ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಬಂದ್ ಗೆ ಕಿಡಿಕಾರಿದ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್!!

January 15, 2025
ಬಂದ್ ಗೆ ಕಿಡಿಕಾರಿದ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್!!
Share on WhatsappShare on FacebookShare on Twitter

ಧಾರವಾಡ: ಸಂವಿಧಾನ‌ ಶಿಲ್ಪಿಗೆ ಅತಿ ಹೆಚ್ಚು ಅವಮಾನ ಮಾಡಿದವರೇ ಕಾಂಗ್ರೆಸ್ ನವರು ಎಂದು ವಿಧಾನಸಭೆ ವಿಪಕ್ಷ ಉಪನಾಯಕ‌ ಅರವಿಂದ ಬೆಲ್ಲದ್ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಈ ಮೂಲಕ ದಲಿತ ಸಂಘಟನೆಗಳು ಜ. 9ರಂದು ಹುಬ್ಬಳ್ಳಿ-ಧಾರವಾಡ ಬಂದ್ ಗೆ ಕರೆ ನೀಡಿದ್ದಕ್ಕೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷವು ಎರಡು ಬಾರಿ ಅಂಬೇಡ್ಕರ್ ರನ್ನು ಸೋಲಿಸಿದೆ. ಕಾಂಗ್ರೆಸ್ ನವರ ಕಾಟಕ್ಕೆ ಅಂಬೇಡ್ಕರ್ ಬೇಸತ್ತಿದ್ದರು. ಅಂಬೇಡ್ಕರ್ ನಿಧನರಾಗಿದ್ದಾಗ ಅಂತ್ಯಕ್ರಿಯೆಗೂ ಕಾಂಗ್ರೆಸ್ ಜಾಗ ಕೊಡಲಿಲ್ಲ. ಅವರು ಬದುಕಿದ್ದಾಗ ಹಾಗೂ ನಿಧನರಾದಾಗಲೂ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ನಿಂದ ಸಾಕಷ್ಟು ಅವಮಾನ‌ಗಳಾಗಿದ್ದವು. ಈಗಲೂ ಕಾಂಗ್ರೆಸ್ ಪಕ್ಷ ಮುಗ್ಧ ದಲಿತರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಅಂಬೇಡ್ಕರ್ ಹೆಸರಿನ‌ ಮೂಲಕ‌ ದಲಿತರ ಮತ ಪಡೆಯುವ ತಂತ್ರ ಮಾಡಿದ್ದಾರೆ. ಮತ ಬ್ಯಾಂಕ್ ರಾಜಕೀಯ ಮಾಡುವ ಕೆಲಸ‌ವನ್ನು ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ಈಗ ಅವಳಿ ನಗರ ಬಂದ್ ಮಾಡುವ ಮೂಲಕ ಜನಸಾಮಾನ್ಯರಿಗೆ ಕಾಂಗ್ರೆಸ್ ಸಮಸ್ಯೆ ತಂದೊಡ್ಡುತ್ತಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಮಸ್ಯೆ ಅನುಭವಿಸುತ್ತಿದ್ದಾರೆ.

ಅದರ ನಡುವೆಯೂ ಈ ರೀತಿ ಬಂದ್ ಮಾಡುವ ಮೂಲಕ ಜನರಿಗೆ ಸಂಕಷ್ಟ ಎದುರಾಗುವಂತೆ ಮಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಬಂದ್ ಹಿಂಪಡೆಯಬೇಕು. ಅವಳಿ ನಗರ ಬಂದ್ ಹಿಂಪಡೆಯದಿದ್ದರೆ ಅದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಬಂದ್ ಕರೆ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.ಇದರಿಂದಾಗುವ ಸಾರ್ವಜನಿಕ ಸಮಸ್ಯೆಗಳಿಗೆ ಕಾಂಗ್ರೆಸ್ ನವರೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಕಾಂಗ್ರೆಸ್ ಬಂದ್ ಕರೆಗೆ‌ ಪ್ರತಿಯಾಗಿ ಬಿಜೆಪಿಯಿಂದ ಬಂದ್ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Tags: AmbedkarCongressDharwadHublividhaan sabha
SendShareTweet
Previous Post

ಜಿಂಕೆ ಮಾಂಸ ಮಾರಾಟದ ಅಡ್ಡೆ ಮೇಲೆ ದಾಳಿ!!

Next Post

ಬಿಜೆಪಿಯವರು ಎಡಬಿಡಂಗಿಗಳು: ರಾಮಲಿಂಗಾರೆಡ್ಡಿ

Related Posts

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ
ರಾಜಕೀಯ

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!
ರಾಜಕೀಯ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!
ರಾಜ್ಯ

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ
ದೇಶ

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ

ಬೆಂಗಳೂರಲ್ಲಿ ದೀಪಾವಳಿ ಹಬ್ಬಕ್ಕೂ ಮೊದಲೇ ಪಟಾಕಿ ಸಂಗ್ರಹ – ಓರ್ವ ಅರೆಸ್ಟ್!
ರಾಜಕೀಯ

ಬೆಂಗಳೂರಲ್ಲಿ ದೀಪಾವಳಿ ಹಬ್ಬಕ್ಕೂ ಮೊದಲೇ ಪಟಾಕಿ ಸಂಗ್ರಹ – ಓರ್ವ ಅರೆಸ್ಟ್!

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಿ – ಸುಪ್ರೀಂ ಕೋರ್ಟ್ ಮಹತ್ವದ ಆದೇಶ!
ರಾಜಕೀಯ

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಿ – ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

Next Post
ಬಿಜೆಪಿಯವರು ಎಡಬಿಡಂಗಿಗಳು: ರಾಮಲಿಂಗಾರೆಡ್ಡಿ

ಬಿಜೆಪಿಯವರು ಎಡಬಿಡಂಗಿಗಳು: ರಾಮಲಿಂಗಾರೆಡ್ಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌ | ಒಸಿ ವಸತಿ ಕಟ್ಟಡಗಳ ಸ್ವಾದೀನ ಪತ್ರಕ್ಕೆ ವಿನಾಯಿತಿ

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌ | ಒಸಿ ವಸತಿ ಕಟ್ಟಡಗಳ ಸ್ವಾದೀನ ಪತ್ರಕ್ಕೆ ವಿನಾಯಿತಿ

Recent News

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌ | ಒಸಿ ವಸತಿ ಕಟ್ಟಡಗಳ ಸ್ವಾದೀನ ಪತ್ರಕ್ಕೆ ವಿನಾಯಿತಿ

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌ | ಒಸಿ ವಸತಿ ಕಟ್ಟಡಗಳ ಸ್ವಾದೀನ ಪತ್ರಕ್ಕೆ ವಿನಾಯಿತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat