ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Manu Bhaker: ಪ್ಯಾರಿಸ್ ಒಲಿಂಪಿಕ್ಸ್ ಪದಕ ಬದಲಾಯಿಸಿ ಕೊಡಲು ಮನು ಭಾಕರ್‌ ಮನವಿ

January 16, 2025
Manu Bhaker: ಪ್ಯಾರಿಸ್ ಒಲಿಂಪಿಕ್ಸ್ ಪದಕ ಬದಲಾಯಿಸಿ ಕೊಡಲು ಮನು ಭಾಕರ್‌ ಮನವಿ
Share on WhatsappShare on FacebookShare on Twitter

ನವದೆಹಲಿ, ಜ.16, 2025: ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ವಿಜೇತರಿಗೆ ನೀಡಲಾದ ಪದಕಗಳು ಕಳೆಗುಂದುತ್ತಿವೆ. ಅವುಗಳನ್ನು ಬದಲಾಯಿಸಿಕೊಡುವಂತೆ ಕ್ರೀಡಾಪಟುಗಳು ಮನವಿ ಮಾಡಿದ್ದಾರೆ. ಪದಕದ ಫೋಟೊ ಮತ್ತು ವಿಡಿಯೊಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಒಲಿಂ‍ಪಿಕ್ ಕೌನ್ಸಿಲ್ (ಐಒಸಿ) ಪದಕಗಳನ್ನು ಮರಳಿ ಪಡೆದು ಹೊಸದನ್ನು ನೀಡಲು ನಿರ್ಧರಿಸಿದೆ.

ಭಾರತದ ಸ್ಟಾರ್ ಶೂಟರ್ ಮನು ಭಾಕರ್(Manu Bhaker) ಸೇರಿ ಹಲವು ಕ್ರೀಡಾಪಟುಗಳು ವಿಜೇತ ಪದಕಗಳ ಬಣ್ಣ ಕಳೆದುಕೊಂಡಿವೆ ಎನ್ನಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 5,084 ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ವಿಜೇತರಿಗೆ ನೀಡಲಾಗಿತ್ತು. ಈ ಪದಕಗಳನ್ನು ಫ್ರಾನ್ಸ್‌ನ ಐಷಾರಾಮಿ ಆಭರಣಗಳ ತಯಾರಕ ಚೌಮೆಟ್ ವಿನ್ಯಾಸಗೊಳಿಸಿದ್ದು, ಮೊನೈ ಡಿ ಪ್ಯಾರಿಸ್ ಪದಕಗಳನ್ನು ತಯಾರು ಮಾಡಿತ್ತು. ಆದರೆ, ಅವುಗಳ ಖ್ಯಾತಿಗೆ ತಕ್ಕ ಹಾಗೆ ಇರಲಿಲ್ಲ.

ಮೊನೈ ಡಿ ಪ್ಯಾರಿಸ್(Monai de Paris) ಅಥವಾ ಫ್ರೆಂಚ್ ಸ್ಟೇಟ್ ಮಿಂಟ್(French State Mint) ಎಂಬುದು ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ಫ್ರಾನ್ಸ್ ದೇಶದ ನಾಣ್ಯಗಳು ಮತ್ತು ಇತರ ಕರೆನ್ಸಿಗಳನ್ನು ಮುದ್ರಿಸುವ ಜವಾಬ್ದಾರಿಯನ್ನು ಹೊಂದಿದೆ. ಮನು ಭಾಕರ್, ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಹಾಗೂ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕಗಳನ್ನು ಜಯಿಸಿದ್ದರು. ಈ ಎರಡೂ ಕಂಚಿನ ಪದಕಗಳು ಕೂಡ ಬಣ್ಣ ಕಳೆದುಕೊಂಡಿವೆ. ಅಲ್ಲದೇ ಗುಣಮಟ್ಟವು ಕೂಡ ಕುಂದಿದೆ. ಆದ್ದರಿಂದ ಅವರಿಗೂ ಹೊಸ ಪದಕಗಳನ್ನು ನೀಡಲಾಗುವುದು.

ಮನು ಜತೆ ಶೂಟರ್‌ಗಳಾದ ಸ್ವಪ್ನಿಲ್‌ ಕುಸಾಲೆ(Swapnil Kusale), ಸರಬ್ಜೋತ್‌ ಸಿಂಗ್‌,(Sarabjot Singh,)ಕುಸ್ತಿಪಟು ಅಮನ್‌ ಸೆರಾವತ್‌ ಕೂಡ ತಮ್ಮ ಪದಕ ಒಳಪು ಕಳೆದುಕೊಂಡಿದ್ದಾಗಿ ಭಾರತ ಒಲಿಂಪಿಕ್‌ ಸಂಸ್ಥೆಗೆ ದೂರು ನೀಡಿದ್ದಾರೆ.

Tags: French State MintManu BhakerMonai de ParisSwapnil kusale
SendShareTweet
Previous Post

Property tax: ಟಾರ್ಗೆಟ್ ದಾಟಿ ಆಸ್ತಿ ತೆರಿಗೆ ವಸೂಲಿ ಮಾಡಿದ ಬಿಬಿಎಂಪಿ!!

Next Post

Saif Ali Khan:ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ!

Related Posts

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!
ಕ್ರೀಡೆ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ
ಕ್ರೀಡೆ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?
ಕ್ರೀಡೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ
ಕ್ರೀಡೆ

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ
ಕ್ರೀಡೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

Next Post
Saif Ali Khan:ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ!

Saif Ali Khan:ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

Recent News

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಕಾಲ್ತುಳಿತದಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ!

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಇಂದು ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat