ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನನಗೀಗ ನನ್ನ ದೇಶವಿಲ್ಲ, ಮನೆಯಿಲ್ಲ, ಎಲ್ಲವೂ ಸುಟ್ಟು ಭಸ್ಮವಾಯಿತು ಎಂದು ಹೇಳಿ ಕಣ್ಣೀರು ಹಾಕಿದ ಶೇಖ್

January 18, 2025
ನನಗೀಗ ನನ್ನ ದೇಶವಿಲ್ಲ, ಮನೆಯಿಲ್ಲ, ಎಲ್ಲವೂ ಸುಟ್ಟು ಭಸ್ಮವಾಯಿತು ಎಂದು ಹೇಳಿ ಕಣ್ಣೀರು ಹಾಕಿದ ಶೇಖ್
Share on WhatsappShare on FacebookShare on Twitter

ಹಸೀನಾ: ಬಾಂಗ್ಲಾ ಮಾಜಿ ಪ್ರಧಾನಿಯ ಆಡಿಯೋ ರಿಲೀಸ್
ನವದೆಹಲಿ: ಕಳೆದ ವರ್ಷದ ಆಗಸ್ಟ್ 5ರಂದು ಬಾಂಗ್ಲಾದೇಶದಲ್ಲಿ(Bangladesh) ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಬಳಿಕ ದೇಶ ತೊರೆದು ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina) ಅವರು, ಅಂದಿನ ತಮ್ಮ ಸ್ಥಿತಿಯನ್ನು ಹೇಳಿಕೊಂಡು ನೋವನ್ನು ಹೊರಹಾಕಿರುವ ಆಡಿಯೋವನ್ನು ಅವರ ಅವಾಮಿ ಲೀಗ್ ಪಕ್ಷ ಹಂಚಿಕೊಂಡಿದೆ. ಅದರಲ್ಲಿ 77 ವರ್ಷದ ಹಸೀನಾ ಅವರು ತಾವು ಮತ್ತು ತಮ್ಮ ಸಹೋದರಿ ಹೇಗೆ ಸಾವನ್ನು ಹಿಮ್ಮೆಟ್ಟಿಸಿ ಪರಾರಿಯಾದೆವು ಎಂಬುದನ್ನು ಹೇಳುತ್ತಾ ಕಣ್ಣೀರು ಹಾಕಿದ್ದಾರೆ. ರಾಜಕೀಯ ವಿರೋಧಿಗಳು ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದರು. ಆದರೆ ಆ ಭಗವಂತ ನನ್ನನ್ನು ರಕ್ಷಿಸಿದ್ದು, ಅವನಿಗೆ ಅನಂತಾನಂತ ಧನ್ಯವಾದಗಳು ಎಂದೂ ಹೇಳಿದ್ದಾರೆ.

ಕಳೆದ ವರ್ಷದ ಆಗಸ್ಟ್ 5ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ(resignation) ನೀಡಿದ ಬೆನ್ನಲ್ಲೇ ಅವರ ಬಂಗಲೆಯ ಮೇಲೆ ಉದ್ರಿಕ್ತ ಪ್ರತಿಭಟನಾಕಾರರ ಗುಂಪು ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಢಾಕಾದಿಂದ ಪರಾರಿಯಾದ ಹಸೀನಾ ಮತ್ತು ಸೋದರಿ ರೆಹಾನಾ ಭಾರತಕ್ಕೆ ಬಂದು ಇಲ್ಲಿಯೇ ನೆಲೆಸಿದ್ದಾರೆ.

“ಕೇವಲ 20-25 ನಿಮಿಷಗಳಲ್ಲಿ ನಾವು ಸಾವಿನ ದವಡೆಯಿಂದ ಪಾರಾದೆವು. ಆಗಸ್ಟ್ 21ರಂದು ನಡೆದ ಹತ್ಯೆಗಳ ನಡುವೆ ನಾನು ಬದುಕುಳಿದೆ (ಅಂದು ನಡೆದ ಗ್ರೆನೇಡ್ ದಾಳಿಯಲ್ಲಿ 24 ಮಂದಿ ಮೃತಪಟ್ಟಿದ್ದರು), ಕೋಟಲಿಪಾರಾದಲ್ಲಿ ಬಾಂಬ್ ದಾಳಿ (ಹಸೀನಾ ಭೇಟಿ ನೀಡಲಿದ್ದ ಕಾಲೇಜಿನಲ್ಲಿ ಬಾಂಬ್ ಪತ್ತೆಯಾಗಿತ್ತು) ನಡೆದಾಗ ನಾನು ಬದುಕುಳಿದೆ, ಆ.5ರಂದು ನನ್ನ ಬಂಗಲೆಗೆ ಜನರು ಮುತ್ತಿಕ್ಕಿದಾಗ ನಾನು ಬದುಕುಳಿದೆ. ಅಲ್ಲಾಹನ ಕೃಪೆಯೇ ನನ್ನನ್ನು ರಕ್ಷಿಸಿತು” ಎಂದು ಹಸೀನಾ ಬಾಂಗ್ಲಾ ಭಾಷೆಯಲ್ಲಿ ಹೇಳಿಕೊಂಡಿದ್ದಾರೆ.

“ವಿರೋಧಿಗಳು ನನ್ನನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದ್ದರು ಎನ್ನುವುದನ್ನು ಇಡೀ ಜಗತ್ತೇ ನೋಡಿದೆ. ಆದರೂ ನಾನು ಬದುಕುಳಿದಿದ್ದೇನೆ ಎಂದರೆ, ನನ್ನಿಂದ ಇನ್ನೇನನ್ನೋ ಮಾಡಿಸಲು ಭಗವಂತ ಬಯಸುತ್ತಿದ್ದಾನೆ ಎಂದರ್ಥ. ನಾನು ಅತೀವ ನೋವನ್ನು ಅನುಭವಿಸುತ್ತಿದ್ದೇನೆ. ನನಗೀಗ ನನ್ನ ದೇಶವಿಲ್ಲ, ನನ್ನ ಮನೆಯಿಲ್ಲ, ಎಲ್ಲವೂ ಸುಟ್ಟು ಭಸ್ಮವಾಯಿತು” ಎಂದು ಹೇಳುತ್ತಲೇ ಹಸೀನಾ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಈ ವಾಯ್ಸ್ ನೋಟ್ ಅನ್ನು ಹಸೀನಾರ ಅವಾಮಿ ಲೀಗ್ ಪಕ್ಷ (Awami League Party) ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಇತ್ತೀಚೆಗಷ್ಟೇ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಶೇಖ್ ಹಸೀನಾರನ್ನು ಗಡಿಪಾರು ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿತ್ತು. ಮನವಿ ಪತ್ರ ಬಂದಿರುವುದಾಗಿ ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿತ್ತಾದರೂ, ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಅಲ್ಲದೆ, ಈ ವರ್ಷದ ಅಂತ್ಯದಲ್ಲಿ ಅಥವಾ 2026ರ ಆರಂಭದಲ್ಲಿ ಬಾಂಗ್ಲಾ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

Tags: Awami League PartyBangladeshPoliticsresignationsheikh hasina
SendShareTweet
Previous Post

ಸಿಎಂ ರಾಜೀನಾಮೆಗೆ ಆಗ್ರಹಿಸಿದ ಬಿ.ವೈ. ವಿಜಯೇಂದ್ರ!

Next Post

ನ್ಯೂಮೆರೋಸ್ ಮೋಟಾರ್ಸ್‌ನಿಂದ ಡಿಪ್ಲೋಸ್ ಮ್ಯಾಕ್ಸ್ ಬಿಡುಗಡೆ

Related Posts

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕಮಲ ಪಡೆಯಲ್ಲೇ ಭಾರಿ ವಿರೋಧ!
ರಾಜ್ಯ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕಮಲ ಪಡೆಯಲ್ಲೇ ಭಾರಿ ವಿರೋಧ!

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌
ಮೈಸೂರು

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!
ರಾಜ್ಯ

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!

ಬಂಗಾಳ, ಅಸ್ಸಾಂನಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಬಿಜೆಪಿ ಗೆದ್ದಿದೆ : ಸಂತೋಷ್ ಲಾಡ್
ಬೆಂಗಳೂರು

ಬಂಗಾಳ, ಅಸ್ಸಾಂನಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಬಿಜೆಪಿ ಗೆದ್ದಿದೆ : ಸಂತೋಷ್ ಲಾಡ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್
ಬೆಂಗಳೂರು

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್
ಬೆಂಗಳೂರು

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

Next Post
ನ್ಯೂಮೆರೋಸ್ ಮೋಟಾರ್ಸ್‌ನಿಂದ ಡಿಪ್ಲೋಸ್ ಮ್ಯಾಕ್ಸ್ ಬಿಡುಗಡೆ

ನ್ಯೂಮೆರೋಸ್ ಮೋಟಾರ್ಸ್‌ನಿಂದ ಡಿಪ್ಲೋಸ್ ಮ್ಯಾಕ್ಸ್ ಬಿಡುಗಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat