆಂಝ್ G 450d ಲಗ್ಗೆ; ಡೀಸೆಲ್, ಪೆಟ್ರೋಲ್, ಮತ್ತು ಎಲೆಕ್ಟ್ರಿಕ್ ಆಯ್ಕೆ ಲಭ್ಯ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

ಬೆಂಗಳೂರಿಗೆ ಲಗ್ಗೆ ಇಟ್ಟ ಯೂಲರ್ ಟರ್ಬೊ ಇವಿ 1000: ವಿಶ್ವದ ಮೊದಲ 1 ಟನ್ ಎಲೆಕ್ಟ್ರಿಕ್ ಮಿನಿ ಟ್ರಕ್ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat