ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಇಂದು ಮಹತ್ವದ ಸಚಿವ ಸಂಪುಟ ಸಭೆ!

January 30, 2025
Share on WhatsappShare on FacebookShare on Twitter

ಬೆಂಗಳೂರು : ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಘಂಟೆಗೆ ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಏನೆಲ್ಲಾ ಚರ್ಚೆ?

  1. ವಿ.ಎಸ್. ಉಗ್ರಪ್ಪ ರವರ ಅಧ್ಯಕ್ಷತೆಯ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ಇತ್ಯಾದಿಗಳನ್ನು ನಿಯಂತ್ರಿಸುವ ಬಗ್ಗೆ ತಜ್ಞರ ಸಮಿತಿಯು ನೀಡಿರುವ ಅಂತಿಮ ವರದಿಯಲ್ಲಿನ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ.
  2. ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸ್‌ಟೇಬಲ್ ಸಬ್-ಇನ್ಸ್‌ಪೆಕ್ಟರ್ | ಹಾಗೂ ಪೊಲೀಸ್ ಉಪಾಧೀಕ್ಷಕರುಗಳ ಹುದ್ದೆಗಳಿಗೆ ಪ್ರಶಂಸನೀಯ ಕ್ರೀಡಾಪಟುಗಳ ನೇರ ನೇಮಕಾತಿ) (ವಿಶೇಷ) (ತಿದ್ದುಪಡಿ) ನಿಯಮಗಳು, 2025”ಕ್ಕೆ ಅನುಮೋದನೆ ನೀಡುವ ಬಗ್ಗೆ ಸಮಾಲೋಚನೆ.
  3. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ. ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಬಾಗಶಃ ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ” ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ಚರ್ಚೆ.
  4. ರಾಜ್ಯ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯಕ್ಷಮತೆಯ ಬಲವರ್ಧನೆ ಮತ್ತು ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಕೆಲವು ಸಾರ್ವಜನಿಕ ವಲಯ ಉದ್ಯಮಗಳ ಸಮಾಪನೆ/ಸಂಯೋಜನೆ ಅಥವಾ ವಿಲೀನದ ಬಗ್ಗೆ.
  5. ಸರ್ಕಾರದಿಂದ ನೇರವಾಗಿ/ ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ.
  6. ಪ್ರೀಮಿಯಂ ಎಫ್.ಎ.ಆ‌ರ್. ಸಂಬಂಧ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯ 1961ರ ಕಲಂ 18-ಬಿ ಗೆ ತಿದುಪಡಿ ತರುವ ಸಲುವಾಗಿ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದ್ದ “ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ, 2024 ಹಿಂಪಡೆಯಲು ತೆಗೆದುಕೊಂಡ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡುವ ಬಗ್ಗೆ.
  7. ವೀರಪ್ಪನ್ ಕಾರ್ಯಾಚರಣೆಯ ಎಸ್.ಟಿ.ಎಫ್‌ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ | ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ ನಿವೇಶನ ಮಂಜೂರಾತಿ ಸೌಲಭ್ಯವನ್ನು ಅದೇ ಎಸ್.ಟಿ.ಎಫ್ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಮತ್ತು ಕುಟುಂಬೆ ಕಲ್ಯಾಣ ಇಲಾಖೆಯ ಒಬ್ಬರು ನಿವೃತ್ತ ವೈದ್ಯಕೀಯ ಅಧಿಕಾರಿ ಮತ್ತು ಇಬ್ಬರು ನಿವೃತ್ತ ಶುಶೂಷಕರಿಗೂ ವಿಸ್ತರಿಸಿ ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲಿ ನಿವೇಶನ ಮಂಜೂರು ಮಾಡಲು ದಿನಾಂಕ: 30.10.2024 ಹೊರಡಿಸಲಾದ ಆದೇಶವನ್ನು ರದ್ದುಪಡಿಸಿ, ಮೈಸೂರು ನಗರಾಭಿವೃದ್ಧಿ ” ಪ್ರಾಧಿಕಾರದ ವ್ಯಾಪ್ತಿಯಲ್ಲಿ ಲಭ್ಯವಿರುವ ಹಂಚ್ಯಾ-ಸಾತಗಳ್ಳಿ ‘ಎ’ ವಲಯದಲ್ಲಿ ನಿವೇಶನಗಳನ್ನು ಮಂಜೂರು ಮಾಡುವ ಬಗ್ಗೆ.
  8. ರಾಜ್ಯದ ಎಲ್ಲಾ ಏತ ನೀರಾವರಿ ಕೆರೆಗಳ ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರಿ ಸವಾಲನ್ನು (Base Price) ಹಾಲಿ ಇರುವ ರೂ. 300/-ಗಳಿಂದ (ಉಪಯುಕ್ತತಾ ಜಲವಿಸ್ತೀರ್ಣಕ್ಕೆ) ರೂ. 1,500/-ಗಳಿಗೆ (ಪ್ರತಿ ಹೆಕ್ಟೇರ್‌ಗೆ) ಹೆಚ್ಚಿಸಲು ಹಾಗೂ ಸದರಿ ಕೆರೆಗಳನ್ನು ಇ-ಟೆಂಡ‌ರ್ ಮೂಲಕ ವಿಲೇವಾರಿ ಮಾಡಲು ಅನುಮತಿ ನೀಡುವ ಬಗ್ಗೆ.
  9. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ 8.21 ಕಿ.ಮೀ. ಉದ್ದದ ಕರಾವಳಿ ಪ್ರದೇಶ, ಸಮುದ್ರದ ಕಡೆಗೆ 6 ಕಿ.ಮೀ. ವರೆಗಿನ ಪ್ರದೇಶ ಹಾಗೂ 835.02 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ, ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು “ಅಪ್ಸರಕೊಂಡ-ಮುಗಲಿ ಕಡಲ ವನ್ಯಜೀವಿಧಾಮ” ಎಂದು ಘೋಷಿಸುವ ಬಗ್ಗೆ.
  10. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳ ಕಟ್ಟಡಗಳನ್ನು ರೂ. 304.00 ಕೋಟಿಗಳ ಅಂದಾಜು ಮೊತ್ತದಲ್ಲಿ ಹಾಗೂ ಪ್ರಧಾನಮಂತ್ರಿ ಜನ ವಿಕಾಸ ಕಾರ್ಯಕ್ರಮ (PMJVK) ಯೋಜನೆಯಡಿ 12 ವಸತಿ ಶಾಲೆ/ವಿದ್ಯಾರ್ಥಿ ನಿಲಯಗಳನ್ನು ರೂ. 191.19 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ
  11. ತುಮಕೂರು ಜಿಲ್ಲೆಯ ಮಧುಗಿರಿ ಪುರಸಭೆ 2/3 ವ್ಯಾಪ್ತಿಗೆ ಕೆಲವು ಸರ್ವೆ ನಂಬರುಗಳ ಪ್ರದೇಶಗಳನ್ನು ಸೇರ್ಪಡೆಗೊಳಿಸುವ ಬಗ್ಗೆ.
  12. ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು | ದಿನಾಂಕ: 17.09.2024ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದ್ದು, ಪ್ರಸ್ತುತ ಕೆಲವು ಗ್ರಾಮಗಳನ್ನು ಕೈಬಿಡುವ/ ಸೇರಿಸುವ ಪರಿಷ್ಕೃತ ನೀಡುವ ಬಗ್ಗೆ.
  13. 2023-24ನೇ ಸಾಲಿನ ವಿಶೇಷ ಅನುದಾನದಡಿ ಬೆಳಗಾವಿ ಜಿಲ್ಲೆಯ ಅಥಣಿ ಪುರಸಭೆಯ ಮಾಲ್ಕಿಯ ಜೋಡು ಕೆರೆ ಅಭಿವೃದ್ಧಿಗೊಳಿಸುವ (ಹಂತ-1) ರೂ. 15.00 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
  14. ಸರ್ಕಾರದ ಹಲವು ಇಲಾಖೆಗಳಲ್ಲಿನ ಸಿವಿಲ್ ಕಾಮಗಾರಿಗಳ ಅಂದಾಜುಗಳು ಹಲವಾರು ಅಧಿಕ ಹೆಚ್ಚುವರಿಗಳಿಂದ ಪರಿಷ್ಕೃತಗೊಳ್ಳುತ್ತಿರುವ ಕುರಿತು ಅಧ್ಯಯನಕ್ಕಾಗಿ ಬಿ. ಗುರುಪ್ರಸಾದ್, ನಿವೃತ್ತ ಪ್ರಧಾನ ಅಭಿಯಂತರರು ಇವರ ಅಧ್ಯಕ್ಷತೆಯಲ್ಲಿ ರಚಿಸಲಾದ “ಕಾಮಗಾರಿ ಅಂದಾಜುಗಳ ತಯಾರಿಕಾ ಅಧ್ಯಯನ ಸಮಿತಿ”ಯು ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸುವ ಬಗ್ಗೆ.
  15. “ಮೂಲಸೌಲಭ್ಯ ವಲಯದ ಯೋಜನೆಗಳ ನೀತಿ, 2025”ಕ್ಕೆ ಅನುಮೋದನೆ ನೀಡುವ ಬಗ್ಗೆ.
  16. ರಾಜ್ಯದ ಚಿಕ್ಕ ಬಂದರುಗಳಲ್ಲಿ ವಿಧಿಸಲಾಗುತ್ತಿರುವ ಬಂದರು ಶುಲ್ಕ, ಪೈಲಟೇಜ್ ಮತ್ತು ಟಗ್ ಬಾಡಿಗೆ ಶುಲ್ಕಗಳ ಪರಿಷ್ಕರಣೆ ಹಾಗೂ ಹಾರ್ಬರ್ ಕ್ರಾಪ್ಟ್ ಸರ್ವೆ ಮತ್ತು ನೋಂದಣಿ ಶುಲ್ಕ ಹಾಗೂ ಇನ್‌ಲ್ಯಾಂಡ್‌ ವೆಸೆಲ್ಸ್ ನಾವೆಗಳ ಸರ್ವೆ ಮತ್ತು ನೋಂದಣಿ ಶುಲ್ಕಗಳ ಪರಿಷ್ಕರಣೆಗೆ ಅನುಮೋದನೆ ನೀಡುವ ಬಗ್ಗೆ.
  17. ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ಕಿ.ಮೀ. 1/600-700ರಲ್ಲಿ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ: 3ರ ಬದಲಿಗೆ ರಸ್ತೆ ಮೇಲ್ಸ್ತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು ರೂ. 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
  18. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ರಾಜ್ಯ ಹೆದ್ದಾರಿ-24 ರಿಂದ ಅಕ್ಷಯ್ ಫುಡ್ ಪಾರ್ಕ್ ಸಂಪರ್ಕಿಸಲು 4 ಪಥಗಳ ರಸ್ತೆ ನಿರ್ಮಾಣ ಕಾಮಗಾರಿಯನ್ನು ರೂ. 20.00 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
  19. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ರೂ. 44.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
  20. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಕ್ಕೆ ಪಿ.ಎಂ-ಜನ್ ಮನ್ ಯೋಜನೆ ಬ್ಯಾಚ್-2ರಡಿ | ರೂ. 39.25 ಕೋಟಿಗಳ ಅಂದಾಜು ವೆಚ್ಚದಲ್ಲಿ 22 (39.99 ಕಿ.ಮೀ.ಗಳು) ಕಾಮಗಾರಿಗಳನ್ನು ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆ.ಆರ್.ಆರ್.ಡಿ.ಎ ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
  21. ಹೊಂಬೆಳಕು” ಯೋಜನೆಯಡಿ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ರೂ. 25.00 ಕೋಟಿಗಳ ವೆಚ್ಚದಲ್ಲಿ ಅಳವಡಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ.
  22. ಭಜಂತ್ರಿ (ವಜಾಗೊಂಡ ಶಿಕ್ಷಣಾಧಿಕಾರಿ ಮತ್ತು ತತ್ಸಮಾನ ವೃಂದದ ಅಧಿಕಾರಿ) ಹಿಂದಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಥಣಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಇವರ ಮೇಲಿನ ಟ್ರ್ಯಾಪ್ ಪ್ರಕರಣದಲ್ಲಿ ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿ, ಬೆಳಗಾವಿ ಪೀಠ ಮತ್ತು ಮಾನ್ಯ ಉಚ್ಚ ನ್ಯಾಯಾಲಯ, ಧಾರವಾಡ ಪೀಠ ನೀಡಿರುವ ತೀರ್ಪು/ ಆದೇಶದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ವಜಾಗೊಳಿಸಿರುವ ದಂಡನಾ ಆದೇಶವನ್ನು ಹಿಂಪಡೆಯುವ ಬಗ್ಗೆ ಚರ್ಚೆ.

ಹೀಗೆ ಹಲವು ವಿಚಾರಗಳ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ಅನುಮೋದನೆ ನೀಡಲಾಗುವುದು ಎಂಬ ಮಾಹಿತಿ ಕರ್ನಾಟಕ ನ್ಯೂಸ್ ಬೀಟ್ ಗೆ ಗೊತ್ತಾಗಿದೆ.

Tags: Cabinet MeetingCM SiddaramaiahCongressMeetingVidhana Soudha
SendShareTweet
Previous Post

ಮಹಾ ಕುಂಭಮೇಳ ಕಾಲ್ತುಳಿತ ಪ್ರಕರಣ: ರಾಜ್ಯದವರನ್ನು ಕರೆ ತರಲು ಯತ್ನ!

Next Post

ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ: ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?

Related Posts

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!
ರಾಜಕೀಯ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಬೆಂಗಳೂರು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Next Post
ಬಿಜೆಪಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರ ಹೆಸರು ಅಂತಿಮ

ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ: ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Recent News

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat