ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Kho Kho World Cup 2025 | ಭಾರತ ಪುರುಷ, ಮಹಿಳೆಯರ ತಂಡ ಸೆಮಿಫೈನಲ್ಸ್‌ ಪ್ರವೇಶ!

January 18, 2025
Kho Kho World Cup 2025 | ಭಾರತ ಪುರುಷ, ಮಹಿಳೆಯರ ತಂಡ ಸೆಮಿಫೈನಲ್ಸ್‌ ಪ್ರವೇಶ!
Share on WhatsappShare on FacebookShare on Twitter

Kho Kho World Cup 2025 | Indian men’s, women’s teams enter semi-finals

ನವದೆಹಲಿ, ಜನವರಿ 17, 2025: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿಶುಕ್ರವಾರ ನಡೆದ 2025ರ ಖೋ ಖೋ ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಮಹಿಳೆಯರು ಮತ್ತು ಪುರುಷರ ತಂಡಗಳು ಕ್ರಮವಾಗಿ ತಮ್ಮ ವಿಭಾಗದಲ್ಲಿ ಸೆಮಿಫೈನಲ್ಸ್‌ ಪ್ರವೇಶ ಮಾಡಿವೆ. 

ಮಹಿಳಾ ತಂಡವು ಬಾಂಗ್ಲಾದೇಶ ವಿರುದ್ಧ 109-16 ಅಂಕಗಳ ಅಂತರದಿಂದ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದರೆ, ಪುರುಷರ ತಂಡವು  ಶ್ರೀಲಂಕಾ ವಿರುದ್ಧ 100-40 ಅಂಕಗಳಿಂದ ಗೆದ್ದು ಸೆಮಿಫೈನಲ್ಸ್‌ಗೆ ಲಗ್ಗೆ ಹಾಕಿತು.

ನಾಯಕಿ ಪ್ರಿಯಾಂಕಾ ಇಂಗಳೆ ನೇತೃತ್ವದ ಮಹಿಳಾ ತಂಡವು ಎರಡನೇ ಅವಧಿಯಲ್ಲಿಐದು ನಿಮಿಷಗಳ ಕಾಲ ನಡೆದ ಆಕರ್ಷಕ ಡ್ರೀಮ್‌ ರನ್‌ ಸೇರಿದಂತೆ ಎಲ್ಲಾ ನಾಲ್ಕು ಅವಧಿಗಳಲ್ಲಿತಮ್ಮ ಪ್ರಾಬಲ್ಯ ಪ್ರದರ್ಶಿಸಿತು. ಇದರೊಂದಿಗೆ ಆತಿಥೇಯ ತಂಡವು 100ಕ್ಕೂ  ಅಧಿಕ ಅಂಕಗಳನ್ನು ಗಳಿಸುವ ಗಮನಾರ್ಹ ಪ್ರದರ್ಶನ ಮುಂದುವರಿಸಿತು. ಇದು ಪಂದ್ಯಾವಳಿಯಲ್ಲಿಅಂಕಗಳ ಶತಕದ ಗಡಿ ದಾಟಿದ ಸತತ ಐದನೇ ಪಂದ್ಯವಾಗಿದೆ.

ನಾಯಕಿ ಪ್ರಿಯಾಂಕಾ ಇಂಗಳೆ, ಅಶ್ವಿನಿ ಶಿಂಧೆ ಮತ್ತು ರೇಷ್ಮಾ ರಾಥೋಡ್‌ ಮಿಂಚಿದರು. 5 ನಿಮಿಷ 36 ಸೆಕೆಂಡುಗಳ ಕಾಲ ಮೈದಾನದಲ್ಲಿದ್ದ ಈ ಬ್ಯಾಚ್‌ 6 ಅಂಕಗಳನ್ನು ಗಳಿಸಿ ಗಣನೀಯ ಮುನ್ನಡೆಗೆ ಕಾರಣವಾಯಿತು. 2ನೇ ಅವಧಿಯ ಅಂತ್ಯಕ್ಕೆ ಬಾಂಗ್ಲಾದೇಶ ಕೇವಲ ನಾಲ್ಕು ಟಚ್‌ ಪಾಯಿಂಟ್ಸ್‌ ಗಳಿಸಲು ಶಕ್ತವಾಯಿತು. ಹೀಗಾಗಿ ಭಾರತದ ಮುನ್ನಡೆ  56-8 ಅಂಕಗಳಿಗೆ ವಿಸ್ತರಣೆಗೊಂಡಿತು.

3ನೇ ಅವಧಿಯಲ್ಲಿಬಾಂಗ್ಲಾದೇಶಕ್ಕೆ ಆಟಕ್ಕೆ ಹೊಂದಿಕೊಳ್ಳಲು ಅವಕಾಶ ನೀಡದ ಕಾರಣ ಭಾರತೀಯರು  ಮತ್ತೊಮ್ಮೆ ಮೇಲುಗೈ ಸಾಧಿಸಿದರು.  ನಾಲ್ಕನೇ ಅವಧಿಯಲ್ಲಿ ಪಂದ್ಯವು ಮತ್ತೊಮ್ಮೆ ಏಕಪಕ್ಷೀಯವಾಗಿತ್ತು.  ಇದರೊಂದಿಗೆ ಆತಿಥೇಯ ತಂಡವು 109-16 ಅಂಕಗಳಿಂದ ಮುನ್ನಡೆ ಸಾಧಿಸಿತು.ಈ ಜಯದೊಂದಿಗೆ ಜನವರಿ 18ರ ಶನಿವಾರ ನಡೆಯಲಿರುವ ಮತ್ತೊಂದು ರೋಚಕ ಸೆಮಿಫೈನಲ್‌ ಪಂದ್ಯಕ್ಕೆ ಭಾರತ ಸಜ್ಜುಗೊಂಡಿತು.

ಪುರುಷರ ತಂಡದ ಅದ್ಭುತ ಪ್ರದರ್ಶನ

ಪಂದ್ಯದ ನಾಲ್ಕು ಅವಧಿಗಳಲ್ಲೂಅಧಿಕಾರಯುತ ಪ್ರದರ್ಶನ ನೀಡಿದ ಭಾರತ ಪುರುಷ  ತಂಡ ಇಲ್ಲಿನಡೆಯುತ್ತಿರುವ ಖೋ ಖೋ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 100-40 ಅಂಕಗಳಿಂದ ಗೆದ್ದು ಸೆಮಿಫೈನಲ್ಸ್‌ಗೆ ಲಗ್ಗೆ ಹಾಕಿದೆ.

ಪಂದ್ಯದಲ್ಲಿರಾಮ್ಜಿ ಕಶ್ಯಪ್‌, ಪ್ರತೀಕ್‌ ವೈಕರ್‌ ಮತ್ತು ಆದಿತ್ಯ ಗನ್ಪುಲೆ ಅವರಂತಹ ಅದ್ಭುತ ಪ್ರದರ್ಶನದ ನೆರವಿನಿಂದ ಟೀಮ್‌ ಇಂಡಿಯಾ ಮೊದಲ ಅವಧಿಯಲ್ಲಿ58 ಅಂಕಗಳನ್ನು ಗಳಿಸಿತು.  ಶ್ರಿಲಂಕಾ ತಂಡವನ್ನು ಒಂದೇ ಒಂದು ಪಾಯಿಂಟ್‌ ಗಳಿಸದಂತೆ ತಡೆದರು.   ಎರಡನೇ ಅವಧಿಯಲ್ಲಿ ಭಾರತೀಯ ತಂಡದ ಸದಸ್ಯರು ಸ್ಥಿರವಾಗದಂತೆ ಲಂಕಾ ಆಟಗಾರರು ನೋಡಿಕೊಂಡರು. ಆದರೆ ಇದು ಸಾಕಾಗಲಿಲ್ಲ, ಏಕೆಂದರೆ ಭಾರತೀಯರು ಆಗಲೇ ಗಣನೀಯ ಮುನ್ನಡೆ ಹೊಂದಿದ್ದರು.

ತಿರುಗೇಟು ನೀಡುವ ಜವಾಬ್ದಾರಿ ಶ್ರೀಲಂಕಾದ ಮೇಲಿತ್ತು. ಆದರೆ  ದಿಟ್ಟ ಹೋರಾಟ ನೀಡಲು ಅವರಿಗೆ ಅವಕಾಶ ದೊರೆಯಲಿಲ್ಲ, ಏಕೆಂದರೆ ಮೂರನೇ ಅವಧಿಯ ಕೊನೆಯಲ್ಲಿಭಾರತೀಯರು 100 ಅಂಕಗಳನ್ನು ತಲುಪಿದರು. ಇದು ಖೋ ಖೋ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿಭಾರತದ ಸ್ಥಾನವನ್ನು ಬಹುತೇಕ ಖಚಿತಪಡಿಸಿತು. ಪಬಾನಿ ಸಬರ್‌ ಪಂದ್ಯದ ಅಂತಿಮ ಅವಧಿಯ ಮೊದಲ ಬ್ಯಾಚ್‌ನಲ್ಲಿಅನಿಕೇತ್‌ ಪೋಟೆ ಮತ್ತು ಶಿವಾ ರೆಡ್ಡಿ ಅವರೊಂದಿಗೆ ಸೇರಿಕೊಂಡರು. ಪಂದ್ಯವು 100-40 ಅಂಕಗಳೊಂದಿಗೆ ಕೊನೆಗೊಂಡಾಗ, ಭಾರತೀಯರು ಸುಲಭವಾಗಿ ಸೆಮಿಫೈನಲ್‌ಗೆ ಮುನ್ನಡೆದರು.

Tags: Indian men'sKho Kho World Cup 2025Khokhosemi-finals
SendShareTweet
Previous Post

ರಸ್ತೆಯಲ್ಲಿನ ಗುಂಡಿ, ಕಸಕ್ಕೆ ಮುಕ್ತಿ ಕಾಣಿಸಲು ಎಐ ತಂತ್ರಜ್ಞಾನದ ಮೊರೆ!

Next Post

ಬಿಬಿಎಂಪಿ ಟಿಡಿಆರ್ ಹುತ್ತಕ್ಕೆ ಕೈ ಹಾಕಿದ ಇಡಿ ಅಧಿಕಾರಿಗಳು!

Related Posts

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!
ಕ್ರೀಡೆ

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ
ಕ್ರೀಡೆ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!
ಕ್ರೀಡೆ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ  ಸೂರ್ಯವಂಶಿ ಇತಿಹಾಸ
ಕ್ರೀಡೆ

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಸೂರ್ಯವಂಶಿ ಇತಿಹಾಸ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!
ಕ್ರೀಡೆ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

Next Post
ಅರಮನೆ ಮೈದಾನ ಟಿಡಿಆರ್ ಪ್ರಕರಣ!

ಬಿಬಿಎಂಪಿ ಟಿಡಿಆರ್ ಹುತ್ತಕ್ಕೆ ಕೈ ಹಾಕಿದ ಇಡಿ ಅಧಿಕಾರಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

Recent News

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat