ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ

January 18, 2025
ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ
Share on WhatsappShare on FacebookShare on Twitter


ಮುಂಬೈ, ಜನವರಿ 16: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್(Reliance Industries Limited) ಡಿಸೆಂಬರ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದ ಹಣಕಾಸಿನ ಫಲಿತಾಂಶವನ್ನು(Financial result for the quarter)ಗುರುವಾರ ಪ್ರಕಟಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 12ರಷ್ಟು ಏರಿಕೆಯಾಗಿ, ದಾಖಲೆಯ 21,930 ಕೋಟಿ ರೂಪಾಯಿ ಏಕೀಕೃತ ನಿವ್ವಳ ಲಾಭವನ್ನು ಗಳಿಸಿದೆ.

ಮುಖ್ಯವಾಗಿ ಡಿಜಿಟಲ್ ಸೇವೆಗಳು,(Digital services) ರೀಟೇಲ್ ಮತ್ತು ತೈಲದಿಂದ ರಾಸಾಯನಿಕ ತನಕ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಬಂದಿದೆ. ರಿಲಯನ್ಸ್ ಮೂರನೇ ತ್ರೈಮಾಸಿಕದ ಆದಾಯವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 7.7ರಷ್ಟು ಏರಿಕೆಯಾಗಿ, 2.67 ಲಕ್ಷ ಕೋಟಿ ರೂಪಾಯಿ ಮುಟ್ಟಿದೆ.

ಡಿಜಿಟಲ್ ಸೇವೆಗಳ ವಿಭಾಗವು ಈ ತ್ರೈಮಾಸಿಕದಲ್ಲಿ ಇಬಿಐಟಿಡಿಎ ಶೇಕಡಾ 17ರಷ್ಟು ಮೇಲೇರಿ 16,440 ಕೋಟಿ ರೂಪಾಯಿ ಮುಟ್ಟಿದೆ. ಇದಕ್ಕೆ ಮುಖ್ಯವಾಗಿ ಕಾರಣ ಆಗಿರುವುದು ಹೆಚ್ಚಿನ ಎಆರ್ ಪಿಯು (ಪ್ರತಿ ಬಳಕೆದಾರರಿಗೆ ಸರಾಸರಿ ಆದಾಯ). ಇದು 203.3 ರೂಪಾಯಿ ಆಗಿದೆ. ತುಂಬ ಆಕ್ರಮಣಕಾರಿಯಾಗಿ 5ಜಿ ವಿಸ್ತರಣೆ ಮಾಡಲಾಗಿದೆ. ಇದೀಗ 17 ಕೋಟಿ ಮಂದಿ 5ಜಿ ಚಂದಾದಾರರು ಇದ್ದು, ಅವರು ಈಗ ಶೇಕಡಾ 40ರಷ್ಟು ಕಂಪನಿಯ ನಿಸ್ತಂತು (ವೈರ್ ಲೆಸ್) ದಟ್ಟಣೆಗೆ ಕೊಡುಗೆ ನೀಡುತ್ತಿದ್ದಾರೆ.

“ನಿರಂತರವಾಗಿ ಆಗಿರುವಂಥ ಚಂದಾದಾರರ ಸೇರ್ಪಡೆ ಮತ್ತು ಗ್ರಾಹಕರು ತೊಡಗಿಸಿಕೊಳ್ಳುವಿಕೆ ಮಾಪನಗಳಲ್ಲಿನ ಸ್ಥಿರವಾದ ಸುಧಾರಣೆಯಿಂದ ಡಿಜಿಟಲ್ ಸೇವೆಗಳ ವ್ಯವಹಾರದಲ್ಲಿನ ಬಲವಾದ ಬೆಳವಣಿಗೆಗೆ ಕಾರಣವಾಗಿದೆ. 5ಜಿ ನೆಟ್‌ವರ್ಕ್‌ಗಳಿಗೆ ಅಪ್‌ಗ್ರೇಡ್ ಆಗುತ್ತಿರುವ ಬಳಕೆದಾರರ ಸಂಖ್ಯೆ ಹೆಚ್ಚುತ್ತಿರುವ ಮೂಲಕ ಅನುಕೂಲಕರವಾದ ಚಂದಾದಾರರ ಮಿಶ್ರಣದಿಂದ ಬೆಂಬಲ ಸಿಕ್ಕಿದೆ,” ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದರು.

ರೀಟೇಲ್ ವ್ಯವಹಾರದಲ್ಲಿ ಇಬಿಐಟಿಡಿಎ ಶೇಕಡಾ 9ರಷ್ಟು ಏರಿಕೆಯಾಗಿ, 6,840 ಕೋಟಿ ರೂಪಾಯಿ ತಲುಪಿದೆ. ಇದು ಸ್ಥಿರವಾದ ಗ್ರಾಹಕ ಬೇಡಿಕೆಯನ್ನು ಸೂಚಿಸುತ್ತದೆ.

ತೈಲದಿಂದ ರಾಸಾಯನಿಕ ತನಕ ವ್ಯವಹಾರದಲ್ಲಿ ಈ ತ್ರೈಮಾಸಿಕ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 6ರಷ್ಟು ಏರಿಕೆಯಾಗಿ, 1.49 ಲಕ್ಷ ಕೋಟಿ ರೂಪಾಯಿ ಮುಟ್ಟಿದೆ. ವರ್ಷದ ಹಿಂದೆ ಇದು 1.41 ಲಕ್ಷ ಕೋಟಿ ಇತ್ತು. ಇಬಿಐಟಿಡಿಎ ಈ ತ್ರೈಮಾಸಿಕದಲ್ಲಿ 14,402 ಕೋಟಿ ರೂಪಾಯಿ ಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 14,065 ಕೋಟಿ ರೂಪಾಯಿ ಬಂದಿತ್ತು. ತೈಲ ಮತ್ತು ಅನಿಲ ವ್ಯವಹಾರದಲ್ಲಿ ಇಬಿಐಟಿಡಿಎ 5,565 ಕೋಟಿ ಇದ್ದು, ತೈಲ ಮತ್ತು ಅನಿಲ ಸೆಗ್ಮೆಂಟ್ ಆದಾಯವು 6,370 ಕೋಟಿ ರೂಪಾಯಿ ಬಂದಿದೆ.

ಜಿಯೋ ಪ್ಲಾಟ್ ಫಾರ್ಮ್ಸ್ ಲಾಭ 6861 ಕೋಟಿ ರೂಪಾಯಿ ಬಂದಿದ್ದು, ಅದು ಶೇ 26ರಷ್ಟು ಏರಿಕೆ ಆಗಿದೆ. ದೂರಸಂಪರ್ಕ ಹಾಗೂ ಸ್ಟ್ರೀಮಿಂಗ್ ವ್ಯವಹಾರದ ಸೆಗ್ಮೆಂಟ್ ಕಾರ್ಯಾಚರಣೆಯಿಂದ ಬರುವ ಆದಾಯ ಶೇ 19.4ರಷ್ಟು ಏರಿಕೆಯಾಗಿ, 33,074 ಕೋಟಿ ರೂಪಾಯಿ ಮುಟ್ಟಿದೆ. ಜಿಯೋ ಗ್ರಾಹಕರ ಸಂಖ್ಯೆಯು ಡಿಸೆಂಬರ್ 31ರ ಕೊನೆಗೆ ಶೇಕಡಾ 2.4ರಷ್ಟು ಏರಿಕೆಯಾಗಿ, 48.2 ಕೋಟಿ ಆಗಿದೆ.

ರಿಲಯನ್ಸ್ ಜಿಯೋ ಮುಖ್ಯಸ್ಥರಾದ ಆಕಾಶ್ ಅಂಬಾನಿ ಮಾತನಾಡಿ, “ಪ್ರತಿ ಭಾರತೀಯರಿಗೂ ವಿಶ್ವದ ಅತ್ಯುತ್ತಮ ಸಂವಹನ ತಂತ್ರಜ್ಞಾನಗಳನ್ನು ತರುವ ಮೂಲಕ ಜಿಯೋ ಡಿಜಿಟಲ್ ಸೇರ್ಪಡೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೃತಕ ಬುದ್ಧಿಮತ್ತೆಯ ಶಕ್ತಿಯನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳುವ ಮೂಲಕ ಜಿಯೋ ತಂತ್ರಜ್ಞಾನ ನಾವೀನ್ಯತೆಯಲ್ಲಿ ಮುನ್ನಡೆಸುವುದನ್ನು ಮುಂದುವರಿಸುತ್ತದೆ. ಇದು ಮುಂದಿನ ಹಲವು ವರ್ಷಗಳಲ್ಲಿ ನಿರಂತರ ಮೌಲ್ಯ ಸೃಷ್ಟಿಗೆ ಕಾರಣವಾಗುತ್ತದೆ,” ಎಂದರು.

ರಿಟೇಲ್‌ ಲಾಭವೂ ಏರಿಕೆ
ರಿಲಯನ್ಸ್ ರೀಟೇಲ್ ನಿವ್ವಳ ಲಾಭ 3,458 ಕೋಟಿ ರೂಪಾಯಿ ಬಂದಿದೆ. ಅದು ಶೇಕಡಾ ಹತ್ತರಷ್ಟು ಏರಿಕೆ ಆಗಿದೆ. ಕಂಪನಿಯು 779 ಹೊಸ ಸ್ಟೋರ್ ಗಳನ್ನು ತೆರೆಯಲಾಗಿದ್ದು,ಒಟ್ಟಾರೆ ಸಂಖ್ಯೆ 19,102 ಮುಟ್ಟಿದೆ.
ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಕಾರ್ಯನಿರ್ವಾಹಕ ನಿರ್ದೇಶಕಿ ಇಶಾ ಅಂಬಾನಿ ಮಾತನಾಡಿ, “ಹಬ್ಬದ ಋತುವಿನಲ್ಲಿ ಎಲ್ಲ ಬಗೆಯ ಖರೀದಿಯನ್ನು ಗ್ರಾಹಕರು ಮಾಡಿರುವುದರಿಂದ ಈ ತ್ರೈಮಾಸಿಕದಲ್ಲಿ ರಿಲಯನ್ಸ್ ರೀಟೇಲ್ ಅತ್ಯುತ್ತಮ ಪ್ರದರ್ಶನ ನೀಡಿದೆ. ಜಿಯೋಮಾರ್ಟ್ ಮಿಲ್ಕ್ ಬ್ಯಾಸ್ಕೆಟ್ ಸಬ್ ಸ್ಕ್ರಿಪ್ಷನ್ ಸೇವೆಗಳ ಮೂಲಕ ಶೀಘ್ರವಾಗಿ ಡೆಲಿವರಿ ಸೇವೆ ನೀಡಿದೆ,” ಎಂದಿದ್ದಾರೆ.

Tags: 21930 crore in quarterlyDigital servicesMumbaiprofit recordReliance Industries
SendShareTweet
Previous Post

Satish Dhawan Space Centre: ಬಾಹ್ಯಾಕಾಶ ಸಂಶೋಧನೆಗಾಗಿ 3ನೇ ರಾಕೆಟ್‌ ಲಾಂಚ್‌ ಪ್ಯಾಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

Next Post

IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!

Related Posts

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!
ದೇಶ

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ
ದೇಶ

ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!
ದೇಶ

ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!

‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ
ದೇಶ

‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ
ದೇಶ

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ
ದೇಶ

ಇದೇ ಮೊದಲ ಬಾರಿಗೆ 100 ಶತಕೋಟಿ ಡಾಲರ್ ದಾಟಿದ ಆರ್‌ಬಿಐ ಚಿನ್ನದ ಮೀಸಲು ನಿಧಿ

Next Post
IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!

IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

Recent News

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ಪತ್ನಿಯ ಶೀಲ ಶಂಕಿಸಿ ಹತ್ಯೆ – ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿ ಅರೆಸ್ಟ್!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ದೆಹಲಿ : ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ.. ಹಲವರಿಗೆ ಗಾಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಹಾವೇರಿ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್‌ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat