ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jasprit Bumrah : ಜಸ್‌ಪ್ರೀತ್‌ ಬುಮ್ರಾಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ಗರಿ

January 27, 2025
Share on WhatsappShare on FacebookShare on Twitter

ದುಬೈ: 2024ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಲಯದಲ್ಲಿದ್ದ ಭಾರತ ತಂಡದ ಮಾರಕ ವೇಗದ ಬೌಲರ್ ಜಸ್‌ಪ್ರೀತ್‌ ಬುಮ್ರಾ ಅವರು ಐಸಿಸಿ ಪುರುಷರ, ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಸೋಮವಾರ ಪ್ರಶಸ್ತಿಯನ್ನು ಘೋಷಿಸಿದೆ .

ಬೆನ್ನಿನ ನೋವಿನ ಸಮಸ್ಯೆಯಿಂದ ಚೇತರಿಸಿಕೊಂಡ ಆಡಲು ಇಳಿದಿದ್ದ ಬುಮ್ರಾ ಎದುರಾಳಿ ತಂಡದ ಆಟಗಾರರನ್ನು ಸತತವಾಗಿ ಕಾಡಿದ್ದರು. 2024ರಲ್ಲಿ ಆಡಿರುವ 13 ಟೆಸ್ಟ್‌ ಪಂದ್ಯಗಳಲ್ಲಿ 14.92 ಸರಾಸರಿಯಲ್ಲಿ 71 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಬಲಗೈ ವೇಗದ ಬೌಲರ್‌. ಇದು ಈ ವರ್ಷ ಬೌಲರ್‌ ಒಬ್ಬರ ಅತ್ಯುತ್ತಮ ಸಾಧನೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿಯ ಮೊದಲ ನಾಲ್ಕು ಟೆಸ್ಟ್‌ಗಳಲ್ಲಿ ಅವರು 30 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸರಣಿಯಲ್ಲಿ ಭಾರತ ಸೋತಿದ್ದರೂ ಬುಮ್ರಾ ಅವರ ಸಾಧನೆ ಕ್ರಿಕೆಟ್‌ ಲೋಕದಲ್ಲಿ ಜೋರು ಚರ್ಚೆಗೆ ಕಾರಣವಾಗಿತ್ತು.

ಟಿ20 ವಿಶ್ವಕಪ್‌ನಲ್ಲೂ ಜಸ್‌ಪ್ರಿ ಬುಮ್ರಾ ಅವರ ಅಮೋಘ ಬೌಲಿಂಗ್‌ ಮಾಡಿದ್ದರು. ಭಾರತ ತಂಡದ ಗೆಲುವಿನಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಪಾಕಿಸ್ತಾನ ವಿರುದ್ಧದ ಪಂದ್ಯ ಹಾಗೂ ಫೈನಲ್‌ನಲ್ಲಿಯೂ ಅವರು ಭಾರತಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಅಮೆರಿಕ–ವೆಸ್ಟ್‌ ಇಂಡೀಸ್‌ನಲ್ಲಿ ಈ ವರ್ಷದ ಮಧ್ಯದಲ್ಲಿ ನಡೆದ ಆ ವಿಶ್ವಕಪ್‌ನಲ್ಲಿ ಎಂಟು ಪಂದ್ಯಗಳಿಂದ 15 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಈ ಎಲ್ಲ ಸಾಧನೆಗಾಗಿ ಅವರನ್ನು ಅತ್ಯುತ್ತಮ ಕ್ರಿಕೆಟ್‌ ಪ್ರಶಸ್ತಿಗೆ ಐಸಿಸಿ ಆಯ್ಕೆ ಮಾಡಿದೆ.

357 ಓವರ್‌ಗೂ ಹೆಚ್ಚು ಬೌಲಿಂಗ್
2024ರಲ್ಲಿ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ 357 ಕ್ಕೂ ಹೆಚ್ಚು ಓವರ್ ಬೌಲ್‌ ಮಾಡಿದ್ದು, 2.96ರ ಸರಾಸರಿಯಲ್ಲಿ 71 ವಿಕೆಟ್ ಪಡೆದಿದ್ದಾರೆ.

ವರ್ಷದಲ್ಲಿ 70 ವಿಕೆಟ್ ಸಾಧನೆ
ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆಯುವ ಮೂಲಕ ಏಕೈಕ ಕ್ಯಾಲೆಂಡರ್ ವರ್ಷದಲ್ಲಿ 70 ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 4ನೇ ಬೌಲರ್ ಆಗಿ ಜಸ್‌ಪ್ರೀತ್ ಬುಮ್ರಾ ಗುರುತಿಸಿಕೊಂಡಿದ್ದರು. ಇದಕ್ಕೂ ಮುನ್ನ ಕಪಿಲ್ ದೇವ್, ಅನಿಲ್ ಕುಂಬ್ಳೆ ಹಾಗೂ ರವಿಚಂದ್ರನ್ ಅಶ್ವಿನ್ ಈ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-3 ಅಂತರದಿಂದ ಸೋಲು ಕಂಡರೂ ತಮ್ಮ ಉತ್ತಮ ಬೌಲಿಂಗ್ ದಾಳಿಯಿಂದಾಗಿ ಬೂಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಲ್ಲದೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಬುಮ್ರಾ, ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್‌ಗಳ ಗೆಲುವು ಸಾಧಿಸಲು ನೆರವು ನೀಡಿದ್ದರು.

Tags: BowlerCricketICC AwardIndiaJaspreet Bumrah
SendShareTweet
Previous Post

Smriti Mandhana: 2ನೇ ಬಾರಿಗೆ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿ ಗೆದ್ದ ಸ್ಮೃತಿ ಮಂಧಾನ

Next Post

ಫೆಬ್ರವರಿ 16 ಕ್ಕೆ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ

Related Posts

2027ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡುವುದು ಖಚಿತ – ಮಾಜಿ ಕ್ರಿಕೆಟಿಗ ವಿಶ್ವಾಸ!
ಕ್ರೀಡೆ

2027ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡುವುದು ಖಚಿತ – ಮಾಜಿ ಕ್ರಿಕೆಟಿಗ ವಿಶ್ವಾಸ!

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!
ಕ್ರೀಡೆ

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!

ವಿಶ್ವಕಪ್ ಪಂದ್ಯದ ವೇಳೆ ಗಂಭೀರ ಗಾಯಕ್ಕೆ ಒಳಗಾದ ಶ್ರೀಲಂಕಾ ನಾಯಕಿ ಚಾಮರಿ ಅಟಪಟ್ಟು!
ಕ್ರೀಡೆ

ವಿಶ್ವಕಪ್ ಪಂದ್ಯದ ವೇಳೆ ಗಂಭೀರ ಗಾಯಕ್ಕೆ ಒಳಗಾದ ಶ್ರೀಲಂಕಾ ನಾಯಕಿ ಚಾಮರಿ ಅಟಪಟ್ಟು!

ಆಸ್ಟ್ರೇಲಿಯಾ ಏಕದಿನ ಸರಣಿಯಿಂದ ಔಟ್.. ಮೌನ ಮುರಿದ ಜಡೇಜಾ, 2027ರ ವಿಶ್ವಕಪ್ ಆಡುವುದೇ ನನ್ನ ಗುರಿ ಎಂದ ಆಲ್‌ರೌಂಡರ್!
ಕ್ರೀಡೆ

ಆಸ್ಟ್ರೇಲಿಯಾ ಏಕದಿನ ಸರಣಿಯಿಂದ ಔಟ್.. ಮೌನ ಮುರಿದ ಜಡೇಜಾ, 2027ರ ವಿಶ್ವಕಪ್ ಆಡುವುದೇ ನನ್ನ ಗುರಿ ಎಂದ ಆಲ್‌ರೌಂಡರ್!

ಪಿವಿಎಲ್‌ 2025 : ಕೊಚ್ಚಿ ಬ್ಲೂಸ್ಪೈಕರ್ಸ್‌ ತಂಡವನ್ನು ಸೋಲಿಸಿ ಗೆಲುವಿನ ಲಯ ಮುಂದುವರಿಸಿದ ಬೆಂಗಳೂರು ಟಾರ್ಪಿಡೋಸ್‌!
ಕ್ರೀಡೆ

ಪಿವಿಎಲ್‌ 2025 : ಕೊಚ್ಚಿ ಬ್ಲೂಸ್ಪೈಕರ್ಸ್‌ ತಂಡವನ್ನು ಸೋಲಿಸಿ ಗೆಲುವಿನ ಲಯ ಮುಂದುವರಿಸಿದ ಬೆಂಗಳೂರು ಟಾರ್ಪಿಡೋಸ್‌!

ಶತಕದಂಚಿನಲ್ಲಿ ಎಡವಟ್ಟು – ಗಿಲ್ ವಿರುದ್ಧ ಜೈಸ್ವಾಲ್ ಕಿಡಿ, ಮೈದಾನದಲ್ಲೇ ನಡೆಯಿತು ಜಟಾಪಟಿ!
ಕ್ರೀಡೆ

ಶತಕದಂಚಿನಲ್ಲಿ ಎಡವಟ್ಟು – ಗಿಲ್ ವಿರುದ್ಧ ಜೈಸ್ವಾಲ್ ಕಿಡಿ, ಮೈದಾನದಲ್ಲೇ ನಡೆಯಿತು ಜಟಾಪಟಿ!

Next Post
ಫೆಬ್ರವರಿ 16 ಕ್ಕೆ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ

ಫೆಬ್ರವರಿ 16 ಕ್ಕೆ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

Recent News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat