ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಕೆಕೆಆರ್‌ ತಂಡ ಕೈಬಿಟ್ಟಿದ್ದಕ್ಕೆ ಶ್ರೇಯಸ್‌ ಅಯ್ಯರ್‌ ಬೇಸರ

January 21, 2025
IPL 2025: ಕೆಕೆಆರ್‌ ತಂಡ ಕೈಬಿಟ್ಟಿದ್ದಕ್ಕೆ ಶ್ರೇಯಸ್‌ ಅಯ್ಯರ್‌ ಬೇಸರ
Share on WhatsappShare on FacebookShare on Twitter

ನಾಯಕನಾಗಿ ಪ್ರಶಸ್ತಿ ಗೆದ್ದುಕೊಟ್ಟಿದ್ದರೂ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಗೆ ತನ್ನನ್ನು ಉಳಿಸಿಕೊಳ್ಳದ ಕೋಲ್ಕತಾ ನೈಟ್‌ ರೈಡರ್ಸ್‌ ಟೀಮ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಶ್ರೇಯಸ್‌ ಅಯ್ಯರ್‌ (Shreyas Iyer) ಬೇಸರ ವ್ಯಕ್ತಪಡಿಸಿದ್ದಾರೆ. ಮೆಗಾ ಹರಾಜಿಗೂ ಮುನ್ನ ಕೋಲ್ಕತಾ ಫ್ರಾಂಚೈಸಿ ತಮ್ಮೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ ಎಂದು ಅವರು ಬೇಸರ ತೋಡಿಕೊಂಡಿದ್ದಾರೆ. ಶ್ರೇಯಸ್‌ ಈ ಬಾರಿ ಪಂಜಾಬ್‌ ತಂಡ ಸೇರಿಕೊಂಡಿದ್ದು ಇಲ್ಲೂ ನಾಯಕತ್ವ ವಹಿಸಿಕೊಂಡಿದ್ದಾರೆ.

ಶ್ರೇಯಸ್‌ ಅಯ್ಯರ್‌(Shreyas Iyer) ನಾಯಕತ್ವದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌(Kolkata Knight Riders) ತಂಡ 2024ರ ಐಪಿಎಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಗೌತಮ್‌ ಗಂಭೀರ್‌ ಆ ವೇಳೆ ತಂಡದ ಕೋಚ್‌ ಆಗಿದ್ದರು. ಅದ ಹೊರತಾಗಿಯೂ 2025ರ ಐಪಿಎಲ್‌ ಮೆಗಾ ಹರಾಜಿಗೆ ಶ್ರೇಯಸ್‌ ಅಯ್ಯರ್‌ ಅವರನ್ನು ಬಿಡುಗಡೆ ಮಾಡಲಾಗಿತ್ತು. ಸಿಂಗ್‌, ಆಂಡ್ರೆ ರಸೆಲ್‌, ಸುನೀಲ್‌ ನರೇನ್‌, ವರುಣ್‌ ಚಕ್ರವರ್ತಿ, ಹರ್ಷಿತ್‌ ರಾಣಾ ಮತ್ತು ರಮಣ್‌ದೀಪ್‌ ಸಿಂಗ್‌ ಅವರನ್ನು ಮಾತ್ರ ತಂಡ ಉಳಿಸಿಕೊಂಡಿತ್ತು.

2025ರ ಐಪಿಎಲ್‌ ಮೆಗಾ ಹರಾಜಿಗೆ ಬಂದಿದ್ದ ಶ್ರೇಯಸ್‌ ಅಯ್ಯರ್‌ ಅವರನ್ನು ಪಂಜಾಬ್‌ ಕಿಂಗ್ಸ್‌ ತಂಡ(Punjab Kings team) 26.75 ಕೋಟಿ ರೂ. ಗಳಿಗೆ ಖರೀದಿಸಿತ್ತು. ಇತ್ತೀಚೆಗೆ ಮಾಧ್ಯಮ ಸಂವಾದವೊಂದರಲ್ಲಿ ಮಾತನಾಡಿದ್ದ ಶ್ರೇಯಸ್‌ ಅಯ್ಯರ್‌, ಕೋಲ್ಕತಾ ಫ್ರಾಂಚೈಸಿ ತನ್ನನ್ನು ರಿಲೀಸ್‌ ಮಾಡಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದ ಶ್ರೇಯಸ್‌ ಅಯ್ಯರ್‌, “ಕೆಕೆಆರ್‌ಗೆ ಚಾಂಪಿಯನ್‌ ಪಟ್ಟ ತಂದುಕೊಟ್ಟಿದ್ದೇನೆ. ಅಲ್ಲಿ ಕಳೆದ ಪ್ರತಿಯೊಂದು ಕ್ಷಣವನ್ನು ನಾನು ಪ್ರೀತಿಸುತ್ತೇನೆ. ಐಪಿಎಲ್‌ ಚಾಂಪಿಯನ್‌ ಆದ ಬಳಿಕ ನಾವು ನೇರವಾಗಿ ಮಾತನಾಡುತ್ತಿದ್ದೆವು. ಆದರೆ, ಕೆಲ ತಿಂಗಳುಗಳ ಬಳಿಕ ನಮ್ಮ ಜೊತೆ ಮಾತನಾಡಲು ಯಾವುದೇ ಪ್ರಯತ್ನ ನಡೆಸಿರಲಿಲ್ಲ. ನಾವು ಪರಸ್ಪರ ಬೇರೆಯಾಗುವ ಪರಿಸ್ಥಿತಿಗೆ ಬಂದಿದ್ದೆವು,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಿರಾಶೆಯಾಗಿತ್ತು: ಶ್ರೇಯಸ್‌ ಅಯ್ಯರ್‌
“ಹೌದು, ತುಂಬಾ ನಿರಾಶೆಯಾಯಿತು, ಏಕೆಂದರೆ ರಿಟೆನ್ಷನ್‌ ದಿನಾಂಕಕ್ಕೂ ಒಂದು ವಾರದ ಮೊದಲು ನಿಮಗೆ ಯಾವುದೇ ವಿಷಯಗಳು ತಿಳಿದಿಲ್ಲವಾದರೆ, ಅಲ್ಲಿ ಏನೋ ಒಂದು ಕೊರತೆಯಾಗಿದೆ ಎಂದು ಅನಿಸುತ್ತದೆ. ಇದರ ಹೊರತಾಗಿಯೂ ಶಾರುಖ್ ಸರ್, ಕೆಕೆಆರ್‌ ಕುಟುಂಬ(KKR family) , ಅವರೆಲ್ಲರೊಂದಿಗೆ ನಾನು ಅಲ್ಲಿ ಕಳೆದ ಸಮಯ ಅದ್ಭುತವಾಗಿದೆ ಎಂದು ಹೇಳಲು ಬಯಸುತ್ತೇನೆ,” ಎಂದು ಪಂಜಾಬ್‌ ಕಿಂಗ್ಸ್‌ ನಾಯಕ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಆಯ್ಕೆ
2018 ರಿಂದ 2020ರ ವರೆಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್‌ ಅಯ್ಯರ್‌, ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 2025ರ ಐಸಿಸಿ ಚಾಂಪಿಯನ್‌ಷಿಪ್‌ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆ ಮೂಲಕ ಸುದೀರ್ಘ ಅವಧಿಯ ಬಳಿಕ ಬಲಗೈ ಬ್ಯಾಟ್ಸ್‌ಮನ್‌ ಟೀಮ್‌ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ್ದಾರೆ.

Tags: IPL 2025KKR familyKolkata Knight RidersPunjab Kings teamShreyas Iyer
SendShareTweet
Previous Post

ರಣಜಿ ಟ್ರೋಫಿಯ ಕರ್ನಾಟಕ ತಂಡದಲ್ಲಿ ರಾಹುಲ್‌ಗೆ ಇಲ್ಲ ಅವಕಾಶ

Next Post

ಗಾಂಧಿ ಹೆಸರಿನಲ್ಲಿ ಸಿದ್ಧರಾಮಯ್ಯ v/s ಪ್ರಹ್ಲಾದ್ ಜೋಶಿ ಜಟಾಪಟಿ

Related Posts

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!
ಕ್ರೀಡೆ

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!
ಕ್ರೀಡೆ

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ
ಕ್ರೀಡೆ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು
ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’
ಕ್ರೀಡೆ

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ
ಕ್ರೀಡೆ

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ

Next Post
ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!

ಗಾಂಧಿ ಹೆಸರಿನಲ್ಲಿ ಸಿದ್ಧರಾಮಯ್ಯ v/s ಪ್ರಹ್ಲಾದ್ ಜೋಶಿ ಜಟಾಪಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

Recent News

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat