ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಂಗ್ಲರ ವಿರುದ್ಧ ಭಾರತಕ್ಕೆ ಗೆಲುವಿನ ತಿಲಕ!!

January 25, 2025
Share on WhatsappShare on FacebookShare on Twitter

ಆಂಗ್ಲರ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತೀಯ ಆಟಗಾರರು ರೋಚಕ ಗೆಲುವು ಸಾಧಿಸಿದ್ದಾರೆ. ಎರಡು ವಿಕೆಟ್‌ ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿರುವ ಭಾರತ ತಂಡ 5 ಪಂದ್ಯಗಳ ಟೂರ್ನಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.

ಭಾರತೀಯ ತಂಡದ ಆಟಗಾರ ತಿಲಕ್ ವರ್ಮಾ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತಕ್ಕೆ ಗೆಲುವಿನ ತಿಲಕ ಇಟ್ಟಿದ್ದಾರೆ. ಈ ಪಂದ್ಯದಲ್ಲಿ ತಿಲಕ್ ವರ್ಮಾ ಔಟ್ ಆಗದೆ, 72 ರನ್ ಗಳಿಸಿದರು. ಪರಿಣಾಮ ಭಾರತ ತಂಡ ಕೊನೆಯ ಓವರ್ ನಲ್ಲಿ ಗೆಲುವು ಸಾಧಿಸಿತು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 165 ರನ್‌ ಸೇರಿಸಿತ್ತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಭಾರತ ತಂಡ, 19.2 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸಿ ಜಯದ ನಗೆ ಬೀರಿತು.

ಇಂಗ್ಲೆಂಡ್ ಪರ ಜೋಸ್ ಬಟ್ಲರ್ 45 ರನ್ ಮತ್ತು ಬ್ರೇಡನ್ ಕಾರ್ಸೆ 31 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಭಾರತದ ಪರ ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ಇನ್ನುಳಿದಂತೆ ಅರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.

ಇಂಗ್ಲೆಂಡ್‌ನ ಇಬ್ಬರೂ ಆರಂಭಿಕ ಆಟಗಾರರು ಮತ್ತೆ ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಶರಣಾದರು. ಸಾಲ್ಟ್ 4 ಹಾಗೂ ಡಕೆಟ್ 3 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಹ್ಯಾರಿ ಬ್ರೂಕ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ತಲಾ 13 ರನ್ ಕೊಡುಗೆ ನೀಡಿದರು. ಜೇಮಿ ಸ್ಮಿತ್ 22 , ಜೇಮಿ ಓವರ್ಟನ್ 5, ಆದಿಲ್ ರಶೀದ್ 10, ಜೋಫ್ರಾ ಆರ್ಚರ್ ಅಜೇಯ 12 ಮತ್ತು ಮಾರ್ಕ್ ವುಡ್ ಅಜೇಯ 5 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ್ದ ಭಾರತ ತಂಡಕ್ಕೂ ಆರಂಭಿಕ ಆಘಾತ ಎದುರಾಗಿತ್ತು. ಆರಂಭಿಕರಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ವರ್ಮಾ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಯಡವಿದರು. ಸಂಜು ಸ್ಯಾಮ್ಸನ್(5), ಅಭಿಷೇಕ್ ವರ್ಮಾ(12) ರನ್ ಗಳಿಗೆ ಸುಸ್ತಾದರು. ಒಂದೆಡೆ ತಿಲಕ್ ವರ್ಮಾ ನೆಲಕಚ್ಚಿ ಕೊನೆಯವರೆಗೂ ಆಟವಾಡುತ್ತ ಸಾಗಿದರು. ಸೂರ್ಯಕುಮಾರ್ ಯಾದವ್(12), ಧೃವ ಜುರೇಲ್(4), ಹಾರ್ದಿಕ್ ಪಾಂಡ್ಯ (7), ವಾಷಿಂಗ್ಟನ್ ಸುಂದರ್(26), ವಾಷಿಂಗ್ಟನ್ ಸುಂದರ್(26), ಅಕ್ಸರ್ ಪಟೇಲ್ (2), ಅರ್ಷದೀಪ್ ಸಿಂಗ್(6) ಹಾಗೂ ರವಿ ಬಿಷ್ನೋಯಿ ಔಟ್ ಆಗದೆ 9 ರನ್ ಗಳಿಸಿದರು.

Tags: CricketEnglandIndiaT20Tilak Varma
SendShareTweet
Previous Post

ದಿಗ್ಗಜರನ್ನು ಹಿಂದಿಕ್ಕಿ ಈ ಸಾಧನೆ ಮಾಡಿದ ಅರ್ಷದೀಪ್ ಸಿಂಗ್!

Next Post

Padma Awards: ಆರ್‌ ಅಶ್ವಿನ್‌ಗೆ ಪದ್ಮಶ್ರೀ, ಹಾಕಿ ಕೀಪರ್‌ ಶ್ರೀಜೇಶ್‌ಗೆ ಪದ್ಮಭೂಷಣ

Related Posts

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!
ಕ್ರೀಡೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!
ಕ್ರೀಡೆ

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!
ಕ್ರೀಡೆ

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್
ಕ್ರೀಡೆ

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ
ಕ್ರೀಡೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್
ಕ್ರೀಡೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

Next Post
Padma Awards: ಆರ್‌ ಅಶ್ವಿನ್‌ಗೆ ಪದ್ಮಶ್ರೀ, ಹಾಕಿ ಕೀಪರ್‌ ಶ್ರೀಜೇಶ್‌ಗೆ ಪದ್ಮಭೂಷಣ

Padma Awards: ಆರ್‌ ಅಶ್ವಿನ್‌ಗೆ ಪದ್ಮಶ್ರೀ, ಹಾಕಿ ಕೀಪರ್‌ ಶ್ರೀಜೇಶ್‌ಗೆ ಪದ್ಮಭೂಷಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat