ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Kho Kho World Cup 2024: ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು

January 15, 2025
Kho Kho World Cup 2024: ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು
Share on WhatsappShare on FacebookShare on Twitter
ಹೊಸದಿಲ್ಲಿ : ಭಾರತ ಮಹಿಳಾ ಖೋ ಖೋ ತಂಡ ಇಲ್ಲಿನಡೆಯುತ್ತಿರುವ ಖೋ ಖೋ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಕೊರಿಯಾ(South Korea)ವಿರುದ್ಧ 175-18 ಅಂಕಗಳ ಭರ್ಜರಿ ಜಯ ದಾಖಲಿಸಿದೆ.

ಮಂಗಳವಾರ ರಾತ್ರಿ ಇಂದಿರಾ ಗಾಂಧಿ(Indira Gandhi) ಒಳಾಂಗಣ ಕ್ರೀಡಾಂಗಣದಲ್ಲಿನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿಅಸಾಧಾರಣ ಪ್ರದರ್ಶನ ಮತ್ತು ಗಮನಾರ್ಹ ರಕ್ಷ ಣಾತ್ಮಕ ತಂತ್ರಗಳೊಂದಿಗೆ ಮಹಿಳಾ ತಂಡವು ತನ್ನ ಪರಾಕ್ರಮವನ್ನು ಪ್ರದರ್ಶಿಸಿತು.

ಚೈತ್ರಾ ಬಿ(Chaitra B), ಮೀರು ಮತ್ತು ನಾಯಕಿ ಪ್ರಿಯಾಂಕಾ ಇಂಗಳೆ (Priyanka is English) ಸತತವಾಗಿ ಮಿಂಚುವ ಮೂಲಕ ಟೀಮ್‌ ಇಂಡಿಯಾಗೆ ಬಲ ತುಂಬಿದರು. ಮೊದಲ ಎರಡು ಬ್ಯಾಚ್‌ಗಳು ತಲಾ ಒಂದು ಪಾಯಿಂಟ್‌ ಗಳಿಸಿದವು. ಈ ಕಾರ್ಯತಂತ್ರದ ಆರಂಭವು ಮೊದಲ ತಿರುವಿನ ಕೊನೆಯಲ್ಲಿದಕ್ಷಿಣ ಕೊರಿಯಾ ಪಡೆಯಬಹುದಾದ 10 ಟಚ್‌ ಪಾಯಿಂಟ್‌ಗಳನ್ನು ತಟಸ್ಥಗೊಳಿಸಲು ನೆರವಾಯಿತು.

ತ್ವರಿತವಾಗಿ ಭಾರತೀಯರು ಪೂರ್ಣ ಪ್ರಮಾಣದ ದಾಳಿಯನ್ನು ಪ್ರಾರಂಭಿಸಿದರು. ಕೇವಲ ತೊಂಬತ್ತು ಸೆಕೆಂಡುಗಳಲ್ಲಿ ನಸ್ರೀನ್‌ ಶೇಖ್‌, ಪ್ರಿಯಾಂಕಾ ಇಂಗಳೆ ಮತ್ತು ರೇಷ್ಮಾ ರಾಥೋಡ್‌(Reshma Rathore) ಅವರನ್ನೊಳಗೊಂಡ ತಂಡವು ಡಿಫೆಂಡರ್‌ಗಳ ವಿರುದ್ಧ ಮೂರು ಆಲ್‌ಔಟ್‌ ಗೆಲುವುಗಳನ್ನು ಸಾಧಿಸಿತು. ಇದರೊಂದಿಗೆ ಅಂಕಗಳನ್ನು 24 ಕ್ಕೆ ಏರಿಸಿತು. ಕೇವಲ 18 ಸೆಕೆಂಡುಗಳ ನಂತರ, ಅವರು ದಕ್ಷಿಣ ಕೊರಿಯಾ ವಿರುದ್ಧ ನಾಲ್ಕನೇ ಆಲ್‌ಔಟ್‌ ಪಾಯಿಂಟ್ಸ್‌ ಗಿಟ್ಟಿಸಿದ ಭಾರತೀಯರು ತನ್ನ ಮುನ್ನಡೆಯನ್ನು 22 ಅಂಕಗಳಿಗೆ ವಿಸ್ತರಿಸಿದರು.

ರೇಷ್ಮಾ ರಾಥೋಡ್‌ ಆರು ಟಚ್‌ ಪಾಯಿಂಟ್‌ಗಳೊಂದಿಗೆ ಗಮನ ಸೆಳೆದರೆ, ಮಿನು 12 ಅಂಕಗಳೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿ ತಂಡದ ಸ್ಕೋರ್‌ಅನ್ನು ಗಮನಾರ್ಹವಾಗಿ ಹೆಚ್ಚಿಸಿದರು. 2ನೇ ತಿರುವಿನ ವೇಳೆಗೆ ಟೀಮ್‌ ಇಂಡಿಯಾ 16 ಬ್ಯಾಚ್‌ಗಳನ್ನು ಹೊರಹಾಕಿ, ಅಂಕಗಳನ್ನು 94-10 ಕ್ಕೆ ಏರಿಸಿತು.

ಟರ್ನ್‌ 3ರಲ್ಲಿ ಅದೇ ತೀವ್ರತೆಯನ್ನು ಭಾರತೀಯರು ಕಾಯ್ದುಕೊಂಡರು. ಮಹಿಳಾ ತಂಡವು ಸೂಧಿರ್ತಿದಾಯಕ ಓಟದೊಂದಿಗೆ ಮೂರು ಅಂಕಗಳನ್ನು ಸೇರಿಸಿತು. ಟರ್ನ್‌ 3ರ ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಕೊರಿಯಾ ಕೇವಲ ಎಂಟು ಅಂಕಗಳನ್ನು ಗಳಿಸಲು ಸಾಧ್ಯವಾಯಿತು, ಏಕೆಂದರೆ ಭಾರತದ ಪ್ರಾಬಲ್ಯವು ಅಡೆತಡೆಯಿಲ್ಲದೆ ಮುಂದುವರಿಯಿತು.

ಅಂತಿಮ ತಿರುವು ಪಂದ್ಯದ ಮೇಲೆ ಟೀಮ್‌ ಇಂಡಿಯಾದ ನಿರಂತರ ನಿಯಂತ್ರಣವನ್ನು ಪ್ರದರ್ಶಿಸಿತು. ಎದುರಾಳಿಗಳಿಗೆ ಯಾವುದೇ ಲಯವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ದಕ್ಷಿಣ ಕೊರಿಯಾದ 18 ಅಂಕಗಳ ವಿರುದ್ಧ ಭಾರತ 175 ಅಂಕಗಳನ್ನು ಗಳಿಸುವುದರೊಂದಿಗೆ ಪಂದ್ಯವು ಕೊನೆಗೊಂಡಿತು. ಪಂದ್ಯಾವಳಿಯು ನಿರ್ಣಾಯಕ ಹಂತವನ್ನು ಪ್ರವೇಶಿಸುತ್ತಿದ್ದಂತೆ ತಮ್ಮ ಗುಂಪಿನಲ್ಲಿರುವ ಇತರ ತಂಡಗಳಿಗೆ ಅದ್ಭುತ ಸಂದೇಶವನ್ನು ಕಳುಹಿಸಿತು.

Tags: Chaitra BIndira Gandhikho khoPriyanka is EnglishReshma RathoreSouth Koreawomens
SendShareTweet
Previous Post

ಖೋ ಖೋ ವಿಶ್ವಕಪ್‌ 2024: ದಕ್ಷಿಣ ಕೊರಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಭಾರತದ ಮಹಿಳೆಯರು

Next Post

North Korea: ಉಕ್ರೇನ್‌ನಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಸ್ಫೋಟಿಸಿಕೊಳ್ಳುತ್ತಿರುವ ಉತ್ತರ ಕೊರಿಯಾ

Related Posts

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ
ವಿದೇಶ

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ
ದೇಶ

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ

ಮೇಲ್ಜಾತಿಯವರು ಮನೆ ಮುಂದೆ ಹಾದುಹೋಗುವಾಗ ಶೇ.56ರಷ್ಟು ಒಬಿಸಿಗಳು ಎದ್ದು ನಿಲ್ಲುತ್ತಾರೆ : ಸುಪ್ರೀಂಗೆ ಮಧ್ಯಪ್ರದೇಶ ಸರ್ಕಾರದ ವರದಿ
ದೇಶ

ಮೇಲ್ಜಾತಿಯವರು ಮನೆ ಮುಂದೆ ಹಾದುಹೋಗುವಾಗ ಶೇ.56ರಷ್ಟು ಒಬಿಸಿಗಳು ಎದ್ದು ನಿಲ್ಲುತ್ತಾರೆ : ಸುಪ್ರೀಂಗೆ ಮಧ್ಯಪ್ರದೇಶ ಸರ್ಕಾರದ ವರದಿ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?
ವಿದೇಶ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ
ವಿದೇಶ

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ

ಪಾಕ್ ಸೇನಾ ಮುಖ್ಯಸ್ಥ ‘ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್’, ಮೋದಿ ‘ಅದ್ಭುತ ಸ್ನೇಹಿತ’: ಟ್ರಂಪ್
ವಿದೇಶ

ಪಾಕ್ ಸೇನಾ ಮುಖ್ಯಸ್ಥ ‘ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್’, ಮೋದಿ ‘ಅದ್ಭುತ ಸ್ನೇಹಿತ’: ಟ್ರಂಪ್

Next Post
North Korea: ಉಕ್ರೇನ್‌ನಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಸ್ಫೋಟಿಸಿಕೊಳ್ಳುತ್ತಿರುವ ಉತ್ತರ ಕೊರಿಯಾ

North Korea: ಉಕ್ರೇನ್‌ನಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಸ್ಫೋಟಿಸಿಕೊಳ್ಳುತ್ತಿರುವ ಉತ್ತರ ಕೊರಿಯಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆಗೆ ಅವಕಾಶ‌ ಕೊಡ್ತಾ BMRCL?

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆಗೆ ಅವಕಾಶ‌ ಕೊಡ್ತಾ BMRCL?

KSRTC ಬಸ್‌ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ; ಆರೋಪಿ ಅರೆಸ್ಟ್

KSRTC ಬಸ್‌ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ; ಆರೋಪಿ ಅರೆಸ್ಟ್

Recent News

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆಗೆ ಅವಕಾಶ‌ ಕೊಡ್ತಾ BMRCL?

ನಮ್ಮ ಮೆಟ್ರೋದಲ್ಲಿ ಭಿಕ್ಷಾಟನೆಗೆ ಅವಕಾಶ‌ ಕೊಡ್ತಾ BMRCL?

KSRTC ಬಸ್‌ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ; ಆರೋಪಿ ಅರೆಸ್ಟ್

KSRTC ಬಸ್‌ನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ; ಆರೋಪಿ ಅರೆಸ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat