ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಮಹಾರಾಷ್ಟ್ರದಲ್ಲಿ ಮಾರಣಾಂತಿಕ ಗಿಲ್ಲೈನ್ ಬರ್ರೆ ಸಿಂಡ್ರೋಮ್‌‌ (Guillain-Barre Syndrome)ಗೆ ಮೊದಲ ಬಲಿ

January 27, 2025
Share on WhatsappShare on FacebookShare on Twitter


ಪುಣೆ: ಕೋವಿಡ್-19, ಎಚ್ಎಂಪಿವಿ, ಹಂದಿಜ್ವರದಂಥ ಸೋಂಕುಗಳು ಜನರ ನಿದ್ದೆಗೆಡಿಸಿದ ಬೆನ್ನಲ್ಲೇ ಈಗ ಹೊಸ ಮಾದರಿಯ ಜಿಬಿಎಸ್ ಸೋಂಕು (Guillain-Barre Syndrome) ಕಾಣಿಸಿಕೊಂಡಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ. ಸೋಮವಾರ ಮಹಾರಾಷ್ಟ್ರದ ಸೋಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಈ ಸೋಂಕಿಗೆ ತುತ್ತಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಭಾರತದಲ್ಲಿ ಗುಲ್ಲೆನ್-ಬರ್ರೆ ಸಿಂಡ್ರೋಮ್‌ನ (ಜಿಬಿಎಸ್) ಮೊದಲ ಸಾವಿನ ಪ್ರಕರಣ ಇದಾಗಿದೆ. ಇದಲ್ಲದೇ ಪುಣೆಯಲ್ಲಿ ಜಿಬಿಎಸ್ ಪ್ರಕರಣಗಳ ಸಂಖ್ಯೆ 101ಕ್ಕೆ ಏರಿದ್ದು, ಆರೋಗ್ಯ ಅಧಿಕಾರಿಗಳು ಹಾಗೂ ನಾಗರಿಕರನ್ನು ಭೀತಿಗೆ ನೂಕಿದೆ.

ಮೃತ ವ್ಯಕ್ತಿ 40ರ ಆಸುಪಾಸಿನವರಾಗಿದ್ದು, ಅತಿಸಾರದಿಂದ ಬಳಲುತ್ತಿದ್ದರು. ಕೆಮ್ಮು ಮತ್ತು ಶೀತದ ಲಕ್ಷಣಗಳನ್ನು ಹೊಂದಿದ್ದ ಹಿನ್ನೆಲೆಯಲ್ಲಿ ಜ.18ರಂದು ಅವರನ್ನು ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ ಅವರನ್ನು ಜನರಲ್‌ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಮತ್ತೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಅವರು ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಲಾಪುರ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೇಲ್ನೋಟಕ್ಕೆ ಸಾವಿಗೆ ಜಿಬಿಎಸ್ ಸೋಂಕು ಕಾರಣ ಎಂದು ಅಭಿಪ್ರಾಯಪಡಲಾಗಿದೆ. ಮೃತ ವ್ಯಕ್ತಿಯ ಮೆದುಳು, ರಕ್ತ ಮತ್ತು ಕರುಳಿನ ಅಂಗಾಂಶಗಳು ಸೇರಿದಂತೆ ಹಲವು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಗಳು ಬಂದ ನಂತರ ಸಾವಿಗೆ ನಿಖರ ಕಾರಣವನ್ನು ನಿರ್ಧರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.

ಪುಣೆಯಲ್ಲಿ ಜಿಬಿಎಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 28 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 101ಕ್ಕೇರಿದೆ. ಈ ಪೈಕಿ 16 ರೋಗಿಗಳು ಪ್ರಸ್ತುತ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 19 ಮಕ್ಕಳಲ್ಲಿ ರೋಗಲಕ್ಷಣಗಳು ಕಂಡುಬಂದಿವೆ. 50-80 ವಯಸ್ಸಿನವರಲ್ಲಿ 23 ಪ್ರಕರಣಗಳು ವರದಿಯಾಗಿವೆ. ಕ್ಯಾಂಪೈಲೋಬ್ಯಾಕ್ಟರ್ ಜೆಜುನಿ ಬ್ಯಾಕ್ಟೀರಿಯಾವು ಅವರ ದೇಹದಲ್ಲಿರುವುದು ಪತ್ತೆಯಾಗಿದೆ.

ಏನಿದು ಗುಲ್ಲೆನ್-ಬರ್ರೆ ಸಿಂಡ್ರೋಮ್ (ಜಿಬಿಎಸ್)?
ಜಿಬಿಎಸ್ ಎಂಬುದು ಬ್ಯಾಕ್ಟೀರಿಯಾ ಅಥವಾ ವೈರಲ್ ಸೋಂಕಿನಿಂದ ಆಗುವ ಪರಿಣಾಮ. ನಮ್ಮ ದೇಹದಲ್ಲಿರುವ ಪ್ರತಿಕಾಯಗಳೇ ತಪ್ಪಾಗಿ ಗ್ರಹಿಸಿ ನರ ಮಂಡಲದ ಮೇಲೆ ದಾಳಿ ಮಾಡುವುದರಿಂದ ಉಂಟಾಗುವ ಅನಾರೋಗ್ಯ ಇದಾಗಿದೆ. ಪರಿಣಾಮವೆಂಬಂತೆ ಸೋಂಕಿತ ವ್ಯಕ್ತಿಯಲ್ಲಿ ನಿಶ್ಯಕ್ತಿ , ಪಾರ್ಶ್ವವಾಯು ಮತ್ತು ಇತರ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಶೇ.80ರಷ್ಟು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಆರು ತಿಂಗಳೊಳಗೆ ಸ್ವತಂತ್ರವಾಗಿ ನಡೆದಾಡುವ ಸಾಮರ್ಥ್ಯವನ್ನು ಮರಳಿ ಪಡೆಯುತ್ತಾರೆ.

ಕೆಲವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಸಮಯ ಬೇಕಾಗುತ್ತದೆ. ಜಿಬಿಎಸ್‌ಗೆ ಚಿಕಿತ್ಸೆಯು ದುಬಾರಿ. ರೋಗಿಗಳಿಗೆ ಇಮ್ಯುನೊಗ್ಲೋಬುಲಿನ್ (ಐವಿಐಜಿ) ಚುಚ್ಚುಮದ್ದಿನ ಅಗತ್ಯವಿದ್ದು, ಈ 1 ಚುಚ್ಚು ಮದ್ದಿಗೆ 20,000 ರೂಪಾಯಿಗಳಿವೆ.

Tags: covid-19gbsGuillain-Barre SyndromehealthHospitalICUMaharashtraMaharastra
SendShareTweet
Previous Post

ಧರ್ಮ ಸಂವಾದದಲ್ಲಿ “ಸನಾತನ ವೈದಿಕ ರಾಷ್ಟ್ರ” ನಿರ್ಮಾಣದ ನಿರ್ಣಯ ಅಂಗೀಕಾರ

Next Post

ಕೈಕೋಳ ತೊಡಿಸಿ ವಲಸಿಗರ ಗಡೀಪಾರು, ವಿಮಾನದಲ್ಲಿ ಹನಿ ನೀರೂ ಕೊಡದೆ ಹಿಂಸೆ: ಟ್ರಂಪ್ ಸರ್ಕಾರದ ನಡೆಗೆ ಬ್ರೆಜಿಲ್ ಆಕ್ರೋಶ

Related Posts

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ
ಆರೋಗ್ಯ-ಆಹಾರ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!
ಬೆಂಗಳೂರು

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!
ದೇಶ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

Next Post
ಕೈಕೋಳ ತೊಡಿಸಿ ವಲಸಿಗರ ಗಡೀಪಾರು, ವಿಮಾನದಲ್ಲಿ ಹನಿ ನೀರೂ ಕೊಡದೆ ಹಿಂಸೆ: ಟ್ರಂಪ್ ಸರ್ಕಾರದ ನಡೆಗೆ ಬ್ರೆಜಿಲ್ ಆಕ್ರೋಶ

ಕೈಕೋಳ ತೊಡಿಸಿ ವಲಸಿಗರ ಗಡೀಪಾರು, ವಿಮಾನದಲ್ಲಿ ಹನಿ ನೀರೂ ಕೊಡದೆ ಹಿಂಸೆ: ಟ್ರಂಪ್ ಸರ್ಕಾರದ ನಡೆಗೆ ಬ್ರೆಜಿಲ್ ಆಕ್ರೋಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat