ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Saif Ali Khan: 10 ಸಾವಿರ ಚ.ಅಡಿ., 5 ಬೆಡ್ ರೂಂ, ಗ್ರಂಥಾಲಯ: ನಟ ಸೈಫ್ ಅಲಿ ಖಾನ್ ಮನೆ ಹೇಗಿದೆ ಗೊತ್ತಾ?

January 16, 2025
Saif Ali Khan: 10 ಸಾವಿರ ಚ.ಅಡಿ., 5 ಬೆಡ್ ರೂಂ, ಗ್ರಂಥಾಲಯ: ನಟ ಸೈಫ್ ಅಲಿ ಖಾನ್ ಮನೆ ಹೇಗಿದೆ ಗೊತ್ತಾ?
Share on WhatsappShare on FacebookShare on Twitter

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್(Saif Ali Khan) ಮನೆಗೇ ನುಗ್ಗಿ ಚೂರಿ ಇರಿದಿರುವ ಘಟನೆ ಇಡೀ ಮಹಾರಾಷ್ಟ್ರವನ್ನು ತಲ್ಲಣಗೊಳಿಸಿದೆ. ಹೈಪ್ರೊಫೈಲ್ ಸೆಲೆಬ್ರಿಟಿಗಳೇ ವಾಸವಿರುವ ಮುಂಬೈನ ಬಾಂದ್ರಾದಲ್ಲಿ ಈ ಘಟನೆ ನಡೆದಿದೆ. ಬಿಗಿಭದ್ರತೆಯಿರುವಂಥ ಸೈಫ್ ಮನೆಗೆ ನುಗ್ಗಿದ್ದಲ್ಲದೇ, 12ನೇ ಮಹಡಿಯಲ್ಲಿರುವ ಅವರ ಮನೆಯೊಳಗೆ ಪ್ರವೇಶಿಸಿ ದರೋಡೆಕೋರ(robber) ದುಷ್ಕೃತ್ಯ ಎಸಗಿರುವುದು ಎಲ್ಲರನ್ನೂ ಅಚ್ಚರಿಗೆ ನೂಕಿದೆ. ಅಂದ ಹಾಗೆ, ಸೈಫ್ ಅವರ ಈ ಮನೆ ಕುರಿತು ನಿಮಗೊಂದಿಗಷ್ಟು ಮಾಹಿತಿ ಇಲ್ಲಿದೆ.

ಸೈಫ್ ಅವರು 10 ವರ್ಷಗಳ ಹಿಂದೆ ರಿಯಲ್ ಎಸ್ಟೇಟ್ ಡೆವಲಪರ್ ಸತ್ಗುರು ಬಿಲ್ಡರ್ಸ್ ನಿಂದ ಈ ಮನೆಯನ್ನು ಖರೀದಿಸಿದ್ದರು. ಈ ಕಟ್ಟಡದ ಹೆಸರು ಸತ್ಗುರು ಶರಣ್. ಈ ಅಪಾರ್ಟ್‌ಮೆಂಟ್‌ನಲ್ಲಿರುವ ಒಟ್ಟು 4 ಮಹಡಿಗಳನ್ನು ಸೈಫ್ ಅಲಿ ಕುಟುಂಬಕ್ಕೆ ಸೇರಿವೆ. ಇದು ಒಟ್ಟು 10 ಸಾವಿರ ಚದರ ಅಡಿ ವಿಸ್ತೀರ್ಣವಿದ್ದು, ಮನೆಯಲ್ಲಿ 5 ಬೆಡ್ ರೂಂಗಳಿವೆ. ಇದಿಷ್ಟೇ ಅಲ್ಲದೆ, 6 ಟೆರೇಸ್ ಬಾಲ್ಕನಿಗಳು, ಒಂದು ಸಂಗೀತ ಕೊಠಡಿ, ಒಂದು ಜಿಮ್ನಾಶಿಯಂ, ಈಜುಕೊಳ, ಗ್ರಂಥಾಲಯವೂ ಈ ಐಷಾರಾಮಿ ಮನೆಯಲ್ಲಿದೆ.

ಮಕ್ಕಳಿಬ್ಬರಿಗೂ ಪ್ರತ್ಯೇಕ ಕೊಠಡಿ
ಸೈಫ್-ಕರೀನಾ ದಂಪತಿಯ ಮಕ್ಕಳಾದ ತೈಮೂರು ಅಲಿ ಖಾನ್ ಮತ್ತು ಜೇಹ್ ಗೆ ಈ ಕಟ್ಟಡದಲ್ಲಿ ಪ್ರತ್ಯೇಕ ಕೊಠಡಿಗಳಿದ್ದು, ಮಕ್ಕಳನ್ನು ಆಕರ್ಷಿಸುವಂತೆ ಅದನ್ನು ನಿರ್ಮಿಸಲಾಗಿದೆ. ಮಕ್ಕಳಿಗಾಗಿ ಮನೆಯೊಳಗೇ ನರ್ಸರಿಯೂ ಇದೆ.

ಸೈಫ್-ಕರೀನಾ ದಂಪತಿಗೆ ಪ್ರಯಾಣವೆಂದರೆ ಅಚ್ಚುಮೆಚ್ಚು. ಹೀಗಾಗಿ ತಾವೆಲ್ಲಿಲ್ಲಿ ಜೊತೆಗೆ ಪ್ರಯಾಣಿಸಿದ್ದಾರೋ, ಅಲ್ಲಿನ ಫೋಟೋಗಳು, ಅಲ್ಲಿಂದ ತಂದಿರುವ ವಿಶಿಷ್ಟ ಹಾಗೂ ಪ್ರಾಚೀನ ಕಲಾಕೃತಿಗಳ ಮೂಲಕವೇ ತಮ್ಮ ಮನೆಯ ಗೋಡೆಗಳು, ಕೊಠಡಿಗಳನ್ನು ಶೃಂಗರಿಸಿದ್ದಾರೆ. ಇದನ್ನು ನೋಡಿದರೆ ಈ ತಾರಾ ದಂಪತಿಯ ಟ್ರಾವೆಲ್ ಡೈರಿಯೇ ಕಣ್ಣೆದುರು ಬರುತ್ತದೆ. ಈ ಹಿಂದೆ ಅವರಿದ್ದ ಫಾರ್ಚೂನ್ ಹೈಟ್ಸ್ ಅಪಾರ್ಟ್ ಮೆಂಟ್ ಮಾದರಿಯಲ್ಲೇ ಈ ಮನೆಯಲ್ಲೂ ಒಂದು ಗ್ರಂಥಾಲಯ, ಕಲಾಕೃತಿಗಳು, ಪ್ರಾಚೀನ ವಸ್ತುಗಳು, ವಿಭಿನ್ನ ಕ್ಯಾಂಡಲ್ ಗಳು, ವಿಶಿಷ್ಟವಾದ ಪೀಠೋಪಕರಣಗಳೂ ಇವೆ.

Tags: AttackknifeMumbaiPoliceRobberSaif Ali Khan
SendShareTweet
Previous Post

Aishwarya Gowda case: ಐಶ್ವರ್ಯಾ ಗೌಡ ಪ್ರಕರಣ‌ ತನಿಖಾಧಿಕಾರಿ ವರ್ಗಾವಣೆ ರದ್ದು!

Next Post

Jio 5G service: ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ಜಿಯೋ 5ಜಿ ಸೇವೆ; ಸೇನೆಗೆ ಆನೆ ಬಲ

Related Posts

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!
ಸಿನಿಮಾ-ಮನರಂಜನೆ

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!
ದೇಶ

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!
ದೇಶ

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?
ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Next Post
Jio 5G service: ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ಜಿಯೋ 5ಜಿ ಸೇವೆ; ಸೇನೆಗೆ ಆನೆ ಬಲ

Jio 5G service: ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ಜಿಯೋ 5ಜಿ ಸೇವೆ; ಸೇನೆಗೆ ಆನೆ ಬಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

Recent News

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat